ಸಂತೆಗೆ ತರಕಾರಿ ತರದಂತೆ ಜಾಗೃತಿ ಮೂಡಿಸಿ
Team Udayavani, Apr 16, 2020, 2:45 PM IST
ಹರಪನಹಳ್ಳಿ: ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ ಅಧ್ಯಕ್ಷತೆಯಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಯಿತು
ಹರಪನಹಳ್ಳಿ: ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಶನಿವಾರ ಸಂತೆ, ಸಗಟು ತರಕಾರಿ ವ್ಯಾಪಾರ ಬಂದ್ ಇರುವ ಹಿನ್ನೆಲೆಯಲ್ಲಿ ಪಟ್ಟಣದ ತಾ.ಪಂ ರಾಜೀವಗಾಂದಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ ಅಧ್ಯಕ್ಷತೆಯಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಯಿತು.
ಹರಪನಹಳ್ಳಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆಯುವ ಸಂತೆಗೆ ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಜನರು ಸೇರುವುದರಿಂದ ಅತೀ ಹೆಚ್ಚು ಜನಸಾಂದ್ರತೆ ಉಂಟಾಗುತ್ತಿತ್ತು. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಶನಿವಾರ ಸಂತೆ ಬಂದ್ ಮಾಡಲಾಗಿದೆ. ಹರಪನಹಳ್ಳಿ ಸುತ್ತಮುತ್ತ ಗ್ರಾಮಗಳಿಂದ ತರಕಾರಿಯನ್ನು ಮಾರುಕಟ್ಟೆಗೆ ತರದಂತೆ ಡಂಗೂರ ಸಾರಿಸಿ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ರೈತರಿಗೆ ಜಾಗೃತಿ ಮೂಡಿಸುವಂತೆ ಪಿಡಿಓಗಳಿಗೆ ಸೂಚಿಸಲಾಯಿತು.
ಡಿವೈಎಸ್ಪಿ ಮಲ್ಲೇಶ್ ದೊಡ್ಡಮನೆ, ತಾಪಂ ಇಒ ಅನಂತರಾಜು, ಪುರಸಭೆ ಮುಖ್ಯಾಧಿಕಾರಿ ಬಿ.ಆರ್.ನಾಗರಾಜ ನಾಯ್ಕ, ಆರೋಗ್ಯಾಧಿಕಾರಿ ಮಂಜುನಾಥ ಹಾಗೂ ಗ್ರಾಪಂ ಎಲ್ಲಾ ಪಿಡಿಒಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ