ಐಪಿಎಲ್‌ ಬೆಟ್ಟಿಂಗ್‌: ಇಬ್ಬರ ಬಂಧನ

48 ಜನರ ವಿರುದ್ಧ ಪ್ರಕರಣ ದಾಖಲು

Team Udayavani, Apr 12, 2022, 3:00 PM IST

arrest-2

ಬಳ್ಳಾರಿ: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ನಡೆಯುತ್ತಿದ್ದ ಅಡ್ಡೆಗಳ ಮೇಲೆ ಪ್ರತ್ಯೇಕವಾಗಿ ದಾಳಿ ನಡೆಸಿರುವ ಗಾಂಧಿನಗರ, ಬ್ರೂಸ್‌ಪೇಟೆ ಪೊಲೀಸ್‌ ಠಾಣೆಗಳ ಪೊಲೀಸರು ಇಬ್ಬರನ್ನು ಬಂಧಿಸಿ 3.10 ಲಕ್ಷ ರೂ. ನಗದು, 2 ಮೊಬೈಲ್‌ಗ‌ಳನ್ನು ವಶಪಡಿಸಿಕೊಂಡು 48 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಐಪಿಎಲ್‌ ಕ್ರಿಕೇಟ್‌ ಲೀಗ್‌ನ ಏ. 8ರಂದು ನಡೆದ ಪಂಚಾಬ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟನ್ಸ್‌ ತಂಡಗಳ ನಡುವಿನ ಪಂದ್ಯಕ್ಕೆ ನಗರದ ನಟರಾಜ್‌ ಚಿತ್ರಮಂದಿರ ಬಳಿ ಸಾರ್ವಜನಿಕ ಸ್ಥಳದಲ್ಲಿ ಬೆಟ್ಟಿಂಗ್‌ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದಾಳಿ ನಡೆಸಿರುವ ಬ್ರೂಸ್‌ಪೇಟೆ ಠಾಣೆ ಪೊಲೀಸರು, ಬಾಪೂಜಿನಗರದ ಮಂಜುನಾಥ್‌ (35) ಎನ್ನುವನನ್ನು ಬಂಧಿಸಿ, ಆತನೊಂದಿಗೆ ಸಂಪರ್ಕದಲ್ಲಿದ್ದ 24 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದಾಳಿಯಲ್ಲಿ ಬೆಟ್ಟಿಂಗ್‌ ಕಟ್ಟಿದ್ದ 1.55 ಲಕ್ಷ ರೂ. ನಗದು, 1 ಮೊಬೈಲ್‌ನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಇದೇ ಮ್ಯಾಚ್‌ಗೆ ಬೆಟ್ಟಿಂಗ್‌ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗಾಂನಗರ ಠಾಣೆ ಪೊಲೀಸರು ಸಹ ನಗರದ ಅಮ್ರತ ಲ್ಯಾಬ್‌ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್‌ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಬಾಪೂಜಿ ನಗರದ ಸಣ್ಣ ತಾಯಪ್ಪ (36) ಎನ್ನುವನನ್ನು ಬಂಧಿಸಿ 1.55 ಲಕ್ಷ ರೂ. ನಗದು, ಒಂದು ಮೊಬೈಲ್‌ನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಬಳಿ ದೊರೆತ ಮಾಹಿತಿ ಮೇರೆಗೆ 24 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್‌ಪಿ ಸೈದುಲು ಅಡಾವತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.