ವಿಸ್ತಾರವಾಗಿದೆ ಕಲಾಕ್ಷೇತ್ರ: ನಿಷ್ಠಿರುದ್ರಪ್ಪ


Team Udayavani, Dec 9, 2020, 3:53 PM IST

ವಿಸ್ತಾರವಾಗಿದೆ ಕಲಾಕ್ಷೇತ್ರ: ನಿಷ್ಠಿರುದ್ರಪ್ಪ

ಬಳ್ಳಾರಿ: ಕಲಾಕ್ಷೇತ್ರ ಬಹು ವಿಸ್ತಾರವಾಗಿದ್ದು, ಕಲೆಯ ಮುಂದೆ ಎಲ್ಲರೂ ಚಿಕ್ಕವರು ಎಂದು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ನಿಷ್ಠಿರುದ್ರಪ್ಪ ಅಭಿಪ್ರಾಯ ಪಟ್ಟರು.

ಇಲ್ಲಿನ ವಿದ್ಯಾನಗರದ ಅಭಯ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ವತಿಯಿಂದ ವಿಶೇಷ ಘಟಕಯೋಜನೆಯಡಿ ಈಚೆಗೆ ಆಯೋಜಿಸಲಾಗಿದ್ದಕಾರ್ತಿಕ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷ ಆಹ್ವಾನಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣವರ ಮಾತನಾಡಿ, ಸಾಂಸ್ಕೃತಿಕ ಲೋಕ ಅದ್ಭುತವಾದದ್ದು. ಅದಕ್ಕೆ ತನ್ನದೇ ಆದ ಮಹತ್ವವಿದೆ. ಓದು-ಬರಹ ಬಾರದ ಅನಕ್ಷರಸ್ಥರು, ವಿಶೇಷಚೇತನರು ಇತಿಹಾಸದಪುಟಗಳಲ್ಲಿ ಹೆಸರನ್ನು ದಾಖಲಿಸಿದ್ದರೆ. ಅದು ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾತ್ರ. ವ್ಯಕ್ತಿಯ ವ್ಯಕ್ತಿತ್ವಅನಾವರಣಗೊಳಿಸುವುದು ಸಾಂಸ್ಕೃತಿಕ ಕ್ಷೇತ್ರದಿಂದ ಮಾತ್ರ ಸಾಧ್ಯ. ಈ ಕ್ಷೇತ್ರಕ್ಕೆ ಯಾವುದೇಜಾತಿ, ಧರ್ಮದ ಸಂಕೋಲೆಗಳು ಇಲ್ಲ. ಜನರಿಗೆ ಪೌರಾಣಿಕ ಐತಿಹಾಸಿಕ ಪ್ರಜ್ಞೆ ಮೂಡಿಸಿದಕೀರ್ತಿ ತೊಗಲುಗೊಂಬೆ ಕಲಾ ಪ್ರಕಾರಕ್ಕೆ ಸಲ್ಲುತ್ತದೆ.  ಈ ತೊಗಲುಗೊಂಬೆ ಕಲಾ ಪ್ರಕಾರ ಮುಂದೆ ನಾಟಕಗಳಿಗೆ ಚಲನಚಿತ್ರಗಳಿಗೆ ಪ್ರೇರಣೆ ಆಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಾನಪದ ಸಂಶೋಧಕಿ ಡಾ| ಎ.ಎನ್‌. ಸಿದ್ದೇಶ್ವರಿ ಮಾತನಾಡಿ, ಕನ್ನಡ ಮತ್ತು ತೆಲುಗು ಭಾಷೆಗಳು ಅಣ್ಣ ತಮ್ಮಂದಿರುಇದ್ದಂತೆ. ಈ ಎರಡೂ ಭಾಷೆಗಳಲ್ಲಿ ಬರುವ ಎಲ್ಲಾ ಕಲಾ ಪ್ರಕಾರಗಳು ಅನೇಕ ರೂಪಾಂತರ ಹೊಂದಿ, ಎರಡು ಭಾಷೆಯಲ್ಲಿ ಚಾಲ್ತಿಯಲ್ಲಿರುವುದನ್ನು ನಾವು ಕಾಣಬಹುದು ಎಂದರು.

ಮುಖ್ಯ ಅತಿಥಿ ಇತಿಹಾಸ ಪ್ರಾಧ್ಯಾಪಕಆಲಂಬಾಷ ಮಾತನಾಡಿ, ಇಂದಿನ ಮಕ್ಕಳಲ್ಲಿಪಾಲಕ – ಪೋಷಕರು ಸಾಂಸ್ಕೃತಿಕ ಸಂಸ್ಕಾರಬೆಳೆಸುವುದು ಅತ್ಯಂತ ಜರೂರಾಗಿದೆ ಎಂದರು. ಅಭಯ ಆಂಜನೇಯಸ್ವಾಮಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎ.ಸಿ. ವೆಂಕಟಸ್ವಾಮಿ, ಲೆಕ್ಕ ಪರಿಶೋಧಕಿಅನುಪಮ, ರಂಗಭೂಮಿ ಕಲಾವಿದ ರಾಮೇಶ್ವರಎಚ್‌.ಎಂ., ಶಿಕ್ಷಕ ಕೆ.ಕಾಂತರಾಜು ಇದ್ದರು.

ಸಿಂ ಗೇರಿಯ ಜಿ.ಮಂಜುನಾಥ್‌ ತಂಡದವರಿಂದ ಶ್ರೀ ಕೃಷ್ಣದೇವರಾಯ ತೊಗಲುಗೊಂಬೆ ರೂಪಕ ಪ್ರದರ್ಶನ ಪ್ರಸ್ತುತ ಪಡಿಸಲಾಯಿತು. ಬಳ್ಳಾರಿಯ ಕೆ.ಆರ್‌.ನವ್ಯ ಮತ್ತು ಸಂಗಡಿಗರು ವಚವಗಾಯನ ಮಾಡಿದರು. ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದ ಅಧ್ಯಕ್ಷ ಕೆ.ಹೊನ್ನೂರುಸ್ವಾಮಿ ಪ್ರಾಸ್ತಾವಿಕಮಾತನಾಡಿದರು. ಶಿಕ್ಷಕ ಬಸವರಾಜ ಅಮಾತಿ ನಿರೂಪಿಸಿ ಸ್ವಾಗತಿಸಿದರು

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.