ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..


Team Udayavani, Oct 18, 2021, 2:57 PM IST

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

ಕುರುಗೋಡು: ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌… ಇದು ತಾಲೂಕು ಸಮೀಪದ ಯರಿಂಗಳಿಗಿ ಗ್ರಾಮದ ಮೈಲಾರ ಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಣಿಕೋತ್ಸವದ ಕಾರ್ಣಿಕ ನುಡಿ.

ದಸರಾಹಬ್ಬದ ಅಂಗವಾಗಿ ನಡೆದ ಕಾರ್ಣಿಕೋತ್ಸವದಲ್ಲಿ ಏಳು ದಿನಗಳ ಕಾಲ ಉಪವಾಸ ವ್ರತ ಆಚರಿಸಿದ್ದ ನವೀನ್‌ ಬಡಿಗೇರ್‌ ಭವಿಷ್ಯವಾಣಿ ನುಡಿದರು.

ಕಾರಣಿಕ ವಾಣಿ ದೇವರನ್ನು ನಂಬಿ ಬಿತ್ತಿದ ಬೆಳೆಯ ರಕ್ಷಣೆಯಾಗುತ್ತದೆ ಎಂಬ ಅರ್ಥ ನೀಡುತ್ತದೆ ಎಂದು ಜನ ವಿಶ್ಲೇಷಿಸಿದ್ದಾರೆ.

ಯರಿಂಗಳಿಗಿ ಗ್ರಾಮ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಜನ ಕಾರ್ಣಿಕೋತ್ಸವಕ್ಕೆ ಸಾಕ್ಷಿಯಾದರು. ಇದಲ್ಲದೇ ದೇವಸ್ಥಾನದಲ್ಲಿ ಸರಪಳಿ ಸೇವೆ ಜರುಗಿತು. ನವೀನ್‌ ಬಡಿಗೇರ್‌, ವಿಠ್ಠೋಬಪ್ಪ, ಕಾರ್ತಿಕ್‌ ಮತ್ತು ರಾಜು ಸ್ವಾಮಿ ಇವರು ಕಬ್ಬಿಣದ ಸರಪಳಿ ಎಳೆದು ತುಂಡುಮಾಡುವ ಮೂಲಕ ನೆರೆದ ಜನರನ್ನು ಮೂಕವಿಸ್ಮಿತರನ್ನಾಗಿ ಮಾಡಿದರು.

ಬಳ್ಳಾರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾಳಪ್ಪ ಆಚಾರಿ ಎನ್ನುವವರು ಮೊದಲು ಸರಪಳಿ ಪವಾಡ ಮತ್ತು ಕಾರ್ಣಿಕ ನುಡಿಯುತ್ತಿದ್ದರು. ಅವರು ಲಿಂಗೈಕ್ಯರಾದ ನಂತರ ಕಳೆದ ಮೂರು ವರ್ಷಗಳಿಂದ ಅವರ ಮಗ ನವೀನ್‌ ಬಡಿಗೇರ್‌ ಕಾರ್ಣಿಕ ನುಡಿಯುತ್ತಿದ್ದಾರೆ.

ಕಾರ್ಣಿಕೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಮೈಲಾರ ಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದು ಹೂ, ಹಣ್ಣು, ಕಾಯಿ ಸಮರ್ಪಿಸಿದರು.

ಕಾರ್ಣಿಕೋತ್ಸವದ ಅಂಗವಾಗಿ ಬಿಲ್ಲು ಮೆರವಣಿಗೆ ಮತ್ತು ಗಂಗಿಸ್ಥಳ ಪೂಜೆ ಮತ್ತು ಪಲ್ಲಕ್ಕಿ ಉತ್ಸವ ನಡೆಯಿತು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.