ತಂದೆಯ ಸಾಲಕ್ಕಾಗಿ ಮಕ್ಕಳನ್ನು ಮನೆಗೆಲಸಕ್ಕೆ ಇಟ್ಟುಕೊಂಡ!
Team Udayavani, Jul 29, 2022, 6:35 AM IST
ಬಳ್ಳಾರಿ: ತಂದೆ ಮಾಡಿದ್ದ 30 ಸಾವಿರ ರೂ. ಸಾಲಕ್ಕೆ ಆತನ ಮಕ್ಕಳನ್ನು ಮನೆಗೆಲಸಕ್ಕೆ ಇಟ್ಟುಕೊಂಡಿರುವ ಅಮಾನವೀಯ ಘಟನೆ ನಗರದ ರೂಪನಗುಡಿ ರಸ್ತೆಯ ಮನೆಯೊಂದರಲ್ಲಿ ನಡೆದಿದೆ.
ನಗರದ ನಾಗರಾಜ ಅವರು ಸ್ಥಳೀಯ ನಿವಾಸಿ ದಾದಾವಲಿ ಎಂಬವರಿಂದ ಎರಡ್ಮೂರು ವರ್ಷಗಳ ಹಿಂದೆ 30 ಸಾವಿರ ರೂ. ಸಾಲ ಮಾಡಿದ್ದು, ನಾಗರಾಜ ಎರಡು ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ನಾಗರಾಜನ ಪತ್ನಿ ಅನಿತಾ ಕಡು ಬಡತನದಲ್ಲೇ ನಾಲ್ವರು ಮಕ್ಕಳೊಂದಿಗೆ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾಳೆ. ಇಂಥ ಸಂದರ್ಭದಲ್ಲಿ ದಾದಾವಲಿ ಮತ್ತು ಆತನ ಪತ್ನಿ ಸಾಲದ ಹಣವನ್ನು ನೀಡುವಂತೆ ಕೇಳಿದ್ದಾರೆ. ಅಲ್ಲಿ ಇಲ್ಲಿ ಮನೆಗೆಲಸ ಜೀವನ ಸಾಗಿಸುತ್ತಿದ್ದ ಅನಿತಾ, ಸಾಲ ಮರುಪಾವತಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಆದ್ದರಿಂದ ಆಕೆಯ 15 ವರ್ಷದ ಪುತ್ರ ಹಾಗೂ 9 ವರ್ಷದ ಪುತ್ರಿಯನ್ನು ಮನೆಗೆಲಸಕ್ಕೆ ಇಟ್ಟುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ