ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಿ: ರಾಮಚಂದ್ರಪ್ಪ


Team Udayavani, Apr 23, 2020, 5:20 PM IST

23-April-29

ಹರಪನಹಳ್ಳಿ: ಪುಣಬಗಟ್ಟ ಗ್ರಾಮದಲ್ಲಿ ಶಾಸಕ ಎಸ್‌.ವಿ. ರಾಮಚಂದ್ರಪ್ಪ ಬಡವರಿಗೆ ಆಹಾರ ಧಾನ್ಯದ ಕಿಟ್‌ ವಿತರಿಸಿದರು

ಹರಪನಹಳ್ಳಿ: ಕೊರೊನಾ ನಿಯಂತ್ರಣ ಮಾಡಲು ಸರ್ಕಾರ ರೂಪಿಸುವ ನೀತಿ-ನಿಯಮಗಳನ್ನು ಪಾಲಿಸುವ ಮೂಲಕ ಸೋಂಕು ನಿವಾರಣೆಗೆ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಶಾಸಕ ಎಸ್‌.ವಿ. ರಾಮಚಂದ್ರಪ್ಪ ಮನವಿ ಮಾಡಿದರು.

ಜಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ತಾಲೂಕಿನ 7 ಗ್ರಾಮ ಪಂಚಾಯಿತಿಗಳಾದ ಅರಸೀಕೆರೆ, ತೌಡೂರು, ಪುಣಬಗಟ್ಟ, ಹೊಸಕೋಟೆ, ಉಚ್ಚಂಗಿದುರ್ಗ, ಚಟ್ನಳ್ಳಿ, ಅಣಜಿಗೆರೆ ಗ್ರಾಮ ಪಂಚಾಯಿತಿಗಳಲ್ಲಿ ಬಡವರ ಆಹಾರ ಧಾನ್ಯ ಕಿಟ್‌ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ಟಾಸ್ಕ್ಫೋರ್ಸ್‌ ಸಮಿತಿ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್‌ ವಿತರಿಸಿ ಅವರು ಮಾತನಾಡಿದರು.

ಶಾಸಕರ ಅನುದಾನದಲ್ಲಿ ಗ್ರಾಮ ಪಂಚಾಯಿತಿ, ಪೊಲೀಸ್‌ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್‌ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಶಾಸಕ ಎಸ್‌.ವಿ ರಾಮಚಂದ್ರ ಅವರ ವೈಯಕ್ತಿಕ ಹಣದಲ್ಲಿ ಉಚ್ಚಂಗಿದುರ್ಗ, ಚಟ್ನಿಹಳ್ಳಿ, ಅಣಜಿಗೆರೆ, ಅರಸೀಕೆರೆ, ಹೊಸಕೋಟೆ, ತವಡೂರು, ಪುಣಬಗಟ್ಟ ಪಂಚಾಯತಿ ವ್ಯಾಪ್ತಿಯ ಬಡ ಕುಟುಂಬದ ಅರ್ಹ ಫಲಾನುಭವಿಗಳಿಗೆ ಆಹಾರ ಪದಾರ್ಥಗಳ ಕಿಟ್‌ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಪಂ ಇಓ ಅನಂತರಾಜು, ಉಪ ತಹಶೀಲ್ದಾರ್‌ ಫಾತಿಮಾ, ಕಂದಾಯ ನಿರೀಕ್ಷಕ ಶ್ರೀಧರ್‌, ಜಗಳೂರು ತಹಶೀಲ್ದಾರ್‌ ಹುಲ್ಲುಮನೆ ತಿಮ್ಮಣ್ಣ, ಜಗಳೂರು ಬಿಜೆಪಿ ಅಧ್ಯಕ್ಷ ಪಲ್ಲಗಟ್ಟೆ ಮಹೇಶ್‌, ಮುಖಂಡರಾದ ಚಟ್ನಿಹಳ್ಳಿ ರಾಜಪ್ಪ, ಯರಬಳ್ಳಿ ಸಿದ್ದಪ್ಪ, ವೈ.ಡಿ.ಅಣ್ಣಪ್ಪ, ಫಣಿಯಾಪುರ ಲಿಂಗರಾಜ್‌, ಬಾಲೇನಹಳ್ಳಿ ಕೆಂಚನಗೌಡ, ಪರಶುರಾಮಪ್ಪ, ಪಿ.ಎಂ.ಬಾಲಚಂದ್ರಯ್ಯ, ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ಕೆ. ಸಿದ್ದಪ್ಪ, ಆಶಾ ಕಾರ್ಯಕರ್ತರು, ಅಂಗನವಾಡಿ, ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.