ಕನ್ನಡ ನಾಡು ಕಟ್ಟುವಲ್ಲಿ ದೇಜಗೌ ಶ್ರಮ ಅನನ್ಯ


Team Udayavani, Dec 21, 2017, 6:04 PM IST

21-34.jpg

ಸಂಡೂರು: ಕನ್ನಡ ನಾಡು ಕಟ್ಟುವಲ್ಲಿ ದೇ.ಜವರೇಗೌಡರ ಪಾತ್ರ ಅಭೂತಪೂರ್ವವಾದುದು. ರಾಜ್ಯದಲ್ಲಿ ಜನಪದ ವಿಶ್ವವಿದ್ಯಾಲಯ ಸ್ಥಾಪನೆ, ಕನ್ನಡಕ್ಕೆ ಶಾಸ್ತ್ರಿಯ ಸ್ಥಾನಮಾನ ಸಿಗುವಲ್ಲಿ ಅವರು ಶ್ರಮಿಸಿದ ಹೋರಾಟ ದೊಡ್ಡದು ಎಂದು ಡಾ| ಗುರುಪಾದ ಮರಿಗುದ್ದಿ ಸಂಕೇಶ್ವರ ಅಭಿಪ್ರಾಯಪಟ್ಟರು.

ಪಟ್ಟಣದ ವಿರಕ್ತಮಠದಲ್ಲಿ ಕಸಾಪ ಮತ್ತು ಪ್ರಭುದೇವರ ಜನಕಲ್ಯಾಣ ಸಂಸ್ಥೆ ವತಿಯಿಂದ ಕನ್ನಡ ಸಾಹಿತಿಗಳ ಶತಮಾನ ಸ್ಮರಣೆ ಕಾರ್ಯಕ್ರಮದಲ್ಲಿ ದೇ.ಜ.ಗೌ ಕುರಿತು ಮಾತನಾಡಿದ ಅವರು, ಬಸವಣ್ಣ ಮತ್ತು ಕುವೆಂಪು ಅವರ ಬಗ್ಗೆ ಇಡೀ ನಾಡಿಗೆ ಪೂರ್ಣ
ಪರಿಚಯಿಸುವಂತಹ, ಸಾಹಿತ್ಯ ರಚಿಸುವಂತಹ ಮಹತ್ತರ ಕಾರ್ಯ ದೇ.ಜ.ಗೌ ಮಾಡಿದವರು ಎಂದರು.

ಕನ್ನಡ ಭಾಷೆ ವಿದೇಶಕ್ಕೆ ಪಸರಿಸಲು ಅನುವಾದ ಮಾಡಿದ ಕಾರ್ಯ, ಅನೇಕ ಸಾಹಿತಿಗಳನ್ನು ಕರೆ ತಂದು ಮೈಸೂರು ವಿಶ್ವವಿದ್ಯಾಲಯ ಶ್ರೇಷ್ಠ ವಿಶ್ವವಿದ್ಯಾಲಯವನ್ನಾಗಿ ಮಾಡಿದ ಕೀರ್ತಿ ದೆ.ಜೆ. ಗೌ ಅವರಿಗೆ ಸಲ್ಲುತ್ತದೆ. ಅವರು 365 ಕೃತಿಗಳನ್ನು
ಪ್ರಕಟಿಸಿದರು ಎಂದು ತಿಳಿಸಿದರು. 

ಡಾ|ಎಚ್‌.ಎಸ್‌. ಸತ್ಯನಾರಾಯಣ ಮಾತನಾಡಿ, ಬಿ.ಜಿ.ಎಲ್‌. ಸ್ವಾಮಿಯವರು ಡಿ.ವಿ.ಗುಂಡಪ್ಪನವರ ಮಗನಾಗಿದ್ದರೂ ಸಹ ಅವರನ್ನು ಹೊರತುಪಡಿಸಿ ಸ್ವಂತ ಬೆಳೆದು ನಿಂತವರಲ್ಲಿ ಬಿ.ಜಿ.ಎಲ್‌. ಸ್ವಾಮಿ ಒಬ್ಬರು. ಅವರು ಒಬ್ಬ ಶೇಷ್ಠ ಸಸ್ಯ ವಿಜ್ಞಾನಿಯಾಗಿ ಕನ್ನಡ ಸಾಹಿತ್ಯವನ್ನು ರಚಿಸಿ ಇಡೀ ವಿಶ್ವಕ್ಕೆ ತಮ್ಮ ಸಾಹಿತ್ಯವನ್ನು ಪರಿಚಯ ಮಾಡಿದವರು. ಅಲ್ಲದೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ತಂದೆ ಮತ್ತು ಮಗ ಪಡೆದವರಲ್ಲಿ ಮೊದಲಿಗರಾಗಿ ಬಿ.ಜಿ.ಎಲ್‌.ಸ್ವಾಮಿ ಮತ್ತು ಡಿ.ವಿ.ಜಿ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಡಾ| ಅಮರೇಶ್‌ ನುಗಡೋಣಿ ಮಾತನಾಡಿ, ಪ್ರತಿಯೊಂದು ಮಠಕ್ಕೆ ಒಬ್ಬ ಸಾಹಿತಿ ಮಾರ್ಗದರ್ಶನ ಮಾಡಿದರೆ ಬೌದ್ಧಿಕವಾಗಿ ಆ ಮಠ ಬೆಳೆಯಲು ಕಾರಣವಾಗುತ್ತದೆ. ಕವಿಗಳ ಸಾಹಿತ್ಯದ ಸಾಧನೆ ಮತ್ತು ಅವರ ನಿಜವಾದ ಕೃತಿಗಳ ಪರಿಚಯವನ್ನು ಸಾಹಿತ್ಯ ಮೂಲಕ, ಚಿಂತನೆ ಮೂಲಕ ಬೆಳೆಸಲು ಸಾಧ್ಯವಾಗುತ್ತದೆ ಎಂದರು.

ವಿರಕ್ತಮಠದ ಪ್ರಭುಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಯಶವಂತನಗರದ ಶ್ರೀ ಸಿದ್ದರಾಮೇಶ್ವರ ಸಂಸ್ಥಾನ ವಿರಕ್ತಮಠದ ಗಂಗಾಧರ ದೇವರು, ತಾಲೂಕು ಕಸಾಪ ಅಧ್ಯಕ್ಷ ಬಿ.ನಾಗನಗೌಡ ಇದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.