ಗ್ರಾಪಂಗಳಿಗೆ ನಾಮನಿರ್ದೇಶನ ಮಾಡಿದರೆ ಹೋರಾಟ: ಶಾಸಕ ಗಣೇಶ


Team Udayavani, May 31, 2020, 1:01 PM IST

31-May-09

ಕಂಪ್ಲಿ: ಮೇ ಮತ್ತು ಜೂನ್‌ ತಿಂಗಳಲ್ಲಿ ಆಡಳಿತಾವಧಿ ಮುಗಿಸುತ್ತಿರುವ ಗ್ರಾಪಂಗಳಿಗೆ ನಾಮನಿರ್ದೇಶನ ಮಾಡಿದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸ್ಥಳೀಯ ಶಾಸಕ ಜೆ.ಎನ್‌. ಗಣೇಶ್‌ ತಿಳಿಸಿದರು.

ಅವರು ಪಟ್ಟಣದ ತಮ್ಮ ನಿವಾಸದ ಜನಸಂಪರ್ಕ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕಂಪ್ಲಿ ವಿಧಾನಸಭಾ ಕ್ಷೇತ್ರದ 28 ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ ಮಾಡುವ ಸಂಬಂಧ ಮಾಜಿ ಶಾಸಕ ಟಿ.ಎಚ್‌. ಸುರೇಶಬಾಬು ಕೆಲವರಿಂದ ದಾಖಲಾತಿಗಳನ್ನು ಪಡೆಯುವ ಮೂಲಕ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆಂದು ಆರೋಪಿಸಿದರು. ನಾಮನಿರ್ದೇಶನಕ್ಕಾಗಿ ಗುರುತಿನ ಚೀಟಿ, ಆಧಾರ್‌ ಕಾರ್ಡ್‌ ಸಂಗ್ರಹಿಸುತ್ತಿದ್ದು, ಕಾಂಗ್ರೆಸ್‌ ಕಾರ್ಯಕರ್ತರನ್ನು ಮತ್ತು ಗ್ರಾಮೀಣ ಜನತೆಯನ್ನು ದಾರಿತಪ್ಪಿಸುತ್ತಿದ್ದಾರೆ. ಅವರು ಗ್ರಾಮ ಪಂಚಾಯಿತಿಗೆ ನಾಮನಿರ್ದೇಶನ ಮಾಡುವ ಕುರಿತಂತೆ ಸರ್ಕಾರದಿಂದ ಜಾರಿಯಾಗಿಲ್ಲ. ನಾಗರಿಕರು, ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಶಾಸಕರ ಮಾತಿಗೆ ಮರುಳಾಗಬಾರದೆಂದು ಮನವಿ ಮಾಡಿದರು. ಕೆಪಿಸಿಸಿ ಸದಸ್ಯರಾದ ಕಲ್ಲುಕಂಬ ಪಂಪಾಪತಿ, ಎಚ್‌. ಮಹ್ಮದ್‌ ಗೌಸ್‌, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಇಟಗಿ ಬಸವರಾಜಗೌಡ ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.