ಎಚ್‌ಕೆಆರ್‌ಡಿಬಿ ಅನುದಾನ ಬಳಕೆ: ಬೀದರ್‌, ಕೊಪ್ಪಳ ಫಸ್ಟ್‌


Team Udayavani, Oct 25, 2017, 2:07 PM IST

25-23.jpg

ಬಳ್ಳಾರಿ: ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ ವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳು ಪ್ರಥಮ ಸ್ಥಾನದಲ್ಲಿವೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳು ಕೊನೆಯ ಸ್ಥಾನದಲ್ಲಿವೆ ಎಂದು ಪ್ರಾದೇಶಿಕ ಆಯುಕ್ತರು ಆಗಿರುವ ಎಚ್‌ಕೆಆರ್‌ಡಿಬಿ ಕಾರ್ಯದರ್ಶಿ ಹರ್ಷ ಗುಪ್ತಾ ತಿಳಿಸಿದರು.

ನಗರದ ಮಹಾನಗರಪಾಲಿಕೆ ಸಭಾಂಗಣದಲ್ಲಿ ವಿವಿಧ ಸ್ಥಾಯಿ ಸಮಿತಿಗಳಿಗೆ ಮಂಗಳವಾರ ಚುನಾವಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಮತ್ತು ಬೀದರ್‌ ಜಿಲ್ಲೆಗಳು ಅನುದಾನ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಶೇ.60ರಷ್ಟು ಸಾಧನೆ ತೋರಿವೆ. ರಾಯಚೂರು 3ನೇ ಸ್ಥಾನ, ಬಳ್ಳಾರಿ 4, ಕಲಬುರಗಿ 5 ಮತ್ತು ಯಾದಗಿರಿ 6, ಕೊನೆಯ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.

ಎಚ್‌ಕೆಆರ್‌ಡಿಬಿ ಕಾಮಗಾರಿಗಳಲ್ಲಿನ ವಿಳಂಬ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲಾಗಿದೆ. ಈ ಮುಂಚೆ ಮೈಕ್ರೊ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಆಗುತ್ತಿತ್ತು. ಈ ಮೈಕ್ರೋ ಜೊತೆಗೆ ಮ್ಯಾಕ್ರೋ ಕಾಮಗಾರಿಗಳಿಗೂ ಅವರೆ ಅನುಮೋದನೆ ನೀಡುವುದಕ್ಕೆ ಅಧಿಕಾರ ನೀಡಲಾಗಿದೆ. ಈ ಮೂಲಕ ಕಾಮಗಾರಿಗಳ ಪ್ರಕ್ರಿಯೆ ಯಲ್ಲಿನ ವಿಳಂಬ ತಪ್ಪಿಸಿ
ಸರಳೀಕರಣಗೊಳಿಸಲಾಗಿದೆ ಎಂದು ತಿಳಿಸಿದರು.

ಎಚ್‌ಕೆಆರ್‌ಡಿಬಿಗೆ 4,500 ಕೋಟಿ ರೂ.ಅನುದಾನ:
2013-14ನೇ ಸಾಲಿನಿಂದ ಈವರೆಗೆ ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 4,500 ಕೋಟಿ ರೂ. ಅನುದಾನ ಲಭ್ಯವಾಗಿದ್ದು, ಇದುವೆರೆಗೆ 2300 ಕೋಟಿ ರೂ. ಬಿಡುಗಡೆಯಾಗಿದೆ. ಅದರಲ್ಲಿ 2 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, 2018 ಮಾರ್ಚ್‌ ಅಂತ್ಯದ ವೇಳೆಗೆ 3 ಸಾವಿರ ಕೋಟಿ ರೂ. ಖರ್ಚು ಮಾಡಲು ಉದ್ದೇಶಿಸಲಾಗಿದೆ ಎಂದರು. 

2013-14, 2015-16ನೇ ಸಾಲಿನಲ್ಲಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಆದರೆ ಅವುಗಳು
ಆರಂಭವಾಗಿರಲಿಲ್ಲ. ಅವುಗಳನ್ನು ಈ ವರ್ಷದಲ್ಲಿ ಪೂರ್ಣಗೊಳಿಸುವುದಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು. ಇದುವರೆಗೆ ಎಚ್‌ಕೆಆರ್‌ಡಿಬಿ ಅಡಿ 3 ಸಾವಿರ ಕಾಮಗಾರಿಗಳು ಅನುಮೋದನೆಯಾಗಿವೆ. ಆ ವರ್ಷದ ಕಾಮಗಾರಿಗಳು ಅದೇ ಅರ್ಥಿಕ ವರ್ಷದಲ್ಲಿ ಮುಗಿಸುವ ನಿಟ್ಟಿನಲ್ಲಿ ಯೋಜನೆಗಳು ಹಾಕಿಕೊಂಡಿದ್ದೇವೆ. ನಿಗದಿಪಡಿಸಿದ ವರ್ಷದಲ್ಲಿ ಶೇ.80ರಷ್ಟು ಕಾಮಗಾರಿಗಳನ್ನಾದರೂ ಪೂರ್ಣಗೊಳಿಸಬೇಕು ಎನ್ನುವುದು ಇದರ ಉದ್ದೇಶ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.