ನೀರಿನ ಘಟಕ ನನೆಗುದಿಗೆ-ಪರದಾಟ

ಕುಡುತಿನಿಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಬರ

Team Udayavani, Apr 24, 2020, 12:20 PM IST

24-April-09

ಕುರಗೋಡು: ಕುಡುತಿನಿಯ 6 ಮತ್ತು 19ನೇ ವಾರ್ಡಿನಲ್ಲಿ ನೀರು ಇಲ್ಲದ ಕಾರಣ ಅಲ್ಲಿನ ಜನರು ಬೇರೆ ವಾರ್ಡಿನ ಘಟಕಕ್ಕೆ ಮುಗಿಬಿದ್ದಿರುವುದು

ಕುರುಗೋಡು: ಕುಡುತಿನಿಯ 6 ಮತ್ತು 19ನೇ ವಾರ್ಡಿನಲ್ಲಿ ಸಮರ್ಪಕವಾಗಿ ನೀರು ದೊರಕದೆ ಅಲ್ಲಿನ ಜನರು ಹೈರಾಣಾಗಿದ್ದಾರೆ. ನಿತ್ಯ ಬೇರೆ ಬೇರೆ ವಾರ್ಡಿಗೆ ಅಥವಾ ಖಾಸಗಿ ಶುದ್ಧ ನೀರಿನ ಘಟಕಗಳಿಗೆ ತೆರಳಿ ಹಣ ಕೊಟ್ಟು ನೀರು ಖರೀದಿ ಮಾಡಬೇಕಾದ ಪರಿಸ್ಥಿತಿ ಇದೆ.

ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ವಿಧಿಸಲಾಗಿದ್ದು 6 ಮತ್ತು 19ನೇ ವಾರ್ಡಿನ ಜನರಿಗೆ ನೀರು ತರುವುದೇ ಕಷ್ಟಕರವಾಗುತ್ತಿದೆ. 3 ವರ್ಷಗಳ ಹಿಂದೆ ಎನ್‌ ಎಂಡಿಸಿ ಮತ್ತು ಪಪಂ ವತಿಯಿಂದ 6 ಮತ್ತು 19ನೇ ವಾರ್ಡಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿತ್ತು. 6ನೇ ವಾರ್ಡಿನಲ್ಲಿರುವ ಘಟಕ ಕೆಲ ದಿನ ಕಾರ್ಯನಿರ್ವಹಿಸಿ ನಂತರ ನನೆಗುದಿಗೆ ಬಿದ್ದಿದೆ. 19ನೇ ವಾರ್ಡಿನ ಘಟಕ ನಿರುಪಯುಕ್ತಗೊಂಡಿದೆ. ಈ ಎರಡು ವಾರ್ಡ್‌ಗಳಿಗೆ ಸದ್ಯ ನೀರು ಸಿಗದಿದ್ದರಿಂದ ಜನರು ನಿತ್ಯ ಪರದಾಡುತ್ತಿದ್ದಾರೆ.

6 ಮತ್ತು 19ನೇ ವಾರ್ಡಿನಲ್ಲಿ ಸಮರ್ಪಕವಾಗಿ ನೀರು ಇಲ್ಲದೆ ಜನ ನಿತ್ಯ ಪರದಾಡುತ್ತಿದ್ದಾರೆ. ಅಧಿಕಾರಿಗಳು ಎಚ್ಚೆತ್ತುಕೊಂಡು ನೀರು ಒದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ.
ಟಿ.ಕೆ. ಕಾಮೇಶ, ಮುಖಂಡ

ಮೋಟಾರ್‌ ಸಮಸ್ಯೆಯಿಂದ 6ನೇ ವಾರ್ಡಿನ ನೀರಿನ ಘಟಕವನ್ನು ಎರಡು ದಿನದಲ್ಲಿ ವ್ಯವಸ್ಥೆ ಮಾಡಿಕೊಡಲಾಗುವುದು. 19ನೇ ವಾರ್ಡಿನ ಘಟಕ ಲ್ಯಾಂಡ್‌ ಆರ್ಮಿಗೆ ಸಂಬಂಧಿಸಿದ್ದು ಅವರಿಗೆ ನೋಟಿಸ್‌ ನೀಡಿ ವ್ಯವಸ್ಥೆ ಮಾಡಿಕೊಡಲು ತಿಳಿಸಲಾಗಿದೆ. 19ನೇ ವಾರ್ಡಿನ ಘಟಕ ಪಪಂ ವ್ಯಾಪ್ತಿಗೆ ಒಳಪಟ್ಟಿಲ್ಲ. ನಮ್ಮ ವ್ಯಾಪ್ತಿಗೆ ಒಳಪಡಿಸಿದ ದಿನವೇ ಜನರಿಗೆ ಅನುಕೂಲ ಮಾಡಿಕೊಡಲಾಗುವುದು.
ಹಿಮಾಮ್‌ ಸಾಹೇಬ್‌,
ಕುಡುತಿನಿ ಪಪಂ ಮುಖ್ಯಾಧಿಕಾರಿ

ಸುಧಾಕರ್‌ ಮಣ್ಣೂರು

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.