ಮಂಗಳವಾದ್ಯದವರಿಗೆ ಕೋವಿಡ್ ಅಮಂಗಳ!

ಮದುವೆ ಸೀಜನ್‌ನಲ್ಲೇ ಕೆಲಸವಿಲ್ಲ |ವೃತ್ತಿ ನಂಬಿದವರು ಕಂಗಾಲು |ಬದುಕು ಮತ್ತಷ್ಟು ಕಷ್ಟಕರ

Team Udayavani, May 1, 2020, 12:45 PM IST

1-May–09

ಕುರುಗೋಡು: ಮಂಗಳವಾದ್ಯ ಕಲಾವಿದರ ಸಂಘದ ಸದಸ್ಯರು

ಕುರುಗೋಡು: ಮದುವೆ ಸೀಸನ್‌ನಲ್ಲೇ ಮಹಾಮಾರಿ ಕೋವಿಡ್ ಒಕ್ಕರಿಸಿಕೊಂಡಿದ್ದರಿಂದ ಮಂಗಳವಾದ್ಯರಿಗೆ ಕೆಲಸವೇ ಇಲ್ಲದಂತಾಗಿದೆ. ಇದರಿಂದ ಈ ವೃತ್ತಿಯ ಕಲಾವಿದರು ಸಂಕಷ್ಟದಲ್ಲಿ
ದಿನ ಕಳೆಯುವಂತಾಗಿದೆ. ಪ್ರತಿವರ್ಷ ಮಾರ್ಚ್‌, ಏಪ್ರಿಲ್‌ ಹಾಗೂ ಮೇ ತಿಂಗಳಲ್ಲೇ ಮದುವೆಗಳು ಹೆಚ್ಚು ನಡೆಯುತ್ತವೆ. ಈ ಮೂರು ತಿಂಗಳು ಬಿಡುವಿಲ್ಲದೆ ಕೆಲಸ ಮಾಡಿ ಮಂಗಳವಾದ್ಯರು ಹಣ ಗಳಿಸುತ್ತಿದ್ದರು. ಆದರೆ ಲಾಕ್‌ಡೌನ್‌ದಿಂದಾಗಿ ಮಾರ್ಚ್‌ ಕೊನೆಯ ವಾರದಿಂದ ಮಂಗಳ ಕಾರ್ಯಗಳು ಬಂದ್‌ ಆಗಿದ್ದರಿಂದ ಇವರಿಗೆ ಕೆಲಸ ಇಲ್ಲದಂತಾಗಿದೆ.

ಮೇ ತಿಂಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವ ಲಕ್ಷಣಗಳು ಗೋಚರಿಸುತ್ತಿಲ್ಲ. ಮೇ ನಲ್ಲಿ ನಿಗದಿಯಾಗಿದ್ದ ಅನೇಕ ಮದುವೆ ಮತ್ತು ಇತರೆ ಕಾರ್ಯಕ್ರಮ ರದ್ದುಗೊಂಡಿವೆ. ಇದು ಮಂಗಳವಾದ್ಯರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ಕುರುಗೋಡು ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ 200ಕ್ಕೂ ಹೆಚ್ಚು ಅಧಿಕ ಮಂಗಳವಾದ್ಯರು ಇದ್ದಾರೆ. ಮಂಗಳವಾದ್ಯ ಕಲಾ ತಂಡದವರು ಕನಿಷ್ಠ ಒಂದು ಮದುವೆ ಕಾರ್ಯಕ್ರಮದಲ್ಲಿ 5ರಿಂದ 6 ಜನ ಕೆಲಸ ನಿರ್ವಹಿಸುತ್ತಾರೆ. ಕ್ಲಾರ್‌ನಾಟ್‌, ಟ್ರಾಂಪಿಟ್‌ ಡೋಲ್‌, ಶೇಲ್ರಾಮ್‌, ಗೆಜ್ಜೆನಾದ ಸೇರಿದಂತೆ ಇತರೆ ಕೆಲಸ ಮಾಡುತ್ತಾರೆ. ಗಣ್ಯ, ಅತಿ ಗಣ್ಯರ ಮದುವೆ ಸಮಾರಂಭಗಳಲ್ಲಿ 25 ಜನ ಸೇರಿ ಒಂದು ತಂಡದಂತೆ ಕೆಲಸ ನಿರ್ವಹಿಸುತ್ತಾರೆ.

ಮೂರು ತಿಂಗಳು ಕೈತುಂಬ ಕೆಲಸದ ಜತೆಗೆ ಹೆಚ್ಚು ಹಣ ಸಂಪಾದಿಸುತ್ತಿದ್ದರು. ಈಗ ಅವರೆಡೂ ಇಲ್ಲದಂತಾಗಿದೆ. ತಾಲೂಕು ಸಂಘದಲ್ಲಿ 24 ಜನ ಮಂಗಳವಾದ್ಯರು ಹೆಸರು ನೋಂದಣಿ
ಮಾಡಿಸಿಕೊಂಡಿದ್ದಾರೆ. ಅದರಂತೆ ಗ್ರಾಮ ಮಟ್ಟದಲ್ಲಿ ಕೂಡ ಒಂದೊಂದು ಸಂಘ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಒಂದು ಸಂಘಕ್ಕೆ 24 ಜನ ಇದ್ದಾರೆ. ಕೊರೊನಾದಿಂದ ಕೆಲಸವಿಲ್ಲದೆ ಅತಂತ್ರರಾಗಿದ್ದಾರೆ ಎಂದು ಮಂಗಳವಾದ್ಯ ಕಲಾವಿದರ ತಂಡದ ತಾಲೂಕು ಕಾರ್ಯದರ್ಶಿ ಅಂಜಿನಪ್ಪ ತಮ್ಮ ಅಳಲು ತೊಡಿಕೊಂಡಿದ್ದಾರೆ.

ಭಜಂತ್ರಿ ಸಮುದಾಯದವರ ಕುಲಕಸುಬು ಆಗಿರುವ ಮ್ಯಾಳ ಬಾರಿಸುವುದಕ್ಕೆ ಕೊರೊನಾದಿಂದ ಕೆಲಸವಿಲ್ಲದೆ ಅವರ ಸ್ಥಿತಿ ಅತಂತ್ರವಾಗಿದೆ. ಈ ಮೂರು ತಿಂಗಳ ಮದುವೆ ಸೀಸನ್‌ಲ್ಲೇ
ಕೆಲಸ ಇಲ್ಲವಾಗಿದೆ. ಇದೇ ವೃತ್ತಿ ನಂಬಿದವರು ತುಂಬಾ ಸಂಕಷ್ಟದಲ್ಲಿದ್ದಾರೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರಕಾರ ಅವರ ನೆರವಿಗೆ ಬರಬೇಕು.
ಆಂಜಿನಪ್ಪ, ಮಂಗಳವಾದ್ಯ ಕಲಾವಿದರ
ಸಂಘದ ತಾಲೂಕು ಕಾರ್ಯದರ್ಶಿ, ಕುರುಗೋಡು

ಸುಧಾಕರ್‌ ಮಣ್ಣೂರು

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.