ನೀರಿಗಾಗಿ ಚಿರತೆ ಪರದಾಟ
Team Udayavani, Mar 5, 2021, 6:05 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಬೇಸಿಗೆ ಆರಂಭವಾಗುತ್ತಿದ್ದಂತೆಅರಣ್ಯದಲ್ಲಿ ವನ್ಯಪ್ರಾಣಿಗಳಿಗೂ ಕುಡಿವನೀರಿನ ಕೊರತೆ ಎದುರಾಗಿದೆ. ಜಿಲ್ಲೆಯಸಂಡೂರು ಅರಣ್ಯ ಪ್ರದೇಶದಲ್ಲಿನೀರಿಗಾಗಿ ಪರದಾಟ ನಡೆಸಿರುವ ಚಿರತೆ, ರಸ್ತೆಯಲ್ಲಿ ನಿಂತ ನೀರನ್ನು ಕುಡಿಯುತ್ತಿರುವ ವೀಡಿಯೋ ವೈರಲ್ ಆಗಿದೆ.
ಜಿಲ್ಲೆಯ ಸಂಡೂರಿನ ಗಣಿ ಪ್ರದೇಶಗಳಲ್ಲಿ ಗಣಿ ಲಾರಿಗಳು ಓಡಾಡುವ ರಸ್ತೆ ಮೇಲೆ ಚಿರತೆ ಬಂದು ನೀರು ಕುಡಿದ ವಿಡಿಯೋ ಈಗ ವೈರಲ್ ಆಗಿದೆ. ಸಂಡೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಣಿ ಲಾರಿಗಳ ಓಡಾಡ ಸಾಮಾನ್ಯವಾಗಿ ಅಧಿಕ ಸಂಖ್ಯೆಯಲ್ಲಿ ಇರುತ್ತದೆ. ಹೀಗಾಗಿ ಗಣಿ ಲಾರಿಗಳು ಓಡಾಡುವ ರಸ್ತೆಯಲ್ಲಿ ಧೂಳು ಏಳಬಾರದು ಎಂಬ ಕಾರಣಕ್ಕೆ ರಸ್ತೆಯ ಮೇಲೆ ನೀರು ಹಾಕಲಾಗುತ್ತದೆ.
ನೀರು ಕುಡಿಯಲು ಪರದಾಟ ನಡೆಸಿದ್ದ ಚಿರತೆಯೊಂದು ರಸ್ತೆಯಲ್ಲಿ ನಿಂತಿದ್ದ ನೀರನ್ನು ಕುಡಿದು ದಾಹ ತಣಿಸಿಕೊಳ್ಳುತ್ತಿದ್ದ ದೃಶ್ಯವನ್ನು ಗಣಿಲಾರಿಯೊಂದರ ಕ್ಲೀನರ್ ಒಬ್ಬರು ಸೆರೆ ಹಿಡಿದಿದ್ದಾರೆ. ಚಿರತೆಯನ್ನುಕಂಡ ಲಾರಿ ಚಾಲಕ ಕೂಡಲೇ ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ. ಇದರಿಂದ ಚಿರತೆ ಕ್ಷಣಾರ್ಧದಲ್ಲಿ ನೀರು ಕುಡಿದು ಹೋಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್