ಬಿಟ್ಟು ಬಿಡಿ ಸರ್‌; ಇನ್ನೊಮ್ಮೆ ಹೊರಗೆ ಬರಲ್ಲ


Team Udayavani, May 22, 2021, 10:44 AM IST

ಬಿಟ್ಟು ಬಿಡಿ ಸರ್‌; ಇನ್ನೊಮ್ಮೆ ಹೊರಗೆ ಬರಲ್ಲ

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಗೊಳಿಸಿರುವಹಿನ್ನೆಲೆಯಲ್ಲಿ ಮನೆಯಿಂದ ಹೊರಬರುವವರನ್ನು ವಶಕ್ಕೆ ಪಡೆದುವಾಹನಗಳನ್ನು ಪೊಲೀಸರು ಶುಕ್ರವಾರ ಸೀಜ್‌ ಮಾಡಿದರು. ಲಾಕ್‌ಡೌನ್‌ನ ಮೂರನೇ ದಿನ ಪೊಲೀಸರು ಕಟ್ಟುನಿಟ್ಟಿನ ತಪಾಸಣೆ ನಡೆಸಿದರು.

ನಗರದ ಮೂರಂಗಡಿ ವೃತ್ತ, ಗಾಂಧಿ  ಚೌಕ್‌,ಬಸ್‌ ಡಿಪೋ ಬಳಿ ವಾಹನಗಳನ್ನು ಪೊಲೀಸರುಸೀಜ್‌ ಮಾಡಿದರು. ಅನಗತ್ಯವಾಗಿ ಮನೆಗಳಿಂದಹೊರಗಡೆ ಬಂದವರಿಗೆ ಪೊಲೀಸರು ಎಚ್ಚರಿಕೆಯೂನೀಡಿದರು. ವಾಹನ ಸೀಜ್‌ ಮಾಡಿ, ಪೊಲೀಸ್‌ ಠಾಣೆಗೆ ಒಯ್ದರು.

ಹೊರ ಬಂದವರು ವಶಕ್ಕೆ: ಮನೆಗಳಿಂದ ಅನಗತ್ಯ ಹೊರಬಂದವರನ್ನು ಪೊಲೀಸರು ವಶಕ್ಕೆ ಪಡೆದರು.ಈ ವೇಳೆ “ಸರ್‌ ಬಿಟ್ಟು ಬಿಡಿ ಸರ್‌, ಇನ್ನೊಂದು ಸಲಬರೋಲ್ಲಾ, ನಮ್ಮ ಮನೆಯಲ್ಲಿ ತಾಯಿ ಒಬ್ರೆ ಇದ್ದಾರೆ,ಇನ್ನೊಂದು ಸಲ ಬರೋಲ್ಲಾ ಬಿಡಿ ಸರ್‌’ ಎಂದುಹೊರ ಬಂದಿದ್ದ ಯುವಕರು ಗೊಗರೆದರು.ಪೊಲೀಸ್‌ ಜೀಪ್‌ ಏರಲು ಹಿಂದೇಟು ಹಾಕಿದಯುವಕರು ತಮ್ಮ ಮನೆಗಳಲ್ಲಿ ಒಬ್ಬಬ್ಬರೇ ಇದ್ದಾರೆ.ದಯವಿಟ್ಟು ಬಿಟ್ಟುಬಿಡಿ ಎಂದು ಪೊಲೀಸರ ಬಳಿಕೋರಿದರು. ನಿಮ್ಮನ್ನ ಹೊಡೆಯೋಲ್ಲಾ, ಮೊದಲು ಜೀಪ್‌ ಹತ್ತಿ ಎಂದು ವಾಹನ ಹತ್ತಿಸಿದ ಪೊಲೀಸರು. ನಗರದ ಹಂಪಿ ರಸ್ತೆಯಲ್ಲಿ ಅನಗತ್ಯ ಹೊರ ಬಂದು ನಾಟಕವಾಡಿದ ಯುವಕರಿಗೆ ಪೊಲೀಸರು ಲಾಠಿರುಚಿ ಕೂಡ ತೋರಿಸಿದರು. ಹೊರಬಂದಿದ್ದವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ನಗರ ಸೇರಿದಂತೆ ಕಮಲಾಪುರ, ಮರಿಯಮ್ಮನಹಳ್ಳಿ, ಹಂಪಿ ಭಾಗದಲ್ಲೂಪೊಲೀಸರು ನಾಕಾಬಂದಿ ಹಾಕಿ ಅನಗತ್ಯ ಹೊರಬಂದಿದ್ದ ವಾಹನಗಳನ್ನು ತಪಾಸಣೆ ನಡೆಸಿದರು. ಈವೇಳೆ ಕೆಲವರನ್ನು ವಶಕ್ಕೆ ಪಡೆದು ವಾಹನ ಸೀಜ್‌ ಮಾಡಿದರು.

ಲಾಕ್‌ಡೌನ್‌ ಕಟ್ಟುನಿಟ್ಟಿನ ಜಾರಿಗೆ ಮುಂದಾಗಿರುವ ಪೊಲೀಸರು ಅನಗತ್ಯವಾಗಿ ಹೊರಬಂದವರಿಗೆ ಲಾಠಿ ಏಟಿನ ರುಚಿ ಉಣಬಡಿಸುತ್ತಿದ್ದರು. ಮನೆಗಳಿಂದ ಹೊರ ಬಂದು ಮೈದಾನಗಳಲ್ಲಿ ಕ್ರಿಕೆಟ್‌ ಆಡುವವರು ಹಾಗೂ ಕಟ್ಟೆಗಳಲ್ಲಿ ಕುಳಿತವರಿಗೂ ಲಾಠಿಏಟು ನೀಡಿ ಮನೆಗಳಿಗೆ ಕಳುಹಿಸಿದ ಪ್ರಸಂಗಗಳು ಕೂಡ ಜರುಗಿದವು. ಕಟ್ಟುನಿಟ್ಟಿನ ಲಾಕ್‌ಡೌನ್‌ ಅನ್ನು ಜಾರಿಗೊಳಿಸಿ ಕೊರೊನಾ ಕೊಂಡಿ ಕಳಚಲುಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಹೀಗಾಗಿ ಪೊಲೀಸರುಅನಗತ್ಯವಾಗಿ ಹೊರಬರುವವರನ್ನು ವಶಕ್ಕೆ ಪಡೆದು, ವಾಹನ ಸೀಜ್‌ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.