ಕುರುಗೋಡು: ದೇವಸ್ಥಾನ, ಮಸೀದಿಗೆ ಜನಾರ್ದನ ರೆಡ್ಡಿ ಭೇಟಿ

ಕಾರ್ಯಕರ್ತರ ಮನೆ ಮನೆಗೆ ಭೇಟಿ ನೀಡಿ ಮಾತನಾಡಿಸುತ್ತೇನೆ

Team Udayavani, Oct 24, 2022, 9:29 PM IST

1-adadasd

ಕುರುಗೋಡು: ಪಟ್ಟಣದ ಯಲ್ಲಾಪುರ ಕ್ರಾಸ್ ಬಳಿ ಇರುವ ಖಾದರ ತಾತ ಮಸೀದಿ ಹಾಗೂ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನ ಕ್ಕೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.

ನಂತರ ಮಾತನಾಡಿದ ಅವರು, ಕುರುಗೋಡುಗೆ ವಿಶೇಷ ವಾಗಿ ಭೇಟಿ ನೀಡಿರುವ ಕಾರಣ ಸುಮಾರು ಒಂದುವರೆ ವರ್ಷ ದಿಂದ ಜಿಲ್ಲಾದ್ಯಂತ ಎಲ್ಲ ದೇವಸ್ಥಾನ ಗಳಿಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದೇನೆ ಅದರಂತೆ ಕುರುಗೋಡಲ್ಲಿರುವ ಖಾದರ ತಾತ ನವರು ನಾನು 20 ವರ್ಷ ಇದ್ದಾಗಿಂದ ತುಂಬಾ ಪರಿಚಯ ಆದ್ದರಿಂದ ಅವರ ಮತ್ತು ಶ್ರೀ ದೊಡ್ಡಬಸವೇಶ್ವರ ದರ್ಶನ ಪಡೆಯಲು ಬಂದಿದ್ದೇನೆ ಇನ್ನು ಮುಂದೆ ಕೂಡ ದೇವರ ಅಶೀರ್ವಾದದಿಂದ ಜನರ ಮದ್ಯೆ ಇದ್ದು ಸೇವೆ ಮಾಡಲು ಬಯಸುತ್ತೇನೆ ಎಂದರು.

ಇನ್ನೂ ಜೀವನದಲ್ಲಿ ಹೋಟೆಲ್ ಸೇರಿದಂತೆ ಇತರೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಮಾಡಿದರೆ ಸಾಕು ಎಂಬ ಫೀಲಿಂಗ್ ಜನರಲ್ಲಿ ಮೂಡಿದೆ. ಅಲ್ಲದೆ ನವಂಬರ್ 6 ರಂದು ಜಿಲ್ಲೆಯಿಂದ ಹೊರಗಡೆ ಹೋಗುವ ಆದೇಶ ಬಂದಿರುವುದರಿಂದ ಹೋಗಬೇಕಾಗಿದೆ ಇನ್ನೂ 4 ತಿಂಗಳ ನಂತರ ಮತ್ತೆ ಬಂದು ಕಾರ್ಯಕರ್ತರ ಮನೆ ಮನೆಗೆ ಭೇಟಿ ನೀಡಿ ಮಾತನಾಡಿಸೋ ಪ್ರಯತ್ನ ಮಾಡುತ್ತೇನೆ. ಅಲ್ಲದೆ ಕುರುಗೋಡು ಪಟ್ಟಣದ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನ ಹಾಗೂ ಸಿರುಗುಪ್ಪದ ಕೆಂಚನಗುಡ್ಡ ದಲ್ಲಿ ದೇವಸ್ಥಾನ ಕೂಡ ಪ್ರವಾಸಿ ತಾಣ ವಾಗಬೇಕು ಆದ್ದರಿಂದ ಸರಕಾರಿಂದ ವಿಶೇಷ ವಾಗಿ ಕೆಎಂಎಫ್ ಯೋಜನೆ ಅಡಿಯಲ್ಲಿ 15 ಸಾವಿರ ಕೋಟಿ ಮಂಜೂರು ಆಗಿದ್ದು ಅದರಲ್ಲಿ ಕುರುಗೋಡು ದೊಡ್ಡಬಸವೇಶ್ವರ ದೇವಸ್ಥಾನ ಪ್ರವಾಸಿ ತಾಣವನ್ನಗಿಸುವಂತೆ ಸಚಿವ ಶ್ರೀರಾಮುಲು ಅವರಿಗೆ ತಿಳಿಸುವೆ ಎಂದು ಹೇಳಿದರು.

ನಾನು ಸಚಿವ ಇದ್ದಾಗ ಜಿಲ್ಲೆಯ ಎಲ್ಲ ಗಣಿ ಮಾಲೀಕರಿಗೆ ದೇವಸ್ಥಾನ ನಿರ್ವಹಣೆಗೆ 6 ರಷ್ಟು ಅನುದಾನ ಮಿಸಲಿಡುವಂತೆ ತಿಳಿಸಿದ್ದರಿಂದ ಮಾಧ್ಯಮದವರ ಮುಂದೆ ರೆಡ್ಡಿ ಇಸ್ ಪಬ್ಲಿಕ್ ಎಂದು ನನ್ನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿದರು ಎಂದು ಮರ್ಮಿಕವಾಗಿ ನುಡಿದರು.

ಮುಂದಿನ ಚುನಾವಣೆ ಬಗ್ಗೆ ನಾನು ಮಾತಾಡಲ್ಲ ಆದರೆ ಗಂಗಾವತಿ, ಸಿಂಧನೂರು, ಕೊಪ್ಪಳ ಈ ಮೂರು ಕಡೆಯಲ್ಲಿ ಎಲ್ಲಾದರೂ ಒಂದು ಕಡೆ ಇದ್ದು ಬಳ್ಳಾರಿ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಗಮನಿಸಿ ಆಶ್ರಯವಾಗಿರುವೆ ಎಂದರು.

ಎಲ್ಲ ಸಮಸ್ಯೆಗಳನ್ನು ಮೆಟ್ಟಿ ನಿಂತು ಅನ್ಯಾಯದ ವಿರುದ್ಧ ಸಿಡಿದೆದ್ದು ರೆಡ್ಡಿ ಸಮುದಾಯಕ್ಕೆ ಪೂರಕವಾಗಿರುವ ಎಮರೆಡ್ಡಿ ಮಲ್ಲಮ್ಮ ಎಲ್ಲ ಸಮುದಾಯಕ್ಕೂ ಸ್ಫೂರ್ತಿಯಾಗಿದ್ದಾರೆ ಅದರಂತೆ ಜೀವನದ ಕೊನೆಯವರೆಗೂ ನಾನು ದೇವರ ಅಶೀರ್ವಾದದಿಂದ ಪ್ರತಿಯೊಬ್ಬ ಜನರ ಸಮಸ್ಯೆ ಗೆ ಸ್ಪಂದಿಸುವ ಕಾರ್ಯ ಮಾಡುವೆ ಎಂದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.