ಧಾರಾಕಾರ ಮಳೆ: ಗದ್ದೆಗಳು ಜಲಾವೃತ


Team Udayavani, Oct 20, 2018, 5:53 PM IST

bell-1.jpg

ಕುರುಗೋಡು: ಪಟ್ಟಣದ ಸುತ್ತಮುತ್ತ ಬುಧವಾರ ತಡರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಭತ್ತದ ಗದ್ದೆಗಳು ಜಲಾವೃತಗೊಂಡು ಬೆಳೆ ಹಾನಿಯಾಗಿದೆ. ಧಾರಾಕಾರಾ ಸುರಿದ ಮಳೆಯಿಂದ ಹಳ್ಳ-ಕೋಳ್ಳಗಳು ತುಂಬಿ ಹರಿದು ಗದ್ದೆಗಳಿಗೆ ನೀರು ನುಗ್ಗಿ ಜಲವೃತಗೋಂಡಿವೆ. ಇನ್ನು ನದಿ ತೀರದ ಮಣ್ಣೂರು ಕ್ಯಾಂಪ್‌, ಮಣ್ಣೂರು, ಸೂಗೂರು, ರುದ್ರಪಾದ, ನಡವಿ, ಸಿರಿಗೇರಿ, ಗುಂಡಿಗೆನೂರು, ದಾಸಪುರ ಗ್ರಾಮಗಳಲ್ಲಿ ರೈತರು ನಾಟಿ ಮಾಡಿದ್ದ ಭತ್ತ ಕಾಳು ಕಟ್ಟಿ ಕಟಾವುಗೆ ಬಂದಿದ್ದವು. ಆದರೆ ಬುಧವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಭತ್ತದ ಬೆಳೆಗಳು ಸಂಪೂರ್ಣ ನೆಲ ಕಚ್ಚಿದ್ದು, ಕಾಳುಗಳು ನೆಲಕ್ಕೆ ಉದುರಿ ರೈತರು ಅಪಾರ ಪ್ರಮಾಣದ ನಷ್ಟ ಎದುರಿಸುವಂತಾಗಿದೆ.

ಕಳೆದ ನಾಲ್ಕು ವರ್ಷಗಳಿಂದ ಮಳೆ, ಬೆಳೆ ಇಲ್ಲದೆ ರೈತರು ಬೆಳೆಗಳನ್ನು ಬೆಳೆಯಲಾಗದೆ ಸಂಕಷ್ಟಕ್ಕೆ ಸಿಲುಕಿ ಗುಳೆ ಹೋಗಿ ಜೀವನ ನಡಿಸುವಂತ ಪರಿಸ್ಥಿತಿ ನಿಮಾರ್ಣವಾಗಿತ್ತು. ಈ ಬಾರಿ ಅಲ್ಪ ಮಳೆಗೆ ಉತ್ತಮ ಬೆಳೆ ಬೆಳೆದು ಫಲವನ್ನು ಕೈಗೆ ಪಡಿದುಕೊಳ್ಳುವ ಹಂತದಲ್ಲಿದ್ದ ಹಲವು ರೈತರು ಮತ್ತೆ ವರುಣನ ಆರ್ಭಟಕ್ಕೆ ನಾಟಿ ಮಾಡಿದ ಬೆಳೆಗಳು ಎಲ್ಲಂದರಲ್ಲಿ ಜಲಾವೃತಗೊಂಡಿದ್ದು, ಕೆಲವು ರೈತರಿಗೆ ನುಂಗಲಾರದ ತುತ್ತಾಗಿ ಪರಿಣಾಮಿಸಿದೆ.

ನೀರಾವರಿ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಎಮ್ಮಿಗನೂರು, ಗುತ್ತಿಗೆನೂರು, ಒರಾಯಿ, ಪಟ್ಟಣ ಸೇರಗು ಸೋಮಲಾಪುರ ಭಾಗದಲ್ಲಿ ಹೈಬ್ರಿಡ್‌ ಜೋಳ, ಮೆಕ್ಕೆಜೋಳ, ಸಜ್ಜೆ, ಮೆಣಸಿನಕಾಯಿ ಇನ್ನಿತರೆ ಬೆಳೆಗಳು ಬಿತ್ತನೆ ಮಾಡಿದ ಮಡಿಗಳ ತುಂಬ ನೀರು ತುಂಬಿ ಎಲ್ಲಂದರಲ್ಲಿ ವಡ್ಡುಗಳು ಕಿತ್ತಿ ಹೋಗಿ ಉತ್ತಮ ಮಳೆ:

ರೈತರಲ್ಲಿ ಸಂತಸ ಕಂಪ್ಲಿ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಸಂಜೆ ಮತ್ತು ರಾತ್ರಿ ಉತ್ತಮ ಮಳೆಯಿಂದಾಗಿ ರೈತರಲ್ಲಿ ಸಂತಸ ಮೂಡಿಸಿದೆ. ಕಳೆದ ಹಲವು ತಿಂಗಳಿಂದ ಕೈಕೊಟ್ಟಿದ್ದ ಮಳೆ ಕಂಪ್ಲಿ ಭಾಗದಲ್ಲಿ ಉತ್ತಮವಾಗಿ ಸುರಿದಿದೆ. ಕಳೆದ ಎರಡು ತಿಂಗಳಿಂದ ಹನಿ ಮಳೆ ಇಲ್ಲದೆ ಒಣಗುತ್ತಿದ್ದ ಬಿತ್ತನೆ ಮಾಡಿದ ಬೆಳೆಗಳಿಗೆ ಜೀವಕಳೆ ಬಂದಿದೆ. ಕಂಪ್ಲಿ ಪಟ್ಟಣದಲ್ಲಿ 37 ಮಿ.ಮೀ. ಅತ್ಯಧಿಕ ಮಳೆಯಾಗಿದ್ದರೆ, ಮೆಟ್ರಿಯಲ್ಲಿ ಅತೀ
ಕಡಿಮೆ 5 ಮಿ.ಮೀ. ಮಳೆಯಾಗಿದ್ದು, ಕಂಪ್ಲಿ ತಾಲೂಕಿನಲ್ಲಿ ಸರಾಸರಿ 20 ರಿಂದ 22 ಮಿ.ಮೀ.ನಷ್ಟು ಉತ್ತಮ ಮಳೆಯಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.