ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು
Team Udayavani, Jun 1, 2023, 4:34 PM IST

ಹರಪನಹಳ್ಳಿ: ತಾಲೂಕಿನ ತಿಪ್ಪನಾಯಕನಹಳ್ಳಿ ಗ್ರಾಮದ ಸಮೀಪದಲ್ಲಿರುವ ಅಂಡರ್ ಬ್ರಿಡ್ಜ್ ಬಳಿ ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ತಿಪ್ಪನಾಯಕನಹಳ್ಳಿ ಗ್ರಾಮದ ಸಿ.ಪರಸಪ್ಪ ಎಂಬುವವರಿಗೆ ಸೇರಿದ ಕುರಿಗಳೆಂದು ಗುರುತಿಸಲಾಗಿದ್ದು, ಎಂದಿನಂತೆ ಪರಸಪ್ಪ ಅವರು ಗುರುವಾರ ಕುರಿಗಳನ್ನು ಮೇಯಿಸಲು ಹೋಗಿದ್ದಾಗ ರೈಲು ಹಳಿಯ ಪಕ್ಕದ ಅಂಡರ್ ಬ್ರಿಡ್ಜ್ ಬಳಿ ಕುರಿಗಳು ಮೇಯಿತ್ತಿರುವಾಗ ಕೊಟ್ಟರೂ ಕಡೆಯಿಂದ ಹರಿಹರ ಕಡೆಗೆ ಸಂಚಾರಿಸುತ್ತಿದ್ದ ರೈಲು ಆಕಸ್ಮಿಕವಾಗಿ ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ

HDK ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಸಚಿವ ಜಮೀರ್ ಆಕ್ರೋಶ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Exam 9, 11ನೇಗೂ ಬೋರ್ಡ್ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ