ಕುರುಗೋಡು: ನೂತನ ತಹಶೀಲ್ದಾರ್ ಆಗಿ ಗುರುರಾಜ್ ಛಲವಾದಿ ಅಧಿಕಾರ ಸ್ವೀಕಾರ.!
Team Udayavani, Feb 7, 2023, 8:49 PM IST
ಕುರುಗೋಡು: ಪಟ್ಟಣದ ನೂತನ ತಹಶೀಲ್ದಾರ್ ಆಗಿ ಗುರುರಾಜ್, ಎಂ. ಛಲವಾದಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿದ ರಾಘವೇಂದ್ರ ಅವರು ತೆರವಾದ ಸ್ಥಾನಕ್ಕೆ ಭರ್ತಿ ಹೊಂದಿದ್ದಾರೆ. ಗುರುರಾಜ್ ಛಲವಾದಿ ಅವರು ಇಲ್ಲಿಗೆ ಬರುವ ಮುನ್ನ ಕುಷ್ಟಗಿ ತಾಲೂಕಿನ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇಲ್ಲಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತಿದ್ದ ರಾಘವೇಂದ್ರ ಅವರು ಕುಷ್ಟಗಿ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ.
ನೂತನ ತಹಶೀಲ್ದಾರ್ ಗುರುರಾಜ್ ಛಲವಾದಿ ಅವರಿಗೆ ಪಟ್ಟಣದ ಮುಖಂಡರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಹೂವಿನ ಹಾರ ಹಾಕಿ ಅಭಿನಂದಿಸಿದ್ದಾರೆ.
ಇದೆ ವೇಳೆ ನೂತನ ತಹಶೀಲ್ದಾರ್ ಮಾತನಾಡಿ, ಪಟ್ಟಣಕ್ಕೆ ಹೊಸ ಅಧಿಕಾರಿಯಾಗಿರುವುದರಿಂದ ಪಟ್ಟಣದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಈ ಹಿಂದೆ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ಯಾವ ರೀತಿ ಸಹಕಾರ ನೀಡಿದ್ದಿರೋ ಅದೇ ರೀತಿ ಸಹಕಾರ ನೀಡಿ ಎಂದು ವಿನಂತಿಸಿದರು.
ಇದನ್ನೂ ಓದಿ: ತಾಕತ್ತಿದ್ದರೆ ನಾನು ಹೇಳಿದ ವ್ಯಕ್ತಿಯನ್ನೇ ಸಿಎಂ ಅಭ್ಯರ್ಥಿಯೆಂದು ಘೋಷಿಸಿ: ಹೆಚ್ ಡಿಕೆ ಸವಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ