![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬಾಳೆತೋಟ ಬೆಂಕಿಗಾಹುತಿ
Team Udayavani, Jun 1, 2020, 12:55 PM IST
![01-June-09](https://www.udayavani.com/wp-content/uploads/2020/06/01-June-09-620x357.gif)
ಕಂಪ್ಲಿ: ಮಾಗಣಿಯಲ್ಲಿ ಆಕಸ್ಮಿಕ ಬೆಂಕಿಗೆ ಆಹುತಿಯಾದ ಬಾಳೆ ತೋಟ.
ಕಂಪ್ಲಿ: ತಾಲೂಕಿನ ನಂ10 ಮುದ್ದಾಪುರ ಗ್ರಾಮದ ವಿಜಯನಗರ ಕಾಲುವೆ ಅಚ್ಚುಕಟ್ಟು ವ್ಯಾಪ್ತಿಗೆ ಸೇರಿದ ಸಕ್ರೆ ದಿಬ್ಬಯ್ಯ ತೋಟ ಬಳಿಯಿರುವ ಹೊಸಪೇಟೆ ತಾಪಂ ಮಾಜಿ ಉಪಾಧ್ಯಕ್ಷ, ಬಾಳೆ ಬೆಳೆಗಾರ ಬಿ.ಎಸ್. ವೆಂಕಟಸ್ವಾಮಿಯವರಿಗೆ ಸೇರಿದ (ಸರ್ವೆ ನಂಬರ್ 122 ಮತ್ತು 123ರ ಒಟ್ಟು 2.45 ಎಕರೆ) ಸುಗಂ ಬಾಳೆ ತೋಟ ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಬಾಳೆ ಬೆಳೆಗಾರ ಬಿ.ಎಸ್. ವೆಂಕಟಸ್ವಾಮಿ ಮಾತನಾಡಿ, ಬಾಳೆಬೆಳೆ ಚೆನ್ನಾಗಿ ಬೆಳೆದಿದ್ದು, ಇನ್ನು 7-8ದಿನಗಳಲ್ಲಿ ಬಾಳೆಗೊನೆಗಳನ್ನು ಕಟಾವು ಮಾಡಬೇಕಾಗಿತ್ತು. ನಾಲ್ಕೈದು ತಿಂಗಳಲ್ಲಿ ಬಲಿಯಾಗಬೇಕಿದ್ದ ಬಾಳೆ ಮರಿಗಿಡಗಳು ಸಹ ಬೆಂಕಿಗೆ ಆಹುತಿಯಾಗಿ ಕಮರಿಹೋಗಿವೆ. ಒಳ ಮಾಗಾಣಿಯಾಗಿದ್ದರಿಂದ ಅಗ್ನಿಶಾಮಕ ದಳದವರು ಬಂದು ನಂದಿಸಲು ಸಾಧ್ಯವಿಲ್ಲ. ಹೊಗೆ ಬರುವುದನ್ನು ನೋಡಿ ತೋಟದತ್ತ ಹೋದೆ, ತೋಟಕ್ಕೆಲ್ಲ ಬೆಂಕಿ ಬಿದ್ದಿತ್ತು. ಎಕರೆಗೆ 40 ಸಾವಿರದಷ್ಟು ನಷ್ಟವಾಗಿದೆ. ತೋಟಗಾರಿಕಾ ಇಲಾಖೆ ಅಧಿಕಾರಿಗಳು ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಷ್ಟ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.