ಸಚಿವ ಹೆಗಡೆ ವಿರುದ್ಧ ಹೊಸಪೇಟೆ ಬಂದ್‌;ಬಿಜೆಪಿ ಶಾಸಕರ ಬೆಂಬಲ! 


Team Udayavani, Jan 5, 2018, 11:33 AM IST

bundh.jpg

ಹೊಸಪೇಟೆ : ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಅವರ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ  ಶುಕ್ರವಾರ ಹೊಸಪೇಟೆ ಪಟ್ಟಣದಲ್ಲಿ ಬಂದ್‌ ಆಚರಿಸುತ್ತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆದಿಲ್ಲ, ನಗರದ ಶಾಲಾ ,ಕಾಲೇಜುಗಳಿಗೆ ರಜೆ ಸಾರಲಾಗಿದ್ದು,ಸರ್ಕಾರಿ ಬಸ್‌ಗಳು ಮತ್ತು ಖಾಸಗಿ ವಾಹನಗಳ ಸಂಚಾರ ವಿರಳವಾಗಿದ್ದುಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ. 

ನಗರದ ವಿವಿಧೆಡೆ ಪ್ರತಿಭಟನೆ ನಡೆಸಿ ಅನಂತ್‌ ಕುಮಾರ್‌ ಹೆಗಡೆ ರಾಜೀನಾಮೆಗೆ ಆಗ್ರಹಿಸಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. 

ಬಿಜೆಪಿ ಶಾಸಕ ಆನಂದ್‌ ಸಿಂಗ್‌ ಬೆಂಬಲ 

ವಿಶೇಷವೆಂದರೆ ಬಂದ್‌ಕ ರೆಗೆ ಹೊಸಪೇಟೆ ಕ್ಷೇತ್ರದ ಬಿಜೆಪಿ  ಶಾಸಕ ಆನಂದ್‌ ಸಿಂಗ್‌  ಪರೋಕ್ಷ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. 

ಕೂಡ್ಲಿಗಿ ಶಾಸಕ ನಾಗೇಂದ್ರ ಬಿಜೆಪಿ ತೊರೆದ ಬಳಿಕ ಬಿಜೆಪಿ ಗೆ ಶಾಕ್‌ ಎನ್ನುವ ರೀತಿ  ಆನಂದ್‌ ಸಿಂಗ್‌  ಅವರು ಪಕ್ಷ ತರೆಯುವ ಸೂಚನೆ ನೀಡಿದ್ದಾರೆ. 

ನಗರದಲ್ಲಿ ಜ.6 ರಂದು ನಡೆಯಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆಯಿಂದ ದೂರವಿರಲು ಶಾಸಕ ಆನಂದ್‌ ಸಿಂಗ್‌ ನೇತೃತ್ವದ ಬಣ ತೀರ್ಮಾನಿಸಲಾಗಿದೆ ಎಂದು ಮೂಲ ಗಳು ಹೇಳು ತ್ತಿವೆ. 

ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪಕ್ಷದಲ್ಲಿನ ಆಂತರೀಕ ಭಿನ್ನಾಭಿಪ್ರಾಯಗಳಿಂದ ಬೇಸತ್ತಿರುವ ಶಾಸಕಆನಂದ್‌ಸಿಂಗ್‌ ನೇತೃತ್ವದ ಬಿಜೆಪಿ ಬಣ ಜ.6ರಂದು ನಡೆಯಲಿರುವ ಪರಿವರ್ತನಾ ಯಾತ್ರೆಯಿಂದ ಅಂತರ ಕಾಯ್ದುಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ. ಸಂಸದ ಬಿ.ಶ್ರೀರಾಮುಲು ನೇತೃತ್ವದಲ್ಲಿ ಕೂಡ್ಲಿಗಿಯಲ್ಲಿ ನಡೆದ ಸಂಧಾನ ಸಭೆ ವಿಫ‌ಲವಾದ ನಂತರ ನಡೆದ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳು ಇದಕ್ಕೆ ಮತ್ತಷ್ಟು ಪುಷ್ಠಿ ನೀಡುತ್ತಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.