ಹೊಸ ಜಿಲ್ಲೆ ಉದ್ಘಾಟನೆಗೆ ಭವ್ಯ ವೇದಿಕೆ


Team Udayavani, Sep 20, 2021, 5:26 PM IST

hosapete news

ಹೊಸಪೇಟೆ: ಚಾರಿತ್ರಿಕ ಹಿನ್ನೆಲೆಯ ನೂತನ ವಿಜಯನಗರಜಿಲ್ಲೆ ಅಧಿಕೃತ ಉದ್ಘಾಟನೆಗೆ ಹಂಪಿ ಪರಂಪರೆ ಸಾರುವ ಭವ್ಯವೇದಿಕೆ ನಿರ್ಮಾಣಗೊಳ್ಳಲಿದೆ.

ಈ ಮೂಲಕ ವಿಜಯನಗರಸಾಮ್ರಾಜ್ಯದ ಗತವೈಭವ ಮೆಲುಕು ಹಾಕುವ ಕಾರ್ಯವೂನಡೆಯಲಿದೆ.ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ರಾಜ (ಬಿಷ್ಟಪ್ಪಯ್ಯ)ಗೋಪುರ ಮಾದರಿಯಲ್ಲಿ ವೇದಿಕೆ ಸಿದ್ಧವಾಗುತ್ತಿದ್ದು, ಹಂಪಿಗತವೈಭವಕ್ಕೆ ಸಾಕ್ಷಿಯಾಗಲಿದೆ.

ಭವ್ಯ ವೇದಿಕೆಯಲ್ಲಿ ಹಂಪಿಭವ್ಯಗೋಪುರ ರಾರಾಜಿಸಲಿದೆ. ವಿಜಯನಗರದ ಜಿಲ್ಲಾಕ್ರೀಡಾಂಗಣದಲ್ಲಿ ಅ. 2 ಮತ್ತು 3ರಂದು ವಿಜಯನಗರಜಿಲ್ಲೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಅ. 2ರಂದುಮುಖ್ಯಮಂತ್ರಿಬಸವರಾಜಬೊಮ್ಮಾಯಿ ಅವರುಜಿಲ್ಲೆಗೆ ಅಧಿಕೃತಚಾಲನೆ ನೀಡಲಿದ್ದಾರೆ.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.ಗೋಪುರ ಮಾದರಿ ವೇದಿಕೆ: ಹಂಪಿ ಶ್ರೀವಿರೂಪಾಕ್ಷೇಶ್ವರದೇಗುಲದ ಭವ್ಯಗೋಪುರದ ಮಾದರಿಯಲ್ಲೇ 78 ಅಡಿಎತ್ತರದ ಗೋಪುರವನ್ನು ವೇದಿಕೆಯಲ್ಲಿ ನಿರ್ಮಿಸಲಾಗುತ್ತಿದೆ.ವೇದಿಕೆ ಸುತ್ತ ಹಂಪಿ ಪರಂಪರೆ ಸಾರುವ ಸ್ಮಾರಕಗಳ ವೈಭವವನ್ನುಶಿಲ್ಪಿಗಳು ಸೃಷ್ಟಿಸಲಿದ್ದಾರೆ. ಈ ಭವ್ಯ ವೇದಿಕೆ 120 ಅಡಿಗೂಹೆಚ್ಚು ಉದ್ದ ಹಾಗೂ ವಿಶಾಲ, ಅಗಲವಾಗಿರುತ್ತದೆ. ಹಂಪಿ ಭವ್ಯಪರಂಪರೆಯನ್ನು ಈ ವೇದಿಕೆ ಪ್ರತಿಬಿಂಬಿಸಲಿದೆ.

ವಿಜಯನಗರ ನೆಲದ ಪರಂಪರೆಯನ್ನು ಸಾರುವಮಾದರಿಯಲ್ಲಿ ಪ್ರವೇಶದ್ವಾರಗಳನ್ನು ನಿರ್ಮಿಸಲಾಗುತ್ತದೆ.ವಿಜಯನಗರದ ಕಲೆ, ಸಂಸ್ಕೃತಿ,ವಾಸ್ತುಶಿಲ್ಪವನ್ನುಪ್ರತಿಬಿಂಬಿಸುವಕಾರ್ಯವನ್ನು ನುರಿತ ಶಿಲ್ಪಿಗಳು, ತಜ್ಞರು ಮಾಡಲಿದ್ದಾರೆ.ಕ್ರೀಡಾಂಗಣದಲ್ಲಿ ಆಸನದ ವ್ಯವಸ್ಥೆ ಮಾಡದೇ ಮ್ಯಾಟ್‌ ಹಾಕಲುಚಿಂತನೆ ನಡೆದಿದೆ.ಎಲ್‌ಇಡಿ ವ್ಯವಸ್ಥೆ: ಕೋವಿಡ್‌ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿಜನಸಾಗರ ಸೇರದಂತೆ ಮುನ್ನೆಚ cರಿಕೆ ವಹಿಸಲಾಗುತ್ತಿದ್ದು, ನಗರದಪ್ರಮುಖ ಸ್ಥಳಗಳಲ್ಲಿ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲುಯೋಚಿಸಲಾಗಿದ್ದು, ಇದಕ್ಕಾಗಿ ಈಗಾಗಲೇ ಒಂದು ಸುತ್ತಿನ ಚರ್ಚೆಯೂ ನಡೆದಿದೆ. ವಿಜಯನಗರದ ಭವ್ಯ ಪರಂಪರೆಬಿಂಬಿಸುವ ಮಾದರಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

2021ರ ಫೆಬ್ರವರಿ8ರಂದೇ ರಾಜ್ಯಸರ್ಕಾರ ವಿಜಯನಗರ ಜಿಲ್ಲೆ ಘೋಷಣೆ ಮಾಡಿದ್ದರೂಕೊರೊನಾ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮಆಯೋಜನೆಗೆ ತಡವಾಗಿತ್ತು. ಈಗ ಕೋವಿಡ್‌ ನಿಯಮಪಾಲನೆಯೊಂದಿಗೆ ಭವ್ಯ ವೇದಿಕೆಯಲ್ಲೇ ಐತಿಹಾಸಿಕ ಜಿಲ್ಲೆಯಉದ್ಘಾಟನಾ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲು ಸಚಿವ ಆನಂದ್‌ ಸಿಂಗ್‌ ಹಾಗೂ ವಿಜಯನಗರ ಜಿಲ್ಲಾಡಳಿತ ಯೋಜನೆ ರೂಪಿಸುತ್ತಿದೆ.

ದಶಕಗಳ ಹೋರಾಟದ ಫಲ: ವಿಜಯನಗರ ಜಿಲ್ಲೆಗೆ ದಶಕಗಳಹೋರಾಟದ ಹಿನ್ನೆಲೆ ಇದೆ. ಕೊಪ್ಪಳ ಜಿಲ್ಲೆ ರಚನೆಯಾದಸಂದರ್ಭದಲ್ಲೇ ಹೊಸಪೇಟೆಯನ್ನು ಜಿಲ್ಲಾ ಕೇಂದ್ರವಾಗಿಸುವಕೂಗು ಎದ್ದಿತ್ತು.ಕಾರಣಾಂತರಗಳಿಂದ ಜಿಲ್ಲೆ ರಚನೆಯಾಗಿರಲಿಲ್ಲ.ನಿರಂತರ ಹೋರಾಟದ ಫಲವಾಗಿ ವಿಜಯನಗರ ಜಿಲ್ಲೆರಚನೆಯಾಗಿದ್ದು, ಈ ನೆಲದ ಸಂಸ್ಕೃತಿಯನ್ನು ಮತ್ತೂಮ್ಮೆಅನಾವರಣಗೊಳಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಬಳ್ಳಾರಿಯಿಂದ ಇಬ್ಭಾಗವಾಗಿರುವ ನೂತನವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ, Öಗರಿ‌ ಬೊಮ್ಮನಹಳ್ಳಿ,ಹೂವಿನಹಡಗಲಿ, ಹರಪನಹಳ್ಳಿ, ಕೂಡ್ಲಿಗಿ ಮತ್ತು ಕೊಟ್ಟೂರುತಾಲೂಕುಗಳು ಒಳಗೊಂಡಿ¨. ಈೆ ಗ ನೂತನ ಜಿಲ್ಲೆಯ ಈ ಎಲ್ಲತಾಲೂಕುಗಳಲ್ಲೂಸಂಭ್ರಮಮನೆಮಾvಲಿದೆ. ‌ ವಿಜಯನಗರದನೆಲದಲ್ಲಿ ಐತಿಹಾಸಿಕ ಹಂಪಿ,ತುಂಗಭದ್ರಾಜಲಾಶಯ ಸೇರಿದಂತೆ ಚಾರಿತ್ರಿಕ ಕುರುಹುಗಳಿವೆ. ಹಾಗಾಗಿ ಐತಿಹಾಸಿಕತೆಯೊ ‌ ಂದಿಗೆಅಭಿವೃದ್ಧಿಗೆ ಭಾಷ್ಯ ಬರೆಯಲು ರಾಜ್ಯ ಸರ್ಕಾರ ಹೊಸ ಜಿಲ್ಲೆಗೆ ಹಲವು ಯೋಜನೆಗಳನ್ನು ಕೊಡುಗೆಯಾಗಿ ನೀಡುವ ಸಾಧ್ಯತೆಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವುಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಹಾಗಾಗಿ ಚಾರಿತ್ರಿಕನೆಲದಲ್ಲಿ ಅಭಿವೃದ್ಧಿ ಮಂತ್ರ ಅನುರಣಿಸಲಿದೆ.

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.