ಭಗೀರಥರ ಕಾರ್ಯ ಅವಿಸ್ಮರಣೀಯ
Team Udayavani, May 1, 2020, 2:57 PM IST
ಹರಿಹರ: ಮಿನಿ ವಿಧಾನಸೌಧದಲ್ಲಿ ಭಗೀರಥ ಜಯಂತಿ ಆಚರಿಸಲಾಯಿತು.
ಹರಿಹರ: ತನ್ನ ಪೂರ್ವಜರಿಗೆ ಸದ್ಗತಿಯನ್ನು ದೊರಕಿಸಲು ಅವಿರತವಾಗಿ ಪ್ರಯತ್ನಿಸಿ ದೇವನದಿಯಾದ ಗಂಗೆಯನ್ನು ಭೂಲೋಕಕ್ಕೆ ತರುವ ಮೂಲಕ ಭರತ ಭೂಮಿಯನ್ನು ಸ್ವರ್ಗವಾಗಿ ಮಾಡಿದ ಭಗೀರಥ ಮಹರ್ಷಿಗಳ ಕಾರ್ಯ ಅವಿಸ್ಮರಣೀಯ ಎಂದು ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಹೇಳಿದರು.
ನಗರದ ಮಿನಿ ವಿಧಾನಸೌಧದಲ್ಲಿ ಗುರುವಾರ ನಡೆದ ಭಗೀರಥ ಜಯಂತಿಯಲ್ಲಿ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಕಠಿಣ ವಿಘ್ನಗಳು ಬಂದರೂ ಎದೆಗುಂದದೆ ಸತತ ಪ್ರಯತ್ನದಿಂದ ಕಾರ್ಯ ಸಾಧನೆಯಲ್ಲಿ ತೊಡಗಿದರೆ ಯಶಸ್ಸು ಸಿಕ್ಕೆ ಸಿಗುತ್ತದೆ ಎಂಬುದಕ್ಕೆ ಭಗೀರಥರು ಮಾದರಿಯಾಗಿದ್ದಾರೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಮೋಹನ್, ತಾಪಂ ಇಒ ಲಕ್ಷ್ಮೀಪತಿ, ನಗರಸಭೆ ಪೌರಾಯುಕ್ತೆ ಎಸ್. ಲಕ್ಷ್ಮೀ, ನಗರಸಭೆ ಪರಿಸರ ಅಭಿಯಂತರ ಮಹೇಶ್ ಕೊಡಬಾಳ್, ಆಹಾರ ನಿರೀಕ್ಷಕ ಬಸವರಾಜ್, ಶಿರಸ್ತೇದಾರ್ ಚನ್ನವೀರಪ್ಪ, ಸಿಬ್ಬಂದಿ ಸಂಗೀತಾ, ವೀಣಾ, ಸೌಮ್ಯ, ಭಾರತಿ, ಸುವರ್ಣ, ಸಂತೋಷ್, ಉಮೇಶ್, ಪ್ರಶಾಂತ್, ಫೈರೋಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ