ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಮಾರುತಿ ವ್ಯಾನ್ ದೇಣಿಗೆ
Team Udayavani, Jun 12, 2020, 4:20 PM IST
ಹೊಸಪೇಟೆ: ನಗರದ ಸಾಧ್ಯ ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಮಾರುತಿ ವ್ಯಾನ್ ದೇಣಿಗೆ ನೀಡಲಾಯಿತು.
ಹೊಸಪೇಟೆ: ವಿಜಯಪುರ ಮೂಲದ ಉದ್ಯಮಿ ಮಂಜುನಾಥ ಹಿರೇಮಠ ಅವರು ನಗರದ ಸಾಧ್ಯ ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಮಾರುತಿ ವ್ಯಾನ್ ದೇಣಿಗೆ ನೀಡಿದರು.
120 ಮಕ್ಕಳಿರುವ ನಗರದ ಸಾಧ್ಯ ಬುದ್ಧಿಮಾಂದ್ಯ ಶಾಲೆಗೆ ಸುಮಾರು 5.5 ಲಕ್ಷ ರೂ. ಬೆಲೆ ಬಾಳುವ ಮಾರುತಿ ಸುಜಕಿ ವ್ಯಾನ್ ದೇಣಿಗೆಯಾಗಿ ನೀಡಿ ಮಾನವೀಯತೆ ಮೆರೆದಿದ್ದಾರೆ. ವಾರ್ಡನ್ ಬಸವರಾಜ, ಚಾಲಕ ನಾಸೀರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ