ಸಂತ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ
Team Udayavani, Nov 23, 2021, 3:38 PM IST
ಬಳ್ಳಾರಿ: ಬಳ್ಳಾರಿ ಜಿಲ್ಲಾಡಳಿತದವತಿಯಿಂದ ಸಂತಶ್ರೇಷ್ಠ ಭಕ್ತಕನಕದಾಸರ ಜಯಂತಿಯನ್ನುಸೋಮವಾರ ಸರಳವಾಗಿಆಚರಿಸಲಾಯಿತು.
ಬಳ್ಳಾರಿ ಜಿಲ್ಲಾಧಿ ಕಾರಿಪವನಕುಮಾರ ಮಾಲಪಾಟಿ,ಶಾಸಕ ಜಿ.ಸೋಮಶೇಖರ ರೆಡ್ಡಿಅವರು ನಗರದ ಕನಕವೃತ್ತದಲ್ಲಿರುವಭಕ್ತ ಕನಕದಾಸರ ಪ್ರತಿಮೆಗೆಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಕುರುಬರ ಸಂಘದ ಅಧ್ಯಕ್ಷರು ಮತ್ತುಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಯರ್ರೆàಗೌಡ, ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಸೈದುಲು ಅಡಾವತ್,ಜಿಪಂ ಸಿಇಒ ಕೆ.ಆರ್.ನಂದಿನಿ,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆಸಹಾಯಕ ನಿರ್ದೇಶಕ ಸಿದ್ದಲಿಂಗೇಶರಂಗಣ್ಣನವರ್, ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆಯಹಿರಿಯ ಸಹಾಯಕ ನಿರ್ದೇಶಕಬಿ.ಕೆ. ರಾಮಲಿಂಗಪ್ಪ ಸೇರಿದಂತೆಇನ್ನಿತರರು ಇದ್ದರು.ಜಿಲ್ಲಾಧಿ ಕಾರಿ ಕಚೇರಿಸಭಾಂಗಣದಲ್ಲಿ ನಡೆದಕಾರ್ಯಕ್ರಮದಲ್ಲಿ ಜಿಲ್ಲಾ ಧಿಕಾರಿಪವನಕುಮಾರ ಮಾಲಪಾಟಿಅವರು ಭಕ್ತಕನಕದಾಸರ ಭಾವಚಿತ್ರಕ್ಕೆಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿನಮನ ಸಲ್ಲಿಸಿದರು. ಜಯಂತಿನಿಮಿತ್ತ ನಡೆದ ಡೊಳ್ಳು ಕುಣಿತಗಮನಸೆಳೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ