ಲಾಕ್‌ಡೌನ್‌ ನಿಯಮ ಗಾಳಿಗೆ ತೂರಿದ ಜನ


Team Udayavani, May 11, 2020, 4:40 PM IST

11-May-20

ಮರಿಯಮ್ಮನಹಳ್ಳಿ: ಪಟ್ಟಣದ ಬಂಗಾರದ ಅಂಗಡಿಯೊಂದರಲ್ಲಿ ಬಂಗಾರ ಬೆಳ್ಳಿ ಖರೀದಿಗೆ ಮುಗಿಬಿದ್ದಿರುವ ಗ್ರಾಹಕರು.

ಮರಿಯಮ್ಮನಹಳ್ಳಿ: ದೇಶದಾದ್ಯಂತ 3ನೇ ಹಂತದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಸರ್ಕಾರ ನೀಡಿದ ಕೆಲ ನಿಯಮಗಳ ಸಡಿಲಿಕೆಯಿಂದ ಮರಿಯಮ್ಮನಹಳ್ಳಿ ಜನ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಿ ಓಡಾಡುತ್ತಿದ್ದಾರೆ.

ಪಟ್ಟಣದ ಜನನಿಬಿಡ ಪ್ರದೇಶಗಳಾದ ತರಕಾರಿ ಮಾರುಕಟ್ಟೆ, ಕಿರಾಣಿ ಅಂಗಡಿ ಮುಂಗಟ್ಟುಗಳು, ರಸಾಯನಿಕ ಗೊಬ್ಬರದ ಅಂಗಡಿಗಳು, ಬ್ಯಾಂಕುಗಳು, ಸೇವಾ ಕೇಂದ್ರಗಳು, ಮೊಬೈಲ್‌ ಅಂಗಡಿಗಳು, ಮದ್ಯದಂಗಡಿಗಳು, ಬಟ್ಟೆ ಅಂಗಡಿಗಳು, ಪಡಿತರ ವಿತರಣ ಕೇಂದ್ರಗಳಲ್ಲಿ ಜನ ಗುಂಪು-ಗುಂಪಾಗಿ ನಿಲ್ಲುತ್ತಿದ್ದು, ಮಾಸ್ಕ್ ಕೂಡ ಧರಿಸುತ್ತಿಲ್ಲ. ಜನ ಯಾವುದೇ ಸೋಂಕಿನ ಭಯವಿಲ್ಲದೆ ಅಡ್ಡಾಡುತ್ತಿದ್ದಾರೆ.

ಮೊದಲೆರಡು ದಿನ ಮಾತ್ರ ಮಾಸ್ಕ್ ಧರಿಸದವರ ವಿರುದ್ಧ ದಂಡ ವಿಧಿಸಿದ ಪಪಂ ಸಿಬ್ಬಂದಿ ಮುಖ್ಯಾಧಿಕಾರಿ ಉದಯ್‌ಸಿಂಗ್‌ ಬಳ್ಳಾರಿಗೆ ತೆರಳಿದ್ದಾರೆ. ಉಳಿದವರು ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಇದ್ದಾರೆ. ಪಪಂ ಮುಖ್ಯಾಧಿಕಾರಿ ಉದಯಸಿಂಗ್‌ ಪ್ರತಿಕ್ರಿಯಿಸಿ, ನಮ್ಮಲ್ಲಿ ಕಡಿಮೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಇಬ್ಬರನ್ನು ಜನರಿಗೆ ಅರಿವು ಮೂಡಿಸಲು ಹಾಗೂ ದಂಡ ವಸೂಲಾತಿಗೆ ಬಿಟ್ಟಿದ್ದೇವೆ. ಅಲ್ಲದೇ ಇನ್ನಿತರೆ ಕೆಲಸ ಕಾರ್ಯಗಳನ್ನು ಇತರೆ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ನಾಗರಿಕರೂ ಕೂಡ ಸರ್ಕಾರಿ ನಿಯಮಗಳನ್ನು ಪಾಲಿಸಿ ಅವಶ್ಯವಿದ್ದಲ್ಲಿ ಮಾತ್ರ ಮಾರುಕಟ್ಟೆಗೆ ಬಂದು ಕೋವಿಡ್ ತಡಗಟ್ಟಲು ಸಹಕರಿಸಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.