ಮಲಪನಗುಡಿ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಔಷಧಿ ವಿತರಣೆ
Team Udayavani, Jun 14, 2020, 4:03 PM IST
ಹೊಸಪೇಟೆ: ಮಪಲನಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಶನಿವಾರ ಆಯುಷ್ ಔಷಧಿ ವಿತರಿಸಲಾಯಿತು.
ಹೊಸಪೇಟೆ: ತಾಲ್ಲೂಕಿನ ಮಪಲನಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಶನಿವಾರ ಆಯುಷ್ ಔಷಧಿ ವಿತರಿಸಲಾಯಿತು.
ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಕಾರ್ಯನಿರತ ಸುಮಾರು 89 ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಅರ್ಶೇನಿಕ್ ಅಲ್ಬಮ್-30, ಸಂಶಮನವಟಿ ಮತ್ತು ಚವನಪ್ರಾಶ ಆಯುಷ್ ಔಷಧಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಆಯುಷ್ಯ ಮಾತ್ರೆ ಸೇವನೆ ವಿಧಾನದ ಅರಿವು ಮೂಡಿಸಲಾಯಿತು. ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಮುನಿ ವಾಸುದೇವರೆಡ್ಡಿ, ಡಾ| ರೂಪ್ ಸಿಂಗ್ ರಾಥೋಡ, ಡಾ| ಆರತಿ ಹಿರೇಮಠ ಹಾಗೂ ಡಾ| ಸರಸ್ವತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?