ಕಲ್ಲೇಶ್ವರ ದೇವಸ್ಥಾನದ ಗೋಪುರದ ಸ್ಥೂಪ ಧ್ವಂಸ: ನಿಧಿ ಆಸೆಗೆ ಕೃತ್ಯ ಶಂಕೆ
Team Udayavani, Oct 31, 2021, 3:16 PM IST
ಬಳ್ಳಾರಿ: ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕು ಹಿರೇಹಡಗಲಿ ಗ್ರಾಮದಲ್ಲಿರುವ ಪುರಾತತ್ವ ಇಲಾಖೆಗೆ ಸಂಬಂಧ ಪಟ್ಟ ಶ್ರೀ ಕಲ್ಲೇಶ್ವರ ದೇವಸ್ಥಾನದ ಗೋಪುರದ ಸ್ಥೂಪವನ್ನು (ಕಳಸ) ಧ್ವಂಸಗೊಳಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ನಿಧಿ ಆಸೆಗೆ ಶಂಕೆ: ಭಾನುವಾರ ಬೆಳಿಗ್ಗೆ ಸಾರ್ವಜನಿಕರು ವಾಯು ವಿಹಾರಕ್ಕೆಂದು ದೇವಸ್ಥಾನದ ಬಳಿ ತೆರಳಿದಾಗ ಕೃತ್ಯ ನಡೆದಿರುವುದು ಗಮನಕ್ಕೆ ಬಂದಿದೆ.
ಶ್ರೀ ಕಲ್ಲೇಶ್ವರ ದೇವಸ್ಥಾನ ವನ್ನು ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ ಕ್ರಿ.ಶ 1057 ನಿರ್ಮಾಣ ಮಾಡಿರುವುದಾಗಿ ದಾಖಲೆಗಳು ತಿಳಿಸುತ್ತವೆ.
ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ