ಕೋವಿಡ್ ನಿಯಂತ್ರಿಸುವಲ್ಲಿ ವಿಫಲ


Team Udayavani, Jun 17, 2020, 5:08 PM IST

17-June-21

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕುರುಗೋಡು: ದೇಶದಲ್ಲಿ ಕೋವಿಡ್ ವೈರಸ್‌ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲಗೊಂಡಿದೆ ಎಂದು ಆರೋಪಿಸಿ ಸಿಪಿಐಎಂ ಸ್ಥಳೀಯ ಸಮಿತಿ ವತಿಯಿಂದ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಎನ್‌.ಸೋಮಪ್ಪ ಮಾತನಾಡಿ, ಭಾರತದಲ್ಲಿ ದಿನೇ ದಿನೇ ಕೋವಿಡ್ ವೈರಸ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಕಾರಣ ಲಾಕ್‌ಡೌನ್‌ ವಿಚಾರದಲ್ಲಿ ತಗೆದುಕೊಂಡ ನಿರ್ಲಕ್ಷ್ಯದ ನಿರ್ಧಾರ. ಮೋದಿ ಸರ್ಕಾರದ ಆಡಳಿತ ವಿಫಲತೆಯೇ ಕಾರಣವಾಗಿದೆ ಎಂದು ದೂರಿದರು. ಮುಖಂಡ ಮಂಜುನಾಥ ಎನ್‌. ಹುಲ್ಲೇಪ್ಪ, ಯಂಕಮ್ಮ, ಕೇಂಚಪ್ಪ ಹಾಗೂ ಇನ್ನಿತರರು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಮಲ್ಲೇಶಪ್ಪ ಮೇಲಧಿಕಾರಿಗಳಿಗೆ ಮನವಿ ಕಳುಹಿಸುವ ಭರವಸೆ ನೀಡಿದರು. ಪಟ್ಟಣ ಸಮೀಪದ ಬಾದನಹಟ್ಟಿ ಗ್ರಾಪಂ, ಎರ್ರಿಂಗಳಿಗಿ ಗ್ರಾಪಂ, ಸಿದ್ದಮ್ಮನಹಳ್ಳಿ ಗ್ರಾಪಂ, ಕಲ್ಲುಕಂಭ ಗ್ರಾಪಂಗಳ ವ್ಯಾಪ್ತಿಯಲ್ಲೂ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ವಿಎಸ್‌. ಶಿವಶಂಕರ್‌, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಳಿ ಬಸವರಾಜ್‌, ಯು. ಶಂಕ್ರಪ್ಪ, ಬಿ.ಮುಕ್ಕಣ್ಣ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.