ಅರೋಗ್ಯ ಕೇಂದ್ರದ ಸಮಸ್ಯೆ; ಉದಯವಾಣಿ ಫಲಶ್ರುತಿ : ವರದಿಗೆ ಎಚ್ಚತ್ತ ಅಧಿಕಾರಿಗಳು.!
ಪ್ರತಿಭಟನಾ ಸ್ಥಳಕ್ಕೆ ಡಿಎಚ್ ಒ ಭೇಟಿ ಮನವಿ ಸ್ವೀಕಾರ: ಬೇಡಿಕೆಗಳ ಈಡೇರಿಕೆಗೆ ಭರವಸೆ
Team Udayavani, Dec 9, 2022, 9:19 PM IST
ಕುರುಗೋಡು: ಸಮೀಪದ ಸಿರಿಗೇರಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದ ಸಮಸ್ಯೆಗಳ ಕುರಿತು ಹಾಗೂ ರೋಗಿಗೆ ಪ್ರಥಮ ಚಿಕಿತ್ಸೆ ದೊರಯದೆ ಮೃತಪಟ್ಟಿರುವ ಕುರಿತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಧರಣಿ ನಡೆಸಲಾಗಿತ್ತು. ರಾತ್ರಿ ಸಮಯದಲ್ಲಿ ಖಾಯಂ ವೈದ್ಯರನ್ನು ನೇಮಿಸಬೇಕು, 108 ಆಂಬುಲೆನ್ಸ್ ಸೇವೆ ಒದಗಿಸಬೇಕು, ಹೆಚ್ಚುವರಿ ಮಹಿಳಾ ವೈದ್ಯರನ್ನು ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಧರಿಣಿ ನಡೆಸಲಾಗಿತ್ತು. ಅದರಂತೆ ತಾಲೂಕಿನ ಆರೋಗ್ಯ ಅಧಿಕಾರಿ ಪ್ರತಿಭಟನಾಕಾರರಿಗೆ ಸರಿಯಾಗಿ ಸ್ಪಂದನೆ ಮಾಡದ ಕಾರಣ ಡಿಎಚ್ಒ ಬರೋವರೆಗೆ ಹಿಂಪಡಿಯುವುದಿಲ್ಲ ಎಂದು ಧರಣಿ ಮುಂದುವರಿಸಿದ ವರದಿ ಇಂದು ಉದಯವಾಣಿ ಪ್ರಕಟಿಸಿತ್ತು.
ವರದಿಗೆ ಎಚ್ಚತ್ತ ಅಧಿಕಾರಿಗಳು ಮನವಿ ಸ್ವೀಕರಿಸಿ ಬೇಡಿಕೆಗಳ ಈಡೇರಿಕೆಗೆ ಭರವಸೆ ನೀಡಿದ್ದಾರೆ ಹಾಗೆಯೇ ಕರ್ತವ್ಯ ಲೋಪ ತೋರಿದ ನರ್ಸನ್ನು ಅಮಾನತ್ತು ಮಾಡುವುದಾಗಿ ಕೂಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ