ಜವಾನ್‌ ಯುದ್ಧ ಸ್ಮಾರಕದಲ್ಲಿಕಾರ್ಗಿಲ್‌ ವಿಜಯೋತ್ಸವ ಆಚರಣೆ


Team Udayavani, Jul 27, 2017, 9:59 AM IST

27-BLR-6.jpg

ಬಳ್ಳಾರಿ: ನಗರದ ಬಳ್ಳಾರಿ ವಲಯ ನಿವೃತ್ತ ಸೈನಿಕರ ಹಾಗೂ ವೀರ ವನಿತೆಯರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬುಧವಾರ 18ನೇ ಕಾರ್ಗಿಲ್‌ ವಿಜಯ ದಿವಸ್‌ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಸುಬೇದಾರ್‌ ಕೆ.ಲಕ್ಷ್ಮಣ ನೇತೃತ್ವದಲ್ಲಿ ನಿವೃತ್ತ ಸೈನಿಕರು ಹಾಗೂ ನೂರಾರು ಯುವಾ ಬ್ರಿಗೇಡ್‌ನ‌ ಯುವಜನರು, ದೇಶಾಭಿಮಾನಿಗಳು ನಗರದ ಇನ್‌ಫ್ಯಾಂಟ್ರಿ ರಸ್ತೆಯಿಂದ ಎಸ್‌ಪಿ ಕಚೇರಿಯ ಬಳಿ ಇರುವ ವೀರ ಯೋಧ ಸ್ಮಾರಕದ ವರೆಗೆ ಬೈಕ್‌ ರ್ಯಾಲಿ ನಡೆಸಿ ಅಮರ ಜವಾನ್‌ ಯುದ್ಧ ಸ್ಮಾರಕಕ್ಕೆ ಆಗಮಿಸಿ, ದೇಶಕ್ಕಾಗಿ ಪ್ರಾಣ ತೆತ್ತ ಸೈನಿಕರಿಗೆ ಗೌರವ ಸಮರ್ಪಿಸಿದರು. ಅಲ್ಲದೇ ನಿವೃತ್ತ ಸೈನಿಕರ ಸಂಘದಿಂದ ಶ್ರದ್ಧಾಂಜಲಿ ಸಭೆ ನಡೆಯಿತು. ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಮುಂತಾದ ಗಣ್ಯರು ಸೈನಿಕರ ತ್ಯಾಗ, ಬಲಿದಾನಗಳನ್ನು ಸ್ಮರಿಸಿದರು. 

ಯುವಾ ಬ್ರಿಗೇಡ್‌ನಿಂದ ಮೊಂಬತ್ತಿ ಮೆರವಣಿಗೆ: ಕಾರ್ಗಿಲ್‌ ವಿಜಯ್‌ ದಿವಸ್‌ ಮುನ್ನಾದಿನ ರಾತ್ರಿ ಯುವಾ ಬ್ರಿಗೇಡ್‌
ವತಿಯಿಂದ ನಗರದ ವಾಲ್ಮೀಕಿ (ಎಸ್‌ಪಿ) ವೃತ್ತದಿಂದ ಎಸ್‌ಪಿ ಕಚೇರಿ ಬಳಿಯ ಅಮರ್‌ ಜವಾನ್‌ ಯುದ್ಧ ಸ್ಮಾರಕದ ವರೆಗೆ ಮೊಂಬತ್ತಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಯುವಾ ಬ್ರಿಗೇಡ್‌ ಕಾರ್ಯಕರ್ತರೊಡನೆ 400ಕ್ಕೂ ಹೆಚ್ಚು ಜನ ದೇಶಾಭಿಮಾನಿಗಳು, ಸಮರ್ಥನಂ ಅಂಗವಿಕಲ ಸಂಸ್ಥೆಯ ಮಕ್ಕಳು ಸೇರಿಕೊಂಡು ಮೆರವಣಿಗೆ ನಡೆಸಿ ಅಗಲಿದ ಸೈನಿಕರಿಗೆ ಕೃತಜ್ಞತಾಪೂರ್ವಕವಾಗಿ ಗೌರವ ನಮನ ಸಲ್ಲಿಸಿದರು.

ಹೊಸಪೇಟೆ: 18ನೇ ವರ್ಷದ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಸ್ಥಳೀಯ ಯುವ ಬ್ರಿಗೇಡ್‌ ವತಿಯಿಂದ ವಿವಿಧ ಸಂಘಟನೆಗಳ ಪದಾಧಿಕಾರಿ ಹಾಗೂ ಮುಖಂಡರು ನಗರದ ಪ್ರಮಖ ಬೀದಿಗಳಲ್ಲಿ ಮೇಣದ ಭತ್ತಿ ಮೆರವಣಿಗೆ ನಡೆಸಿದರು. ಯುವ ಬ್ರಿಗೇಡ್‌ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ನೇತೃತ್ವದಲ್ಲಿ ನಗರದ ಸಿದ್ಧಿವಿನಾಯಕ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ನಾಗರಿಕರು, ರೋಟರಿ ವೃತ್ತದಲ್ಲಿ ಜಮಾವಣೆಗೊಂಡು, ಮೇಣದ ಭತ್ತಿ ಬೆಳಗಿಸುವ ಕಾರ್ಗಿಲ್‌ ಯುದ್ಧದಲ್ಲಿ ವೀರಮರಣ ಅಪ್ಪಿದ್ದು, ಯೋಧರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ ಸಲ್ಲಿಸಿದರು.

ಶಾಸಕ ಆನಂದಸಿಂಗ್‌ ತಂದೆ ಪೃಥ್ವಿರಾಜ್‌ಸಿಂಗ್‌, ಸಂದೀಪ್‌ ಸಿಂಗ್‌, ಧಮೇಂದ್ರ ಸಿಂಗ್‌, ನಗರಸಭೆ ಸದಸ್ಯ ಶ್ರೀಧರ ನಾಯ್ಡು, ರವಿಕಾಂತ್‌, ತಿಮ್ಮಪ್ಪ ಯಾದವ, ಹನುಮೇಶ ಗುಜ್ಜಲ್‌. ಶಶಿಧರಯ್ಯ ಸ್ವಾಮಿ, ರಾಜಶೇಖರ್‌ ಮಾಜಿ ಸೈನಿಕರು ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.