ಹರಪನಹಳ್ಳಿ: ತಾ.ಪಂ ಪ್ರಭಾರಿ ಇಓ ಆಗಿ ಎನ್.ನಾಗಪ್ಪ ಅಧಿಕಾರ ಸ್ವೀಕಾರ
Team Udayavani, Jan 13, 2023, 3:42 PM IST
ಹರಪನಹಳ್ಳಿ: ತಾ.ಪಂ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎನ್.ನಾಗಪ್ಪ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ನಾಗಪ್ಪ ಅವರು ಸದ್ಯ ಹರಪನಹಳ್ಳಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಈ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಈ ಹಿಂದೆ ತಾ.ಪಂ ಇಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ಪ್ರಕಾಶ್ ಅವರನ್ನು ಕೂಡ್ಲಿಗಿ ತಾ.ಪಂ ಸಹಾಯಕ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ