ಡಾ| ತೇಲ್ತುಂಬ್ಡೆರನ್ನು ಶೀಘ್ರ ಬಿಡುಗೊಳಿಸಲು ಒತ್ತಾಯ
Team Udayavani, May 27, 2020, 3:32 PM IST
ಹೊಸಪೇಟೆ: ದಲಿತ ಚಿಂತಕ ಹಾಗೂ ಮಾನವ ಹಕ್ಕು ಪ್ರತಿಪಾದಕ ಡಾ| ಆನಂದ್ ತೇಲ್ತುಂಬ್ಡೆ ಬಿಡುಗೊಳಿಸಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಹೊಸಪೇಟೆ: ಭೀಮಾ ಕೋರೆ ಗಾಂವ್ ಪ್ರಕರಣದಲ್ಲಿ ಸುಳ್ಳು ಆರೋಪದಡಿಯಲ್ಲಿ ಬಂಧಿಸಿರುವ ದಲಿತ ಚಿಂತಕ ಹಾಗೂ ಮಾನವ ಹಕ್ಕು ಪ್ರತಿಪಾದಕ ಡಾ| ಆನಂದ್ ತೇಲ್ತುಂಬ್ಡೆ ಕೂಡಲೇ ಬಿಡುಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ-ಕರ್ನಾಟಕ ತಾಲೂಕು ಸಮಿತಿಯ ಪದಾಧಿಕಾರಿಗಳು ನಗರದ ಉಪವಿಭಾಗಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಬೀಮಾ ಕೋರೆಗಾವ್ ಪ್ರಕರಣದಲ್ಲಿ ಸುಳ್ಳು ಆರೋಪದ ಮೇಲೆ ತೇಲ್ತುಂಬ್ಡೆ ಅವರನ್ನು ಬಂಧಿಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಹಕ್ಕಿದೆ. ಆದರೆ, ಕೇಂದ್ರ ಸರಕಾರ ಹೋರಾಟವನ್ನು ತಡೆಯಲು ಕಾನೂನನ್ನು ಬಳಸಿಕೊಳ್ಳುತ್ತಿದೆ. ಇದು ಅಪಾಯಕಾರಿಯಾಗಿದೆ. ಇದರ ವಿರುದ್ಧ ನಿರಂತರವಾಗಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ ಪ್ರತಿಭಟನಾಕಾರರು ಡಾ| ಆನಂದ್ ತೇಲ್ತುಂಬ್ಡೆಯನ್ನು ಕೂಡಲೇ ಬಿಡುಗೊಳಿಸಬೇಕು ಎಂದು ಒತ್ತಾಯಿಸಿ ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಪ್ರತಿಭಾ ಅವರ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು. ಮುಖಂಡರಾದ ಮರಡಿ ಜಂಬಯ್ಯನಾಯಕ, ಆರ್. ಭಾಸ್ಕರರೆಡ್ಡಿ, ಎಸ್.ಸತ್ಯಮೂರ್ತಿ, ಬಿ.ರಮೇಶಕುಮಾರ, ಬಿ.ತಾಯಪ್ಪ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ