ಜಿಂದಾಲ್ ನೌಕರರು-ವಾಹನ ಪ್ರವೇಶಕ್ಕೆ ನಿರ್ಬಂಧ
ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ ನೀಡಲು ಮನವಿ ಕುಡಿತಿನಿ ಪಪಂ ನಿವಾಸಿಗಳಿಂದ ಭಿತ್ತಿ ಪತ್ರಗಳ ಚಳವಳಿ-ಮನವಿ
Team Udayavani, Jun 13, 2020, 4:26 PM IST
ಕುರುಗೋಡು: ಕುಡುತಿನಿ ಭಾಗದ ಜಿಂದಾಲ್ ನೌಕರರು ಮತ್ತು ವಾಹನಗಳಿಗೆ ಪಟ್ಟಣದೊಳಗೆ ಪ್ರವೇಶಿಸದಂತೆ ಸಾರ್ವಜನಿಕರು ನಿರ್ಬಂಧ ವಿಧಿಸಿರುವುದು.
ಕುರುಗೋಡು: ಸಮೀಪದ ಕುಡಿತಿನಿ ಪಟ್ಟಣದ ಹಲವು ಜಿಂದಾಲ್ ಕಂಪನಿಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ನಾಗರಿಕರು ಜಿಂದಾಲ್ ನೌಕರರು ಮತ್ತು ಕಾರ್ಖಾನೆ ವಾಹನಗಳಿಗೆ ಪಟ್ಟಣದೊಳಗಡೆ ಪ್ರವೇಶ ಮಾಡದಂತೆ ಶುಕ್ರವಾರದಿಂದ ನಿರ್ಬಂಧ ವಿಧಿಸಿದ್ದಾರೆ.
ಜಿಂದಾಲ್ ಸಂಸ್ಥೆಯಲ್ಲಿ ಪ್ರಸ್ತುತ 101 ಕೋವಿಡ್ ಸೋಂಕು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರು ಪಟ್ಟಣವನ್ನು ಕೋವಿಡ್ ಸೋಂಕಿನಿಂದ ಮುಕ್ತ ಮಾಡಲು ಸ್ವಯಂ ಪ್ರೇರಣೆಯಿಂದ ಮುನ್ನಚ್ಚೆರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಇಲ್ಲಿನ ನಿವಾಸಿ ವಿ.ರಾಮು ಮಾತನಾಡಿ, ಪಟ್ಟಣದಲ್ಲಿನ ಜನರನ್ನು ಮತ್ತು ನಮ್ಮ ಕುಟುಂಬಗಳ ಅಮೂಲ್ಯ ಜೀವ ಉಳಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಅಲ್ಲದೇ ಯಾವುದೇ ಕಾರಣಕ್ಕೂ ನೌಕರರನ್ನು ಮತ್ತು ಅವರ ಕುಟುಂಬಗಳನ್ನು ಹೊರಗಡೆ ಬಿಡಬಾರದು ಹಾಗೂ ಜಿಲ್ಲಾಡಳತವು ಸಹ ಕೋವಿಡ್ ತೆಡೆಯಲು ಸಂಸ್ಥೆಗೆ ಸೂಕ್ತ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ