![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಡಾ| ತೇಲ್ತುಂಬ್ಡೆರನ್ನು ಶೀಘ್ರ ಬಿಡುಗೊಳಿಸಲು ಒತ್ತಾಯ
Team Udayavani, May 27, 2020, 3:32 PM IST
![27-May-11](https://www.udayavani.com/wp-content/uploads/2020/05/27-May-11-620x413.gif)
ಹೊಸಪೇಟೆ: ದಲಿತ ಚಿಂತಕ ಹಾಗೂ ಮಾನವ ಹಕ್ಕು ಪ್ರತಿಪಾದಕ ಡಾ| ಆನಂದ್ ತೇಲ್ತುಂಬ್ಡೆ ಬಿಡುಗೊಳಿಸಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಹೊಸಪೇಟೆ: ಭೀಮಾ ಕೋರೆ ಗಾಂವ್ ಪ್ರಕರಣದಲ್ಲಿ ಸುಳ್ಳು ಆರೋಪದಡಿಯಲ್ಲಿ ಬಂಧಿಸಿರುವ ದಲಿತ ಚಿಂತಕ ಹಾಗೂ ಮಾನವ ಹಕ್ಕು ಪ್ರತಿಪಾದಕ ಡಾ| ಆನಂದ್ ತೇಲ್ತುಂಬ್ಡೆ ಕೂಡಲೇ ಬಿಡುಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ-ಕರ್ನಾಟಕ ತಾಲೂಕು ಸಮಿತಿಯ ಪದಾಧಿಕಾರಿಗಳು ನಗರದ ಉಪವಿಭಾಗಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಬೀಮಾ ಕೋರೆಗಾವ್ ಪ್ರಕರಣದಲ್ಲಿ ಸುಳ್ಳು ಆರೋಪದ ಮೇಲೆ ತೇಲ್ತುಂಬ್ಡೆ ಅವರನ್ನು ಬಂಧಿಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಹಕ್ಕಿದೆ. ಆದರೆ, ಕೇಂದ್ರ ಸರಕಾರ ಹೋರಾಟವನ್ನು ತಡೆಯಲು ಕಾನೂನನ್ನು ಬಳಸಿಕೊಳ್ಳುತ್ತಿದೆ. ಇದು ಅಪಾಯಕಾರಿಯಾಗಿದೆ. ಇದರ ವಿರುದ್ಧ ನಿರಂತರವಾಗಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ ಪ್ರತಿಭಟನಾಕಾರರು ಡಾ| ಆನಂದ್ ತೇಲ್ತುಂಬ್ಡೆಯನ್ನು ಕೂಡಲೇ ಬಿಡುಗೊಳಿಸಬೇಕು ಎಂದು ಒತ್ತಾಯಿಸಿ ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಪ್ರತಿಭಾ ಅವರ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು. ಮುಖಂಡರಾದ ಮರಡಿ ಜಂಬಯ್ಯನಾಯಕ, ಆರ್. ಭಾಸ್ಕರರೆಡ್ಡಿ, ಎಸ್.ಸತ್ಯಮೂರ್ತಿ, ಬಿ.ರಮೇಶಕುಮಾರ, ಬಿ.ತಾಯಪ್ಪ ಇನ್ನಿತರರಿದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.