ಪತಿಯ ಜೀವರಕ್ಷಣೆಗೆ ಮಾಂಗಲ್ಯದಲ್ಲಿನ ಹವಳ ತುಂಡರಿಸಿದರು!


Team Udayavani, Jul 6, 2017, 3:45 AM IST

Ban06071707Medn.jpg

ಕೊಪ್ಪಳ: ಮಾಂಗಲ್ಯದೊಳಗಿನ ಹವಳ ತುಂಡರಿಸದಿದ್ದಲ್ಲಿ ಪತಿ ಜೀವಕ್ಕೆ ಕಂಟಕ ಎಂಬ ಗಾಳಿ ಸುದ್ದಿ ಮಂಗಳವಾರ ರಾತ್ರಿ ಕಾಡ್ಗಿಚ್ಚಿನಂತೆ ಹಬ್ಬಿದ್ದು, ಉತ್ತರ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿಸಿತು. ಇದನ್ನು ನಂಬಿದ ಮುತ್ತೈದೆಯರು ರಾತ್ರೋ ರಾತ್ರಿ ತಮ್ಮ ಮಾಂಗಲ್ಯ ಸರದಲ್ಲಿನ ಕೆಂಪು ಹರಳುಗಳನ್ನು ಒಡೆದು ಹಾಕತೊಡಗಿದರು. ಕೊಪ್ಪಳ, 
ದಾವಣಗೆರೆ, ರಾಯಚೂರು, ಬಾಗಲಕೋಟೆ ಸೇರಿದಂತೆ ಮಧ್ಯ ಉತ್ತರ ಕರ್ನಾಟಕದಾದ್ಯಂತ ಇದೊಂದು ಸಮೂಹ ಸನ್ನಿಯಂತೆ ಹರಡಿತು.

ಮಂಗಳವಾರ ರಾತ್ರಿ ಇದ್ದಕ್ಕಿದ್ದಂತೆ ಮಾಂಗಲ್ಯದಲ್ಲಿ ಕೆಂಪು ಹರಳು ಧರಿಸಿದ್ದರೆ, ಅದು ಜೀವಂತವಾಗಿರುತ್ತೆ. ನಾನಾ ರೀತಿಯಲ್ಲಿ ಶಬ್ದ ಮಾಡಿಸುತ್ತೆ. ಇದನ್ನು ಧರಿಸಿದರೆ ಪತಿಯ ಜೀವಕ್ಕೆ ಕಂಟಕವಿದೆ. ಕೂಡಲೇ ಇದನ್ನು ಒಡೆದು ಹಾಕಿ ಎನ್ನುವ ಮಾತು ಮಹಿಳೆಯರ ಕಿವಿಗೆ ಬೀಳತೊಡಗಿತು. ಹೀಗೆ ಮಾಡದಿದ್ದರೆ ಪತಿಯ ಜೀವಕ್ಕೆ ಕಂಟಕ ಎಂದು ಜ್ಯೋತಿಷಿಗಳು ಹೇಳಿದ್ದಾರೆ.

ಯಾವುದೋ ಊರಿನಲ್ಲಿ ಐವರು ಜೀವ ಕಳೆದುಕೊಂಡಿದ್ದಾರಂತೆ ಎಂಬ ಮಾತುಗಳು ಹರಿದಾಡಿದವು. ಕೆಲವರು ತಮ್ಮ
ಸಂಬಂಧಿ ಕರ ಮನೆಗೆಲ್ಲ ತಡರಾತ್ರಿ ಕರೆ ಮಾಡಿ ಮಾಹಿತಿ ನೀಡಿದರು. ಒಬ್ಬರಿಂದ ಮತ್ತೂಬ್ಬರಿಗೆ ಈ ಸುದ್ದಿ ಹರಡಿ ಬೆಳಗಿನ ಜಾವದವರೆಗೂ ಜಾಗರಣೆ ಮಾಡುವಂತೆ ಮಾಡಿತು. ಮೊಬೈಲ್‌,ವಾಟ್ಸಪ್‌ಗ್ಳಲ್ಲಿ ವಿವಿಧ ನಮೂನೆಯ ಸುದ್ದಿಗಳು ಹರಿದಾಡತೊಡಗಿದವು.ಇದನ್ನು ನಂಬಿದ ಮುತೈದೆಯರು ರಾತ್ರಿಯೆಲ್ಲ ನಿದ್ದೆಗೆಟ್ಟು ಕೊರಳಲ್ಲಿನ ತಾಳಿ ತೆಗೆದು ಅದರಲ್ಲಿ ಜೋಡಿಸಿದ್ದ ಹರಳುಗಳನ್ನು ಕೂಡಲೇ ಒಡೆದು ಹಾಕಿ ಪತಿರಾಯರಿಗೆ ಜೀವರಕ್ಷೆ ಕೊಡಲು ದೇವರ ಮೋರೆ ಹೋದ ಪ್ರಸಂಗಗಳೂ ನಡೆದವು. ಕೆಲವು ವಿದ್ಯಾವಂತ ಮಹಿಳೆಯರೂ ಮಾಂಗಲ್ಯದಲ್ಲಿದ್ದ ಹವಳ ಜಜ್ಜಿ ಮುರಿದುಕೊಂಡರು. ಬುಧವಾರ ಬೆಳಗ್ಗೆ ಈ ವಿಚಾರ ಮತ್ತಷ್ಟು ವೇಗ ಪಡೆದಿದ್ದು, ಆಗಲೂ ಸಾಕಷ್ಟು ಮಹಿಳೆಯರು ತಮ್ಮ ಮಾಂಗಲ್ಯದಲ್ಲಿದ್ದ ಹವಳ ತೆಗೆದು ಜಜ್ಜಿದ್ದಾರೆ. ಬುಧವಾರ ಮಧ್ಯಾಹ್ನದ ವೇಳೆಗೆ ಇದೊಂದು ವದಂತಿ ಎಂಬ ಸತ್ಯ ಸಂಗತಿ ಬಯಲಾಯಿತು. ಬೆಳಗ್ಗೆ ಸತ್ಯಾಂಶ ತಿಳಿದ ಬಳಿಕ ತಮ್ಮ ಕೃತ್ಯಕ್ಕೆ ಪಶ್ಚಾತ್ತಾಪ ಪಟ್ಟಿದ್ದಾರೆ.

ತಾಳಿಯಲ್ಲಿರುವ ಹವಳಗಳನ್ನು ಅರ್ಧ ಗಂಟೆಯೊಳಗೆ ಜಜ್ಜಿ ಹೊರಚೆಲ್ಲಿ. ಇಲ್ಲದಿದ್ದರೆ ನಿಮ್ಮ ಪತಿಗೆ ಸಾವು ಬರುತ್ತದೆ ಎಂದು ಸಂಬಂಧಿಕರು ಹೇಳಿದ್ದರು.ಅದಕ್ಕೆ ಹವಳ ಜಜ್ಜಲು ಹೋಗಿ ಚಿನ್ನವನ್ನೂ ಮುರಿದು ಎಸೆದಿದ್ದೇವೆ.
– ಗೀತಾ ಹಾದಿಮನಿ, ಮಾರನಬಸರಿ ನಿವಾಸಿ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.