ಪೊಲೀಸರಿಗೆ ಚ್ಯವನಪ್ರಾಶ ವಿತರಣೆ
Team Udayavani, May 11, 2020, 3:34 PM IST
ಹರಪನಹಳ್ಳಿ: ಹಲುವಾಗಲು ಪೊಲೀಸ್ ಠಾಣೆ ಸಿಬ್ಬಂದಿಗೆ ಬಿಜೆಪಿ ಮುಖಂಡ ಕಲ್ಲೇರ ಬಸವರಾಜ್ ಚ್ಯವನಪ್ರಾಶ ವಿತರಿಸಿದರು
ಹರಪನಹಳ್ಳಿ: ತಾಲೂಕಿನ ಹಲುವಾಗಲು ಪೊಲೀಸ್ ಸಿಬ್ಬಂದಿಗೆ ಬಿಜೆಪಿ ಮುಖಂಡ ಕಲ್ಲೇರ ಬಸವರಾಜ್ ಚ್ಯವನಪ್ರಾಶ ವಿತರಿಸಿದರು. ಲಾಕ್ಡೌನ್ ಸಂದರ್ಭ ದಲ್ಲಿಯೂ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ರೋಗ ನಿರೋಧಕ ಶಕ್ತಿ ಹೊಂದಿರುವ ಉತ್ತಮ ಗುಣಮಟ್ಟದ ಚ್ಯವನಪ್ರಾಶವನ್ನು ಹಲುವಾಗಲು ಠಾಣೆ ಸಬ್ಇನ್ಸ್ಪೆಕ್ಟರ್ ಕೃಷ್ಣಪ್ಪ 35 ಸಿಬ್ಬಂದಿಗೆ ವಿತರಿಸಿದರು.
ಕಳೆದ ವಾರ ನಾನು ಬೆಳೆದ 100 ಕ್ವಿಂಟಲ್ ಜೋಳವನ್ನು ರೈತರಿಗೆ ಉಚಿತವಾಗಿ ಹಂಚಿದ್ದೆ. ಜನರ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರ ಆರೋಗ್ಯದ ಹಿತದೃಷ್ಟಿಯಿಂದ ಚ್ಯವನಪ್ರಾಶ ವಿತರಣೆ ಮಾಡುವ ಮೂಲಕ ನನ್ನ ಅಳಿಲು ಸೇವೆ ಮಾಡಿದ್ದೇನೆ ಎಂದು ಕಲ್ಲೇರ ಬಸವರಾಜ್ ತಿಳಿಸಿದ್ದಾರೆ. ಅರಸನಾಳ ಬಸವರಾಜ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ