ಪಿಡಿಒ ಬೇಜವಾಬ್ದಾರಿ : ವರ್ಗಾವಣೆಗೆ ಆಗ್ರಹ


Team Udayavani, Mar 21, 2022, 5:20 PM IST

pics

ಕಂಪ್ಲಿ: ತಾಲೂಕಿನ ಸುಗ್ಗೇನಹಳ್ಳಿ ಗ್ರಾಪಂ ಪಿಡಿಒ ಅವರ ಬೇಜವಾಬ್ದಾರಿ ನಡಾವಳಿಕೆಯಿಂದ ಬೇಸತ್ತ ಗ್ರಾಪಂ ಸದಸ್ಯರು ರಾಜೀನಾಮೆಗೆ ಮುಂದಾಗಿದ್ದು, ಕೂಡಲೇ ಅವರನ್ನು ಬೇರೆಡೆ ವರ್ಗಾಯಿಸುವಂತೆ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಪಂ ಸದಸ್ಯರಾದ ಬಿ.ಧನಂಜಯ, ಕೆ.ಕೃಷ್ಣ, ರಾಮಾಲಿಸ್ವಾಮಿ, ಸುಭಾನ್‌ ಸಾಬ್‌ ಗ್ರಾಮದ ಮುಖಂಡರಾದ ಜಯರಾಮ್‌, ಶಿವಪ್ಪ, ಹನುಮಂತಪ್ಪ ಹಾಗೂ ಮೋಹನ್‌, ಗ್ರಾಪಂ ವ್ಯಾಪ್ತಿಯಲ್ಲಿ ಅತ್ಯಗತ್ಯ ಕಾಮಗಾರಿಗಳನ್ನು ಮಾಡಿಸಿದ್ದರೂ ಸಹಿತ ಅವುಗಳ ಬಿಲ್‌ ಮಾಡಲು ಮಾಮೂಲು ಕೇಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಆಡಿಯೋ ಮತ್ತು ವೀಡಿಯೋ ದಾಖಲೆಗಳು ನಮ್ಮಲ್ಲಿವೆ ಎಂದು ವಿಡಿಯೋಗಳನ್ನು ಪ್ರದರ್ಶನ ಮಾಡಿದರಲ್ಲದೆ, ಪಿಡಿಒ ಪ್ರತಿದಿನ ಸಮಯಕ್ಕೆ ಸರಿಯಾಗಿ ಗ್ರಾಪಂಗೆ ಬರಲ್ಲ. ಕೇಳಿದರೆ ತಾಪಂನಲ್ಲಿ ಸಭೆ ಇದೆ ಎಂದು ನುಣಚಿಕೊಳ್ಳುತ್ತಾರೆ. ಏನೇ ಕೇಳಿದರೂ ಹಾರಿಕೆ ಉತ್ತರ ಕೊಡುತ್ತಾ ಗ್ರಾಪಂ ಸದಸ್ಯರಿಗೆ ಗೌರವ ಕೊಡುತ್ತಿಲ್ಲ. ಗ್ರಾಪಂನಲ್ಲಿ ಗುಂಪುಗಾರಿಕೆ ಮಾಡುತ್ತಾ ಸದಸ್ಯರಲ್ಲಿಯೇ ಗುಂಪುಗಳನ್ನು ಮಾಡಿರುವ ಪಿಡಿಒ ಅಪರಂಜಿಯವರು ಗ್ರಾಮದಲ್ಲಿ ಅಶಾಂತಿಯನ್ನು ಉಂಟು ಮಾಡಿದ್ದಾರೆಂದು ಆರೋಪಿಸುತ್ತಿದ್ದಾರೆ.

ಗ್ರಾಮಗಳಲ್ಲಿ ಕೈಗೊಂಡ ಕಾಮಗಾರಿಗಳಿಗೆ ಬಿಲ್‌ ಮಾಡಿ ಎಂದರೆ ಇಒ ಅವರಿಂದ ಹಿಡಿದು ಗ್ರಾಪಂ ಸಿಬ್ಬಂದಿವರೆಗೆ ಹಣ ಕೊಡಬೇಕೆಂದು ಸುಮಾರು ಶೇ.44 ಹಣ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿದರಲ್ಲದೆ, ಗ್ರಾಮದಲ್ಲಿ ಆ ಪಕ್ಷ ಈ ಪಕ್ಷ ಎಂದು ಗುಂಪುಗಾರಿಕೆ ಮಾಡುತ್ತಿರುವ ಇವರಿಂದ ಗ್ರಾಮದಲ್ಲಿ ಅಭಿವೃದ್ಧಿಗಿಂತ ಗುಂಪುಗಾರಿಕೆಯೇ ಅಧಿಕವಾಗಿದ್ದು, ಇವರ ಬಗ್ಗೆ ಜಿಪಂ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಬೇರೆಡೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು. ಗ್ರಾಪಂ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.