ಕಾಂಗ್ರೆಸ್ನಲ್ಲಿ ಮಾದಿಗರಿಗೆ ಅನ್ಯಾಯ
Team Udayavani, Oct 23, 2018, 6:15 AM IST
ಬಳ್ಳಾರಿ: 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ನಿಂದ 11 ಜನರು ಕಾಂಗ್ರೆಸ್ ಸೇರಿದ್ದರಿಂದ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ. ಹೀಗಾಗಿ ಮಾದಿಗರಿಗೆ ಕಾಂಗ್ರೆಸ್ನಲ್ಲಿ ಅನ್ಯಾಯವಾಗಿದೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲೂ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಎರಡು ಕ್ಷೇತ್ರಗಳಲ್ಲೂ ತಳಸಮುದಾಯ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಲಾಗಿಲ್ಲ. ಇದನ್ನು ಸರಿಪಡಿಸಲು ಚುನಾವಣೆ ನಂತರ ಜಿಲ್ಲೆಯ ಮಾದಿಗ ಸಮುದಾಯಕ್ಕೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್ನಲ್ಲಿ ಬೇಡಿಕೆ ಇಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ