ಆದ್ಯತಾ ವಲಯ ಬೆಳವಣಿಗೆಗೆ ಸಾಲ ನೀಡಿ

ಸಾಲ ಸೌಲಭ್ಯಗಳ ಬಗ್ಗೆ ಜನ ಜಾಗೃತಿ ಹಾಗೂ ಅರಿವು ಮೂಡಿಸಲಾಗುತ್ತದೆ

Team Udayavani, Oct 27, 2021, 7:59 PM IST

ಆದ್ಯತಾ ವಲಯ ಬೆಳವಣಿಗೆಗೆ ಸಾಲ ನೀಡಿAdyatha

ಬಳ್ಳಾರಿ: ಸಮಾಜದಲ್ಲಿ ದುರ್ಬಲರಿಗೆ, ಅದ್ಯತಾ ವಲಯಕ್ಕೆ ಸಾಲ ಸೌಲಭ್ಯ ಒದಗಿಸುವ ಮೂಲಕ ಆ ವಲಯಗಳ ಬೆಳವಣಿಗೆಗೆ ಬ್ಯಾಂಕ್‌ ಗಳು ಸಹಕಾರ ನೀಡಬೇಕು ಎಂದು ಜಿಪಂ ಸಿಇಒ ನಂದಿನಿ ಕೆ.ಆರ್‌. ಅವರು ಹೇಳಿದರು.

ಆಜಾದಿ ಕಾ ಅಮೃತ್‌ ಮಹೋತ್ಸವ ಅಂಗವಾಗಿ ನಗರದ ಕಮ್ಮ ಭವನದಲ್ಲಿ ಜಿಲ್ಲಾ ಬ್ಯಾಂಕರ್ಸ್‌ ಸಮಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಾಲ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ಯಾಂಕ್‌ ಗಳು ಮಹಿಳಾ ಸ್ವಸಹಾಯ ಗುಂಪುಗಳು, ರೈತರು ಒಳಗೊಂಡಂತೆ ಆದ್ಯತಾ ವಲಯಗಳಿಗೆ ಸಾಲ ಸೌಲಭ್ಯ ಕಲ್ಪಿಸಬೇಕು.

ಸಾಲ ಸೌಲಭ್ಯ ಪಡೆಯುವ ಪ್ರತಿಯೊಬ್ಬರು ಪಡೆದ ಸಾಲವನ್ನು ಎನ್‌ ಇಪಿ (ಅನುತ್ಪಾದಕ ಆಸ್ತಿ ಅಥವಾ ವಸೂಲಾಗದ ಸಾಲ) ಮಾಡದೇ, ಮರು ಪಾವತಿ ಮಾಡಿದರೆ ಮತ್ತಷ್ಟು ಜನರಿಗೆ ಅನುಕೂಲವಾಗಲಿದೆ ಎಂದರು.

ಬ್ಯಾಂಕ್‌ ಗಳು ಸಾರ್ವಜನಿಕರಿಗೆ ಸುಲಭವಾಗಿ ಸೌಲಭ್ಯ ಒದಗಿಸುವ ಕೆಲಸ ಮಾಡುವ ಮೂಲಕ ಜನರ ಅಲೆದಾಟವನ್ನು ತಪ್ಪಿಸಬೇಕು. ಸರ್ಕಾರಿ ಇಲಾಖೆಗಳ ಮುಖಾಂತರ ಬ್ಯಾಂಕ್‌ ನಿಂದ ತುಂಬಾ ಜನರು ಸಾಲ ಸೌಲಭ್ಯ ಪಡೆಯುತ್ತಿದ್ದು, ಇಲಾಖೆಗಳು ಗುರುತಿಸುವ ಫಲಾನುಭವಿಗಳು, ಸಾಲ ಮರು ಪಾವತಿ ಮಾಡುವವರೇ ಎನ್ನುವುದನ್ನು ಗಮನಿಸಿ ಅರ್ಹರಾದವರಿಗೆ ಸಾಲ ಕೊಡಿಸುವ ಕೆಲಸ ಮಾಡಿ ಎಂದು ಸೂಚಿಸಿದರು.

ಆರ್ಥಿಕ ಅಭಿವೃದ್ಧಿ, ಸುಸ್ಥಿರ ಬೆಳವಣಿಗೆಗೆ, ಆರ್ಥಿಕ ಸ್ಥಿತಿ ಸುಧಾರಣೆಗೆ ಇಂಥ ಕಾರ್ಯಕ್ರಮ ನೆರವಾಗಲಿದೆ. ಸ್ವಸಹಾಯ ಗುಂಪುಗಳು ಪಡೆದ ಸಾಲವನ್ನು ಆದಾಯ ವೃದ್ಧಿಸುವ ಕೆಲಸಕ್ಕೆ ಬಳಕೆ ಮಾಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೈದುಲು ಅಡಾವತ್‌ ಅವರು ಮಾತನಾಡಿ, ಸಾಲಕ್ಕಾಗಿ ರೈತರು ಅಲೆದಾಡುವುದನ್ನು ತಪ್ಪಿಸಿ, ರೈತ ಸಮುದಾಯಕ್ಕೆ ಸರಿಯಾದ ಸಮಯಕ್ಕೆ ಸಾಲ ಸೌಲಭ್ಯ ನೀಡುವ ಕೆಲಸ ಬ್ಯಾಂಕ್‌ ಗಳಿಂದ ನಡೆಯಬೇಕು. ಸೂಕ್ತ ಸಮಯಕ್ಕೆ ಸಾಲ ನೀಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದರು.

ಸೈಬರ್‌ ಕ್ರೈಂ ಬಗ್ಗೆ ಬ್ಯಾಂಕ್‌ ಗ್ರಾಹಕರು, ಸಾರ್ವಜನಿಕರು ಎಚ್ಚರಿಕೆಯಿಂದಿರಿ. ಫೇಸ್‌ ಬುಕ್‌, ವಾಟ್‌ಸ್ಯಾಪ್‌ ಗಳಲ್ಲಿ ಬರುವ ಸಂದೇಶ ಮತ್ತು ನಕಲಿ ಕರೆಗಳ ಬಗ್ಗೆ ಜಾಗೃತಿ ಅಗತ್ಯ. ಇಂಥ ಕಾರ್ಯಕ್ರಮಗಳು ತಾಲೂಕು ಮಟ್ಟದಲ್ಲಿ ನಡೆದರೆ ತುಂಬಾ ಜನರಿಗೆ ಅನುಕೂಲವಾಗಲಿದೆ ಎಂದರು. ಆನ್‌ ಲೈನ್‌ ಮೂಲಕ ಎಲ್ಲ ಸೌಲಭ್ಯಗಳು ಬೆರಳಂಚಿನಲ್ಲಿ ಸಿಗಲಿದ್ದು ಇದರ ಜೊತೆಗೆ ಸೈಬರ್‌ ಕ್ರೈಂಗಳು ಕೂಡ ಜಾಸ್ತಿಯಾಗುತ್ತಿವೆ.

ಇದನ್ನು ತಡೆಯಲು ಸಾರ್ವಜನಿಕರು ಗಮನಹರಿಸಬೇಕಿದೆ ಎಂದರು. ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ನವೀನ್‌ ಕುಮಾರ್‌ ಪ್ರಾಸ್ತವಿಕವಾಗಿ ಮಾತನಾಡಿ, ಎಲ್ಲ ಬ್ಯಾಂಕ್‌ ಗಳು ಒಂದೇ ವೇದಿಕೆಯಲ್ಲಿ ಗ್ರಾಹಕರ ಸೇವೆಗೆ ಲಭ್ಯವಾಗಲಿದ್ದು, ಜಿಲ್ಲೆಯ ಸಾರ್ವಜನಿಕರಿಗೆ ವಿವಿಧ ಬ್ಯಾಂಕ್‌ ಗಳಿಂದ ದೊರೆಯುವ ಸಾಲ ಸೌಲಭ್ಯಗಳ ಬಗ್ಗೆ ಜನ ಜಾಗೃತಿ ಹಾಗೂ ಅರಿವು ಮೂಡಿಸಲಾಗುತ್ತದೆ ಎಂದರು.

ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಆವಾಸ್‌ ಯೋಜನೆ, ಸ್ವ ಸಹಾಯ ಗುಂಪುಗಳಿಗೆ ಸಾಲ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ ಸಾಲ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಸೇರಿದಂತೆ ಹಲವು ವಿಷಯಗಳ ಕುರಿತು ಗ್ರಾಹಕರಿಗೆ ಅರಿವು, ಸೈಬರ್‌ ಕ್ರೆ„ಂ ಕುರಿತು ಜಾಗೃತಿ, ಡಿಜಿಟಲ್‌ ಸೇವೆಯ ಸದುಪಯೋಗ ಸೇರಿ ಹತ್ತು ವಿಷಯಗಳ ಮಾಹಿತಿ ಪಡೆಯಿರಿ ಎಂದರು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್‌ ನ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌ ಡಿ.ಸಿ. ಮೋಹನ್‌ ಕುಮಾರ್‌, ಎಸ್‌ ಬಿಐ ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ಪ್ರದೀಪ್‌ ನಾಯರ್‌, ಹುಬ್ಬಳ್ಳಿಯ ಕೆನರಾ ಬ್ಯಾಂಕ್‌ ವೃತ್ತ ಕಚೇರಿ ಜನರಲ್‌ ಮ್ಯಾನೇಜರ್‌ಜೆ.ಎಸ್‌.ರವಿ ಸುಧಾಕರ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.