ಹೊಸಪೇಟೆ- ಕೊಟ್ಟೂರು ಮಾರ್ಗದಲ್ಲಿರೈಲು ಆರಂಭಿಸಲು ಒತ್ತಾಯ


Team Udayavani, Jul 24, 2018, 4:12 PM IST

bell.jpg

ಹೊಸಪೇಟೆ: ಹೊಸಪೇಟೆ-ಕೊಟ್ಟೂರು ಮಾರ್ಗದಲ್ಲಿ ಪ್ರಯಾಣಿಕರ ರೈಲು ಸಂಚಾರ ಆರಂಭಿಸುವಂತೆ ಒತ್ತಾಯಿಸಿ ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಪದಾಧಿಕಾರಿಗಳು ರೈಲ್ವೆ ನಿಲ್ದಾಣದ ಮುಖ್ಯಸ್ಥ ಉಮರ್‌ಬಾನಿ ಅವರ ಮೂಲಕ ನೈರುತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಎ.ಕೆ.ಗುಪ್ತಾ ಅವರಿಗೆ ಮನವಿ ಸಲ್ಲಿಸಿದರು.

ಹೊಸಪೇಟೆ ಕೊಟ್ಟೂರು ಬ್ರಾಡ್‌ಗೆಜ್‌ ರೈಲ್ವೆ ಮಾರ್ಗದಲ್ಲಿ ಪ್ರಯಾಣಿಕರ ರೈಲು ಹಾಗೂ ಹೊಸಪೇಟೆ-ಬೆಂಗಳೂರು ನಡುವೆ ಇಂಟರ್‌ ಸಿಟಿ ರೈಲು ಆರಂಭಿಸಬೇಕು. ಹೊಸಪೇಟೆ ರೈಲು ನಿಲ್ದಾಣದಲ್ಲಿ ರೈಲ್ವೆ ಕೋಚ್‌ಗಳ ದುರಸ್ತಿ ಕಾರ್ಯಗಾರ ಸ್ಥಾಪಿಸಬೇಕು. ನೂತನ ಪ್ಯಾಸೆಂಜರ್‌ ರೈಲುಗಳ ಸಂಚಾರ ಆರಂಭಕ್ಕೆ ಅನುಕೂಲವಾಗುವಂತೆ ನಿಲ್ದಾಣದಲ್ಲಿ ಪ್ಯಾಸೆಂಜರ್‌ ಕೋಚ್‌ಗಳ ದುರಸ್ತಿ, ಸ್ವತ್ಛತೆ, ಹಾಗೂ ಪಿಟ್‌ಲೈನ್‌ ಕಾರ್ಯಗಾರ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಪ್ರಸಿದ್ಧ ಯಾತ್ರಾ ಸ್ಥಳ ಹುಲಗಿಗೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಕೊಲ್ಲಾಪುರ-ಹೈದ್ರಾಬಾದ್‌ (ಮಣಗೂರು) (11303/304) ರೈಲು ಮುನಿರಾಬಾದ್‌ನಲ್ಲಿ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು. ಕೊಲ್ಲಾಪುರ-ತಿರುಪತಿ, ಹರಿಪ್ರಿಯ ಎಕ್ಸ್‌ಪ್ರೆಸ್‌ ರೈಲು ಗಾಡಿಯಲ್ಲಿ ಹೊಸಪೇಟೆ-ಬಳ್ಳಾರಿಯಿಂದ ತಿರುಪತಿಗೆ ತೆರಳುವ ಪ್ರಯಾಣಿಕರಿಗೆ ಸದರಿ ರೈಲಿನಲ್ಲಿ ಪ್ರತ್ಯೇಕ ಹೆಚ್ಚುವರಿ ಸೀಟು (ಕೋಟಾ) ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ವಿಭಾಗೀಯ ರೈಲ್ವೆ ಸಲಹಾ ಸಮಿತಿ ಸದಸ್ಯ ಚಂದ್ರಕಾಂತ್‌ ಕಾಮತ್‌, ಪ್ರಹ್ಲಾದ ಸ್ವಾಮೀಜಿ, ಶ್ಯಾಮಪ್ಪ ಅಗೋಲಿ, ಟಿ.ಆರ್‌.ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ, ಬಿ.ಜಹಂಗೀರ್‌, ಎಚ್‌.ಮಹೇಶ್‌, ಡಿ.ರಾಮಕೃಷ್ಣ, ಪಿ.ಪ್ರಭಾಕರ್‌, ರವಿಶಂಕರ ದೇವರ ಮನೆ, ಕೆ.ರಘವೇಂದ್ರ, ಇ.ಕುಮಾರಸ್ವಾಮಿ. ಇ.ಪ್ರಸಾದ್‌, ವೈ.ಶೇಖರ್‌, ಸಿದ್ದೇಶ್‌ ಉತ್ತಂಗಿ, ಪೀರನ್‌ ಸಾಬ್‌, ಎಲ್‌.ರಮೇಶ್‌ಲಮಾಣಿ, ಕುರುಳಿ ವಾಸಪ್ಪ, ಎಸ್‌.ಡಿ. ಏಕನಾಥ, ಜಿ.ವೀರೇಶಪ್ಪ, ಜಿ.ದೇವರೆಡ್ಡಿ, ಬಿ.ಶ್ರೀನಿವಾಸ್‌ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.