ಉದ್ಯೋಗ ಖಾತ್ರಿ ಯೋಜನೆ ಸದುಪಯೋಗವಾಗಲಿ
Team Udayavani, Jul 3, 2021, 5:03 PM IST
ಕೂಡ್ಲಿಗಿ: ತಾಲೂಕಿನ ಕೂಲಿಕಾರರು ಯಾವುದೇ ಕಾರಣಕ್ಕೂ ಕೂಲಿ ಅರಸಿ ಬೇರೆಕಡೆ ವಲಸೆ ಹೋಗಬಾರದು ಎಂದು ಸರ್ಕಾರಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿಕೆಲಸ ನೀಡುತ್ತಿದ್ದು ಇದನ್ನು ಗ್ರಾಮದಜನರು ಸದುಪಯೋಗಪಡಿಸಿಕೊಳ್ಳುವಂತೆ ತಾಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ ಹೇಳಿದರು.
ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದ ರೈತರು ತಮ್ಮ ಜಮೀನುಗಳಲ್ಲಿಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪ್ರಾರಂಭಿಸಲಾಗಿದ್ದು ಬದು ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ಮಾಡಿ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದರು. ಉದ್ಯೋಗ ಖಾತ್ರಿ ಕಾಯಕ ಬಂಧುಗಳಿಗೆ ಅವರ ಕರ್ತವ್ಯ ಕುರಿತು ಮಾಹಿತಿ ನೀಡಿದರು. ನಂತರ ಕಾಮಗಾರಿ ನಡೆಯುವ ಸಮಯದಲ್ಲಿ ಕೂಲಿಕಾರರ ಆರೋಗ್ಯದ ಬಗ್ಗೆ ವಿಚಾರಿಸಿ, ಕೆಲಸದಲ್ಲಿ ವೇಳೆಯಲ್ಲಿ ಪ್ರತಿಯೊಬ್ಬರೂಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಬೇಕೆಂದು ನುಡಿದರು.
ನೀರಿನ ವ್ಯವಸ್ಥೆ, ಸಾಬೂನು ಇತ್ಯಾದಿ ಸೌಲಭ್ಯಗಳು ಇರುವ ಬಗ್ಗೆ ಪರಿಶೀಲನೆನಡೆಸಿದರು. ಯಾವುದೇ ಕಾರಣಕ್ಕೂಕೂಲಿಕಾರರನ್ನು ನಿರ್ಲಕ್ಷ್ಯ ಮಾಡದೇಅವರಿಗೆ ಅಗತ್ಯವಾದ ಸೌಕರ್ಯಗಳನ್ನುಒದಗಿಸುವಂತೆ ಗ್ರಾಪಂ ಪಿಡಿಓ ಅವರಿಗೆತಿಳಿಸಿದರು. ಹೂಡೇಂ ಗ್ರಾಮ ಪಂಚಾಯಿತಿವ್ಯಾಪ್ತಿಯ ಒಟ್ಟು 52 ಜನ ಕೂಲಿಕಾರರುಬದು ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್