ಕೆಟ್ಟು ನಿಂತ ನೀರಿನ ಘಟಕ: ನಿವಾಸಿಗಳ ಹಿಡಿಶಾಪ

ಜೀವಜಲ ಪೂರೈಸುವಲ್ಲಿ ಪಪಂ ವಿಫಲ: ಸ್ಥಳೀಯರ ಆರೋಪ

Team Udayavani, Apr 27, 2020, 12:37 PM IST

27-April-08

ಕೂಡ್ಲಿಗಿ: ಪೇಟೆ ಬಸವೇಶ್ವರ ಬಳಿ ಬೀಗ ಹಾಕಿರುವ ಶುದ್ಧ ನೀರಿನ ಘಟಕ.

ಕೂಡ್ಲಿಗಿ: ಪಟ್ಟಣದ ಎಲ್ಲ 20 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಹಗಲಿರುಳು ಜನರು ನೀರಿನ ಕೊಳಾಯಿಗಳನ್ನು ಕಾಯುವ ಪರಿಸ್ಥಿತಿ ಇದೆ. ಓಣಿ ಓಣಿಗಳಲ್ಲಿ ಖಾಲಿ ಕೊಡಗಳ ಮೆರವಣಿಗೆ ಸಾಮಾನ್ಯ ದೃಶ್ಯವಾಗಿದೆ. ಈ ಪಟ್ಟಣದಲ್ಲಿ ಹಿಂದೆ ಸುಮಾರು 17 ಕುಡಿಯುವ ನೀರಿನ ಘಟಕಗಳು ಇದ್ದರೂ ಅವುಗಳಲ್ಲಿ ಈಗಾಗಲೇ ಏಳು ನೀರಿನ ಘಟಕಗಳು ಕೆಟ್ಟು ನಿಂತಿದೆ. ಜನಪ್ರತಿನಿಧಿಗಳ ಹಾಗೂ ಪಪಂ ಕಾರ್ಯವೈಖರಿ ಬಗ್ಗೆ ಜನ ಅಸಮಾಧಾನಗೊಂಡಿದ್ದಾರೆ.

ಪಪಂಗೆ ಜನಪ್ರತಿನಿಧಿ ಗಳು ಆಯ್ಕೆಯಾಗಿ 4 ತಿಂಗಳು ಕಳೆದರೂ ಅಧ್ಯಕ್ಷ ಮತ್ತು ಉಪಧ್ಯಾಕ್ಷ ಸ್ಥಾನಕ್ಕೆ ನ್ಯಾಯಲಯದ ಮೆಟ್ಟಿಲು ಏರಿ ತಡೆಯಾಜ್ಞೆ ತಂದಿರುವ ಕಾರಣ ಇಂದು ಸ್ಥಳೀಯ ಆಡಳಿತವನ್ನು ತಹಶೀಲ್ದಾರ್‌ರು ನಿರ್ವಹಿಸುತ್ತಿದ್ದಾರೆ. ಅವರು ಕೆಲಸದ ಒತ್ತಡದ ಮಧ್ಯೆ ಇಡೀ ತಾಲೂಕು ಕಡೆ ಗಮನ ಹರಿಸಬೇಕಾಗಿದ್ದು, ಇದರಿಂದ ನಾವು ನೀರಿಗಾಗಿ ಪರದಾಟ ಮಾಡಬೇಕಾಗಿದೆ. ಒಂದು ಕಡೆ ಕೆಲಸ ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಾವು ಈಗಾಗಲೇ ಜನಪ್ರತಿನಿಧಿಗಳಿಗೆ ಛೀಮಾರಿ ಹಾಕಿ ವಾರ್ಡ್‌ನಿಂದ ಕಳಿಸಿದ್ದೇವೆ. 4 ತಿಂಗಳಿನಿಂದ ನೀರು ಇದ್ದರೂ ಪಪಂ ಅಧಿಕಾರಿ ಮೋಟರ್‌ ಅಳವಡಿಸದೇ ಆಟವಾಡುತ್ತಿದ್ದಾರೆ. ಮುಖ್ಯಾಧಿಕಾರಿ ಬಳಿ ಕೇಳಿದರೆ ಸಬೂಬು ಹೇಳಿ ಕಳುಹಿಸುತ್ತಾರೆ.
-ಕೊಂಡಯ್ಯರ ರಾಘವೇಂದ್ರ,
ಗ್ರಾಮಸ್ಥ

ಪಪಂ ಮುಖ್ಯಾಧಿಕಾರಿಗಳು ಸದಸ್ಯರ ಗಮನಕ್ಕೆ ಬಾರದ ರೀತಿಯಲ್ಲಿ ಕೆಲವು ಟೆಂಡರ್‌ ಪ್ರಕ್ರಿಯೆಯನ್ನು ಶುರು ಮಾಡಿ ಸರ್ವಧಿಕಾರಿಯಂತೆ ಮೆರೆಯುತ್ತಿದ್ದಾರೆ.
ಅಧಿ ಕಾರ ಶಾಶ್ವತವಲ್ಲ ಮಾಡಿದ ಕೆಲಸ ಶಾಶ್ವತ.
ಕಾಲ್ಚಟ್ಟಿ ಈಶಪ್ಪ,
ಪಪಂ ಸದಸ್ಯ

ಪಟ್ಟಣ ಒಟ್ಟು 17 ಶುದ್ಧ ನೀರಿನ ಘಟಕಗಳನ್ನು ಒಳಗೊಂಡಿದ್ದು, ಅದರಲ್ಲಿ 2 ದುರಸ್ತಿಗೊಳಗಾಗಿವೆ. ಚಾವಡಿ ಬಳಿ ಹೊಸ ಬೋರ್‌ವೆಲ್‌ ಹಾಕಿಸಿ ಪ್ರಾರಂಭಿಸಬೇಕು. ಅಂಬೇಡ್ಕರ್‌ ಕಾಲೋನಿಯ ಆರ್‌ಓ ಪ್ಲಾಂಟ್‌ ಹಾಗೂ ಗೊವಿಂದಗಿರಿಯಲ್ಲಿ ನೀರೆ ಇಲ್ಲ. ಗೊವಿಂದಗಿರಿ ಶುದ್ಧ ನೀರಿನ ಘಟಕ ದುರಸ್ತಿಗೆ 5 ಲಕ್ಷದ 20 ಸಾವಿರ
ಹಣ ತೆಗೆದಿಡಲಾಗಿದೆ. ಸ್ಕೇರ್‌ ಸಿಟಿಯಲ್ಲಿ ಬರುವ ಹಣದಿಂದ ಇನ್ನು ಬಾಕಿ ಉಳಿದ 3 ಘಟಕಗಳ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು.
ಪಕೃದ್ದೀನ್‌,
ಪಪಂ ಮುಖ್ಯಾಧಿಕಾರಿ

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.