ಹೋಬಳಿ ಮಟ್ಟದಲ್ಲಿ ಬಸ್‌ ಸಂಚಾರ ಆರಂಭ


Team Udayavani, May 29, 2020, 2:45 PM IST

29-May-23

ಸಾಂದರ್ಭಿಕ ಚಿತ್ರ

ಹೊಸಪೇಟೆ: ಲಾಕ್‌ಡೌನ್‌ ಸಡಲಿಕೆ ಹಿನ್ನೆಲೆಯಲ್ಲಿ ಜಿಲ್ಲಾ- ತಾಲ್ಲೂಕು ಕೇಂದ್ರಗಳಿಗೆ ಮಾತ್ರ ಬಸ್‌ ಸಂಚಾರ ಅರಂಭಿಸಿದ್ದ ಕರ್ನಾಟಕ ಈಶಾನ್ಯ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗ ಇದೀಗ ಹೋಬಳಿ ಮಟ್ಟದಲ್ಲಿ ಬಸ್‌ ಸಂಚಾರ ಆರಂಭಿಸಿದೆ.

ಕೋವಿಡ್‌-19 ಲಾಕ್‌ಡೌನ್‌ ಆದೇಶದಂತೆ ಸಾರಿಗೆ ಕಾರ್ಯಾಚರಣೆಯನ್ನು ಮಾ. 24ರಿಂದ ಮೇ 18ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಲಾಕ್‌ಡೌನ್‌ ಸಡಿಲಿಸಿ, ಅಂತರ್‌ರಾಜ್ಯ ಹಾಗೂ ಕಂಟೋನ್‌ಮೆಂಟ್‌ ವಲಯಗಳನ್ನು ಹೊರತುಪಡಿಸಿ ಇನ್ನುಳಿದ ತಾಲೂಕುನಿಂದ ಜಿಲ್ಲಾ ಕೇಂದ್ರಗಳಿಗೆ ಮಾತ್ರ ಪ್ರಮುಖ ಸ್ಥಳಗಳಿಗೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಒಂದು ವಾಹನದಲ್ಲಿ ಎಸ್‌ ಒಪಿ ಪ್ರಕಾರ 30 ಆಸನಗಳಿಗೆ ಸೀಮಿತಗೊಳಿಸಿ, ಸಾರಿಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಮುಂದುವರೆದು ಪ್ರಯಾಣಿಕರಿಗೆ ಹೆಚ್ಚಿನ ಸಾರಿಗೆ ಸೌಕರ್ಯ ಒದಗಿಸುವ ದೃಷ್ಟಿಯಿಂದ ತಾಲೂಕು-ಹೋಬಳಿ ಮಟ್ಟದ ಆಯ್ದ ಸ್ಥಳಗಳಾದ ಇಟ್ಟಗಿ, ಕಮಲಾಪುರ, ಖಾನಾಹೊಸಳ್ಳಿ, ತೋರಣಗಲ್ಲು, ಕಮಲಾಪುರದಲ್ಲಿ ಸಂಸ್ಥೆಯ ಸಿಬ್ಬಂದಿ ನಿಯೋಜಿಸಿ ಥರ್ಮಲ್‌ ಸೀðನಿಂಗ್‌, ಸ್ಯಾನಿಟೈಸರ್‌ ವ್ಯವಸ್ಥೆ ಮಾಡುವ ಮೂಲಕ ಸಾರಿಗೆ ಸೌಕರ್ಯ ಒದಗಿಸಲಾಗಿದೆ. ಅಲ್ಲದೆ ಜನದಟ್ಟಣೆ ಹಾಗೂ ಅವಶ್ಯಕತೆಗನುಗುಣವಾಗಿ ದೂರದ ರಾತ್ರಿ ಸಾರಿಗಗಳಿಗೆ ಹೊಸಪೇಟೆ, ಸಂಡೂರು, ಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಕೂಡ್ಲಿಗಿ,ಕೊಟ್ಟೂರು, ಕಂಪ್ಲಿಯಿಂದ ಬೆಂಗಳೂರಿಗೆ ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಅವತಾರ್‌ನಲ್ಲಿ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.

ಸಾರ್ವಜನಿಕರು ಸದರಿ ಹೋಬಳಿ ಮಟ್ಟದಿಂದ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಕರ್ನಾಟಕ ಈಶಾನ್ಯ ಸಾರಿಗೆ ಸಂಸ್ಥೆ ಹೊಸ ಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಮನವಿ ಮಾಡಿದ್ದಾರೆ.

Ad

ಟಾಪ್ ನ್ಯೂಸ್

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

Ramalinga-reddy

ಹೊಸ ಬಸ್‌ಗಳಲ್ಲಿ ಧ್ವನಿ ಸ್ಪಂದನ ಉಪಕರಣ ಅಳವಡಿಕೆ: ಸಚಿವ ರಾಮಲಿಂಗಾ ರೆಡ್ಡಿ

ವಿಮಾನಗಳ ಇಂಧನ ಸ್ವಿಚ್‌ ಪರೀಕ್ಷೆಗೆ ಡಿಜಿಸಿಎ ಸೂಚನೆ

ವಿಮಾನಗಳ ಇಂಧನ ಸ್ವಿಚ್‌ ಪರೀಕ್ಷೆಗೆ ಡಿಜಿಸಿಎ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Siruguppa: ಬೋಧನಾ ಕೊಠಡಿಯಲ್ಲೇ ಬಿಸಿಯೂಟ ತಯಾರಿ!

14

Ballari: ಕೊಳಚೆ ನಿರ್ಮೂಲನಾ ಮಂಡಳಿ ಮನೆ ಅಪೂರ್ಣ!

DK SHI NEW

ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿಯ ಗೂಡಾರ್ಥ ಏನು?: ಡಿಕೆಶಿಗೆ ಸಿಎಂ ಆಗೋ ಯೋಗ?

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

ಹುಡುಗಿ ಮನೆಯವರರಿಂದ ಕೊ*ಲೆ ಬೆದರಿಕೆ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಹುಡುಗಿ ಮನೆಯವರರಿಂದ ಕೊ*ಲೆ ಬೆದರಿಕೆ… ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾದ ಪ್ರಿಯಕರ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

wild-Animal

Editorial: ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಕ್ರಮ ಅತ್ಯಗತ್ಯ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Sharana-Patil

ಇಂದು “ಡಿಜಿ ಲಾಕರ್‌ ತಂತ್ರಜ್ಞಾನ’ ಲೋಕಾರ್ಪಣೆ: ಸಚಿವ ಶರಣಪ್ರಕಾಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.