ಕೋವಿಡ್ ಅನಗತ್ಯ ಭಯ ಬೇಡ: ರಾಜೇಶ್
Team Udayavani, Apr 26, 2020, 5:14 PM IST
ಹರಪನಹಳ್ಳಿ: ಉಚ್ಚಂಗಿದುರ್ಗ ಗ್ರಾಮದಲ್ಲಿ ನಿರ್ಗತಿಕ ಕುಟುಂಬಗಳಿಗೆ ಟಾಸ್ಕ್ಫೋರ್ಸ್ ಸಮಿತಿ ವತಿಯಿಂದ ಪಡಿತರ ವಿತರಿಸಲಾಯಿತು.
ಹರಪನಹಳ್ಳಿ: ವೈರಸ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳ ಬಗ್ಗೆ ಯಾರೂ ಕಿವಿಗೊಡಬಾರದು. ಕೋವಿಡ್ ತಡೆಗೆ ಸರಕಾರ ಸೂಚಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಜಗಳೂರು ಕ್ಷೇತ್ರದ ಮಾಜಿ ಶಾಸಕ ಎಚ್.ಪಿ.ರಾಜೇಶ್ ಹೇಳಿದರು.
ಉಚ್ಚಂಗಿದುರ್ಗ ಗ್ರಾಮದಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಟಾಸ್ಕ್ಫೋರ್ಸ್ ಸಮಿತಿ ಮತ್ತು ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಟಾಸ್ಕ್ಫೋರ್ಸ್ ಸಮಿತಿ ವತಿಯಿಂದ ಕೊಪ್ಪಳ, ದಾವಣಗೆರೆ, ಅಣಜಿ ವ್ಯಾಪಾರಸ್ಥರಿಗೆ ಪಡಿತರ ಕಿಟ್ ವಿತರಿಸಿ ಮಾತನಾಡಿದರು. ಶಾಸಕ ಪಿ.ಟಿ. ಪರಮೇಶ್ವರನಾಯ್ಕ, ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾದ ಕೆ.ಎಂ. ಶಿವಕುಮಾರಸ್ವಾಮಿ, ಎಚ್.ಕೆ. ಹಾಲೇಶ್, ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮಂಜುನಾಥ್, ಗ್ರಾಪಂ ಅಧ್ಯಕ್ಷೆ ಎಂ.ಎಂ. ಅಶ್ವಿನಿ ಚಂದ್ರಪ್ಪ, ಎಂ.ಟಿ. ಬಸವನಗೌಡ, ಟಿ. ಮಂಜಪ್ಪ, ಎ.ಬಿ. ಆಂಜನೇಯ, ರೆಡ್ಡಿಬಸರಾಜಗೌಡ, ಯರಬಳ್ಳಿ ಉಮಾಪತಿ, ಸಲಾಂಸಾಬ್, ಬೇವಿನಹಳ್ಳಿ ಸಿದ್ಧಲಿಂಗನಗೌಡ, ಲಕ್ಷ್ಮೀ ನಾರಾಯಣಶೆಟ್ಟಿ, ಕರಿಬಸಪ್ಪ, ಸಿದ್ದಪ್ಪ, ಕುಮಾರ್, ಪೂಜಾರ್ ಅಂಜಿನಪ್ಪ, ಟಿ.ನಾಗರಾಜ್, ಅಜಮ ತುಲ್ಲಸಾಬ್, ಎ.ಅಂಕಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!