ನೀರಿನ ಅರವಟಿಗೆಗೆ ಚಾಲನೆ
Team Udayavani, May 11, 2020, 12:48 PM IST
ಕಂಪ್ಲಿ: ನೀರಿನ ಅರವಟಿಗೆಯನ್ನು ಇಟಗಿ ಬಸವರಾಜಗೌಡ ಉದ್ಘಾಟಿಸಿದರು.
ಕಂಪ್ಲಿ: ಹೆಚ್ಚಾಗುತ್ತಿರುವ ಬಿಸಿಲಿನ ಬೇಗೆ ಹಾಗೂ ನಿರಂತರ ಲಾಕ್ ಡೌನ್ನಿಂದ ತೊಂದರೆಯಾಗುತ್ತಿರುವ ಸಾರ್ವಜನಿಕರು, ಕಾರ್ಮಿಕರಿಗೆ ಹಾಗೂ ರೈತರಿಗೆ ಅನುಕೂಲವಾಗಲಿ ಎಂದು ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಯಲ್ಲಮ್ಮ ಕ್ಯಾಂಪ್ನಲ್ಲಿ ಕರವೇ ( ಟಿ.ನಾರಾಯಣಗೌಡ ಬಣ) ತಾಲೂಕು ಯುವ ಘಟಕದವರು ಒಂದು ತಿಂಗಳ ಕಾಲ ಉಚಿತ ಮಜ್ಜಿಗೆ ಮತ್ತು ಕುಡಿಯುವ ನೀರಿನ ಅರವಟ್ಟಿಗೆ ಆರಂಭಿಸಿದರು.
ತಾಲೂಕು ಯುವ ಘಟಕದ ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಮಾತನಾಡಿ, ರೈತರು, ಕೃಷಿ ಕಾರ್ಮಿಕರಿಗೆ ಬಿಸಿಲ ತಾಪ ನೀಗಿಸಲು ಉಚಿತ ಮಜ್ಜಿಗೆ ಮತ್ತು ಕುಡಿಯುವ ನೀರಿನ ಅರವಟಿಗೆ ಆರಂಭಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಟಗಿ ಬಸವರಾಜ ಗೌಡ ಮಜ್ಜಿಗೆ ಹಾಗೂ ನೀರಿನ ಅರವಟಿಗೆ ಉದ್ಘಾಟಿಸಿದರು. ವಿಜಯ ಮಹಾಂತೇಶ್, ಮುಖಂಡರಾದ ಕೆ.ಕುಮಾರಸ್ವಾಮಿ, ಬಿ.ವಿ.ಗೌಡ, ಬಳೆ ವೀರೇಶ್, ಬುರೆ ವೆಂಕಟೇಶಪ್ಪ, ಅಂಗಡಿ ವೀರೇಶ್, ಎಚ್.ಹುಲುಗಪ್ಪ, ಎಚ್. ರೇಣುಕಪ್ಪ, ಪಿ.ಶಂಭುಲಿಂಗ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ