ಕುರುಗೋಡಲ್ಲಿ ಉತ್ತಮ ಮಳೆ
Team Udayavani, Jul 2, 2020, 4:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕುರುಗೋಡು: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ಸಂಜೆ ಉತ್ತಮ ಮಳೆ ಸುರಿದಿದೆ. ಮಳೆ ಸುರಿದ ಪರಿಣಾಮ ಶಡ್ನಲ್ಲಿ ವ್ಯಾಪಾರ ಮಾಡುವ ಹಲವು ತರಕಾರಿ ವ್ಯಾಪಾರಸ್ಥರಿಗೆ ತೊಂದರೆಯಾಯಿತು. ವಾಹನ ಸವಾರರು ಪರದಾಡುವಂತಾಯಿತು.
ಬೇರೆ ಕಡೆ ತೆರಳುವ ಪ್ರಯಾಣಿಕರು ಅಕ್ಕಪಕ್ಕದ ಕಿರಾಣಿ ಅಂಗಡಿಗಳ ಗೂಡು ಸೇರಿದರು. ಜಿಲ್ಲಾದ್ಯಂತ ಕೋವಿಡ್ ಕೇಕೆ ಹಾಕುತ್ತಿರುವ ವೇಳೆ ಪಟ್ಟಣದ ಜನರು ಹೊರಗಡೆ ಸಂಚಾರ ಕಡಿಮೆಯಾಗಿದ್ದು, ಬೇಸಿಗೆಯ ತಾಪದಲ್ಲಿ ಮನೆಯಲ್ಲೇ ಕಾಲಕಳೆಯುವ ಅನಿವಾರ್ಯತೆಯಲ್ಲಿ ಮಳೆರಾಯ ಕೃಪೆ ತೋರಿದ್ದಕ್ಕೆ ಜನರು ನಿಟ್ಟಿಸಿರು ಬಿಟ್ಟಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರ ಬಿತ್ತನೆ ಕಾರ್ಯ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ