ಆಯುರ್ವೇದದ ಉಪಯೋಗ ಅರಿಯಿರಿ; ಡಾ| ರಾಜೇಶ್‌

ಸಮತೋಲನವನ್ನು ಕಾಪಾಡಿಕೊಳ್ಳುವ ಕಡೆಗೆ ತನ್ನ ಹೆಜ್ಜೆಗಳನ್ನು ತೆಗೆದುಕೊಳ್ಳುತ್ತಿದೆ

Team Udayavani, Nov 23, 2022, 6:29 PM IST

ಆಯುರ್ವೇದದ ಉಪಯೋಗ ಅರಿಯಿರಿ; ಡಾ| ರಾಜೇಶ್‌

ಬಳ್ಳಾರಿ: ರಾವ್‌ ಬಹದ್ದೂರ್‌ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನಲ್ಲಿ ಐಇಇಇ-ಎಲ್‌ಎಫ್‌ಎಫ್‌ ಎಫ್‌ ಸ್ಟೂಡೆಂಟ್‌ ಚಾಪ್ಟರ್‌ನ ವಿದ್ಯಾರ್ಥಿ ಘಟಕದ ವತಿಯಿಂದ ಆಧುನಿಕಯುಗದಲ್ಲಿ ಆಯುರ್ವೇದದ ಅನ್ವಯಗಳು ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿ ಡಾ| ರಾಜೇಶ್‌ ಸುಗೂರ್‌ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಾವು ದಿನನಿತ್ಯ ಮಾಡುವ ಕೆಲಸ ಕಾರ್ಯಗಳಲ್ಲಿ ಆಯುರ್ವೇದದ ಉಪಯೋಗಗಳನ್ನು ತಿಳಿಯಬೇಕು. ಸಾಕಷ್ಟು ನೀರು ಕುಡಿಯುವ ಸಂಸ್ಕಾರ, ಆರೋಗ್ಯಕರವಾದ ಆಹಾರ ಸೇವನೆ, ದಿನಚರಿಯಲ್ಲಿ ಸಾಕಾಷ್ಟು ದೈಹಿಕ ಕೃಷಿ, ಆರೋಗ್ಯಕರವಾದ ನಿದ್ರೆ, ಮುಂತಾದುವುಗಳನ್ನು ಪಾಲಿಸಿದಲ್ಲಿ ನಮ್ಮ ಆರೋಗ್ಯದಲ್ಲಿ ನಿರಂತರ ಚೈತನ್ಯವಿರುತ್ತದೆ
ಎಂದ ಅವರು, ಇದರಿಂದ ಹಲವಾರು ದೈಹಿಕ ಅಸ್ವಸ್ಥೆಗಳನ್ನು ತಡೆಯಬಹುದು ಎಂದರು.

ಆಯುರ್ವೇದ ಇಂಜಿನಿಯರ್‌ಗಳ ದೃಷ್ಟಿಕೋನ, ಇತ್ತೀಚಿನ ಇಂಟರ್‌ನೆಟ್‌-ಆಫ್‌-ಥಿಂಗ್ಸ್‌ ಮುಖಾಂತರ ಎಲ್ಲ ಜನರು, ಅವರ ಚಲನೆಗಳು, ಉಸಿರಾಟದ ಮಾದರಿಗಳು, ಅವರು ನಿವಾಸಿಸುವ ನಗರಗಳ ಯೋಜನೆಗಳು ಹಾಗೂ ಪ್ರಕೃತಿಯಲ್ಲಿನ ಸಸ್ಯಗಳು, ನದಿಗಳು, ಮುಂತಾದವುಗಳಿಂದ ಸಂಪೂರ್ಣ ಡೇಟಾಸೆಟ್‌ಗಳು, ಟ್ರೆಂಡ್‌ಗಳು ಸಂಗ್ರಹಿಸಿ ಸಮತೋಲನವನ್ನು ಕಾಪಾಡಿಕೊಳ್ಳುವ ಕಡೆಗೆ ತನ್ನ ಹೆಜ್ಜೆಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಿವರಿಸಿದರು.

ಉಪಪ್ರಾಚಾರ್ಯೆ ಡಾ| ಸವಿತಾ ಸೊನೋಳಿ, ಆಯುರ್ವೇದವು (ಆಯುಃ- ಆಯುಸ್ಸು, ವೇದ-ಜ್ಞಾನ) ಭಾರತದಲ್ಲಿ 5000 ವರ್ಷಗಳಿಗೂ ಹಿಂದಿನ ಇತಿಹಾಸವನ್ನು ಹೋಂದಿರುವ, ವಿಶ್ವದ ಅತ್ಯಂತ ಪುರಾತನವಾದ ಆರೋಗ್ಯ ಸಂರಕ್ಷಣೆಯ ವ್ಯವಸ್ಥೆಯಾಗಿದೆ. ಆಯುರ್ವೇದ ಚಿಕೆತ್ಸೆಯು ನೈಸರ್ಗಿಕವಾಗಿ ಲಭ್ಯವಿರುವ ಗಿಡಮೂಳಿಕೆಗಳಿಂದ ರೂಪಿಸಲಾಗಿದ್ದು, ಆಧುನಿಕ ರಾಸಾಯನಿಕಗಳಿಂದ ತಯಾರಿಸಲ್ಪಟ್ಟ ಔಷಧಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮ್ಯಾನೇಜ್ಮೆಂಟ್‌ ವಿಭಾಗದ ಮುಖ್ಯಸ್ಥ ಡಾ| ಎ. ತಿಮ್ಮನಗೌಡ, ಡೀನ್‌ ಅಕಾಡೆಮಿಕ್‌ ಡಾ| ಎಚ್‌. ಗಿರೀಶ್‌, ಡಾ| ಬಿ. ಶ್ರೀಪತಿ, ವಿದ್ಯುತ್‌ ವಿಭಾಗದ ಮುಖ್ಯಸ್ಥ ಡಾ| ಕೊಟ್ರೇಶ್‌, ಸ್ಟೂಡೆಂಟ್‌ ಚಾಪ್ಟರ್‌ನ ಡಾ| ಅನುರಾಧ, ರಘುಕುಮಾರ್‌, ಅಪರ್ಣ ವಸ್ತ್ರದ, ಎಲ್‌ಎಫ್‌ಎಫ್‌ಎಫ್‌ ಘಟಕದ ಸದಸ್ಯರು, ಕಾಲೇಜಿನ ಇತರೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.