ಕುರುಗೋಡು: ನೂತನ ತಹಶೀಲ್ದಾರ್‌ ಆಗಿ ಗುರುರಾಜ್ ಛಲವಾದಿ ಅಧಿಕಾರ ಸ್ವೀಕಾರ.!


Team Udayavani, Feb 7, 2023, 8:49 PM IST

ಕುರುಗೋಡು: ನೂತನ ತಹಶೀಲ್ದಾರ್‌ ಆಗಿ ಗುರುರಾಜ್ ಛಲವಾದಿ ಅಧಿಕಾರ ಸ್ವೀಕಾರ.!

ಕುರುಗೋಡು: ಪಟ್ಟಣದ ನೂತನ ತಹಶೀಲ್ದಾರ್‌ ಆಗಿ ಗುರುರಾಜ್, ಎಂ. ಛಲವಾದಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸಿದ ರಾಘವೇಂದ್ರ ಅವರು ತೆರವಾದ ಸ್ಥಾನಕ್ಕೆ ಭರ್ತಿ ಹೊಂದಿದ್ದಾರೆ. ಗುರುರಾಜ್ ಛಲವಾದಿ ಅವರು ಇಲ್ಲಿಗೆ ಬರುವ ಮುನ್ನ ಕುಷ್ಟಗಿ ತಾಲೂಕಿನ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇಲ್ಲಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತಿದ್ದ ರಾಘವೇಂದ್ರ ಅವರು ಕುಷ್ಟಗಿ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ.

ನೂತನ ತಹಶೀಲ್ದಾರ್‌ ಗುರುರಾಜ್ ಛಲವಾದಿ ಅವರಿಗೆ ಪಟ್ಟಣದ ಮುಖಂಡರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಹೂವಿನ ಹಾರ ಹಾಕಿ ಅಭಿನಂದಿಸಿದ್ದಾರೆ.

ಇದೆ ವೇಳೆ ನೂತನ ತಹಶೀಲ್ದಾರ್‌ ಮಾತನಾಡಿ, ಪಟ್ಟಣಕ್ಕೆ ಹೊಸ ಅಧಿಕಾರಿಯಾಗಿರುವುದರಿಂದ ಪಟ್ಟಣದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಈ ಹಿಂದೆ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ಯಾವ ರೀತಿ ಸಹಕಾರ ನೀಡಿದ್ದಿರೋ ಅದೇ ರೀತಿ ಸಹಕಾರ ನೀಡಿ ಎಂದು ವಿನಂತಿಸಿದರು.

ಇದನ್ನೂ ಓದಿ: ತಾಕತ್ತಿದ್ದರೆ ನಾನು ಹೇಳಿದ ವ್ಯಕ್ತಿಯನ್ನೇ ಸಿಎಂ ಅಭ್ಯರ್ಥಿಯೆಂದು ಘೋಷಿಸಿ: ಹೆಚ್ ಡಿಕೆ ಸವಾಲು

ಟಾಪ್ ನ್ಯೂಸ್

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

sonda

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್