ಬಾಡಿಗೆ ಕಟ್ಟಡದಲ್ಲಿ ಗ್ರಂಥಾಲಯ!


Team Udayavani, Oct 29, 2019, 2:49 PM IST

ballary-tdy-1

ಕೂಡ್ಲಿಗಿ: 1968ರಲ್ಲಿ ಪ್ರಾರಂಭವಾದ ತಾಲೂಕು ಗ್ರಂಥಾಲಯ ಇಲ್ಲಿವರೆಗೂ ಸ್ವಂತ ಕಟ್ಟಡ ಹೊಂದಿಲ್ಲ. ಬಾಡಿಗೆಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು ಮೂಲಭೂತ ಸೌಕರ್ಯಗಳ ಕೊರತೆಯಿಂದ ದಿನೆದಿನೇ ಓದುಗರ ಸಂಖ್ಯೆ ಇಳಿಮುಖವಾಗುತ್ತಿದೆ.

ಪ್ರವಾಸಿ ಮಂದಿರದ ಹತ್ತಿರವಿರುವ ಸಣ್ಣ ನೀರಾವರಿ ಇಲಾಖೆಯ ಪಕ್ಕದಲ್ಲಿಯೇ ಬಾಡಿಗೆ ಮನೆಯಲ್ಲಿ ಗ್ರಂಥಾಲಯವಿದ್ದು ಜನರಿಗೆಮಾಹಿತಿಯಿಲ್ಲ. ಪಟ್ಟಣ ಪಂಚಾಯ್ತಿ ಅಧಿಕಾರಿಗಳಿಗೆ ಈಗಾಗಲೇ 2 ಬಾರಿ ಪತ್ರ ಬರೆದಿದ್ದರೂ ಇದೂವರೆಗೂ ಇಲ್ಲಿಯ ಗ್ರಂಥಾಲಯಕ್ಕೆ ಸ್ವಂತ ನಿವೇಶನ ನೀಡಿಲ್ಲ.

ಆದರೆ ಗ್ರಂಥಾಲಯಕ್ಕೆ ಬರಬೇಕಾದ ಶೇ. 6 ಸೆಸ್‌ ಹಣವನ್ನು ನೀಡುತ್ತಿದ್ದು ಇದರಿಂದ ಗ್ರಂಥಾಲಯದಲ್ಲಿ ಎಲ್ಲ ರೀತಿಯ ದಿನಪತ್ರಿಕೆಗಳು, ವಾರಪತ್ರಿಕೆಗಳು, ಪುಸ್ತಕಗಳು ಬರುತ್ತಿವೆ. ಆದರೆ ಪುಸ್ತಕಗಳನ್ನು, ಪತ್ರಿಕೆಗಳನ್ನು ಇಡಲು ರ್ಯಾಕ್‌ ವ್ಯವಸ್ಥೆ ಇಲ್ಲಿಲ್ಲ. ಜಾಗದ ಕೊರತೆಯಿಂದಾಗಿ ಎಲ್ಲ ಪುಸ್ತಕಗಳನ್ನು ಚೀಲಗಳಲ್ಲಿ ಕಟ್ಟಿಡಲಾಗುತ್ತಿದೆ.

ಗ್ರಂಥಾಲಯಕ್ಕೆ 825 ಸದಸ್ಯರಿದ್ದು 101 ರೂಪಾಯಿ ಕಟ್ಟಿ ಸದಸ್ಯತ್ವ ಪಡೆದಿಕೊಂಡಿದ್ದಾರೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚಿನ ಓದುಗರ ಬರುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಬೇಕಾದ ಪುಸ್ತಕಗಳ ಕೊರತೆಯಿದೆ. ಕನಿಷ್ಠ 3 ಸಿಬ್ಬಂದಿ ಅವಶ್ಯಕತೆಯಿದ್ದು ಒಬ್ಬ ಗ್ರಂಥಪಾಲಕ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಶೌಚಾಲಯ ವ್ಯವಸ್ಥೆಯಿಲ್ಲ.

ಗ್ರಂಥಾಲಯದಲ್ಲಿ 25 ಸಾವಿರಕ್ಕೂ ಅಧಿಕ ಪುಸ್ತಕಗಳಿದ್ದು ಜಾಗದ ಕೊರತೆಯಿಂದ ರ್ಯಾಕ್‌ ವ್ಯವಸ್ಥೆಯಿಲ್ಲದೇ ಚೀಲದಲ್ಲಿ ಕಟ್ಟಿಡಲಾಗುತ್ತಿದೆ. ಪಟ್ಟಣದ ಮಧ್ಯಭಾಗದಲ್ಲಿ ಸ್ವಂತ ಕಟ್ಟಡ ನಿರ್ಮಾಣವಾದರೆ ಗ್ರಂಥಾಲಯ ಅಭಿವೃದ್ಧಿಗೂ ಹಾಗೂ ಓದುಗರಿಗೂ ಹತ್ತಿರವಾಗುತ್ತದೆ. ಎಸ್‌. ಸುರೇಶ್‌, ಗ್ರಂಥಾಲಯ ಅಧಿಕಾರಿ

 

-ಕೆ.ನಾಗರಾಜ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.