ನೀರಿಲ್ಲದೇ ಒಣಗುತ್ತಿದೆ ಕಬ್ಬು

ವಿದ್ಯುತ್‌ ಪರಿವರ್ತಕದ ಸಮಸ್ಯೆಯಿಂದ ಬೆಳೆಗಾರರಿಗೆ ತೊಂದರೆ

Team Udayavani, Apr 30, 2020, 4:36 PM IST

29-April-35

ಮರಿಯಮ್ಮನಹಳ್ಳಿ: ವ್ಯಾಸನಕೆರೆ ಗ್ರಾಮದ ಹೊಲದಲ್ಲಿನ ವಿದ್ಯುತ್‌ ಪರಿವರ್ತಕ ಪದೇ ಪದೇ ಸುಟ್ಟು ಹೋಗುತ್ತಿದ್ದು ಕಬ್ಬಿನ ಬೆಳೆಗೆ ಸಮರ್ಪಕ ನೀರು ಸಿಗದೇ ಒಣಗಿ ಹೋಗುತ್ತಿದೆ

ಮರಿಯಮ್ಮನಹಳ್ಳಿ: ಗ್ರಾಮೀಣ ಭಾಗಗಳಲ್ಲಿ ಕೇವಲ ಏಳುತಾಸು ಕರೆಂಟ್‌ ಕೊಡುವುದರಿಂದ ಕಡಿಮೆ ಸಾಮರ್ಥ್ಯದ ವಿದ್ಯುತ್‌ ಪರಿವರ್ತಕ ಪದೇ ಪದೇ ಸುಟ್ಟುಹೋಗುತ್ತಿದ್ದು ಸುಮಾರು
ಐವತ್ತು ಎಕರೆ ಕಬ್ಬಿನ ಬೆಳೆಗೆ ಸಮರ್ಪಕ ನೀರು ಸಿಗದೇ ಒಣಗಿ ಹೋಗುತ್ತಿದ್ದು ರೈತರು ಲಕ್ಷಾಂತರ ರೂಪಾಯಿಗಳ ನಷ್ಟ ಅನುಭವಿಸಬೇಕಾದಂಥ ದುಸ್ಥಿತಿ ಬಂದಿದೆ.

ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯ ಡಣಾಪುರ ಗ್ರಾಮಪಂಚಾಯಿತಿಗೆ ಒಳಪಡುವ ವ್ಯಾನಕೆರೆ ಗ್ರಾಮದ ಬಳಿಯಿರುವ ತುಂಗಭದ್ರಾ ಹಿನ್ನೀರಿಗೆ ಹತ್ತಿರದಲ್ಲಿರುವ ಕಬ್ಬು ಬೆಳೆಗಾರರು ವಿದ್ಯುತ್‌ ಪರಿವರ್ತಕದ ಸಮಸ್ಯೆಯಿಂದ ತೊಂದರೆಗೆ ಒಳಗಾಗಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಬೆಳಗಿನ ಜಾವ 3 ಗಂಟೆಯಿದ 10 ಗಂಟೆವರೆಗೆ 7 ಗಂಟೆ ಮಾತ್ರ ವಿದ್ಯುತ್‌ ಕೊಡುತ್ತಾರೆ ಇದರಿಂದ ಎಲ್ಲ ರೈತರು ಒಟ್ಟಿಗೆ ಮೋಟಾರುಗಳನ್ನು ಆನ್‌ ಮಾಡುತ್ತಾರೆ. ಇದರಿಂದ ಓವರ ಲೋಡ್‌ ಆಗಿ ಪರಿವರ್ತಕಗಳು ಹಾಳಾಗುತ್ತಿವೆ. ವಿದ್ಯುತ್‌ ಹೆಚ್ಚು ಸಮಯ ಕೊಟ್ಟರೆ ರೈತರು ಪರ್ಯಾಯ ಸಮಯಗಳಲ್ಲಿ ನೀರು ಹರಿಸಿಕೊಳ್ಳುತ್ತಾರೆ. ಸರ್ಕಾರ 16 ತಾಸು ವಿದ್ಯುತ್‌ ಕೊಡಬೇಕು ಎನ್ನುತ್ತಾರೆ ಹೆಸರು ಹೇಳಲು ಬಯಸದ ರೈತರು.

ಲಾಕ್‌ಡೌನ್‌ನಿಂದಾಗಿ ಮುನಿರಾಬಾದ್‌ನಿಂದ ಬರಬೇಕಾದ ರಿಪೇರಿ ಕೆಲಸಗಾರರು ಬರುತ್ತಿಲ್ಲ. ಹಾಗಾಗಿ ಪರಿವರ್ತಕಗಳ ರಿಪೇರಿ ಕೆಲಸ ವಿಳಂಬವಾಗುತ್ತಿದೆ. ಇದರಿಂದ ರೈತರು ತಮ್ಮ ಬೆಳೆ
ಒಣಗುತ್ತೆ ಎಂಬ ಭೀತಿಯಿಂದ ಹಗರಿಬೊಮ್ಮನಹಳ್ಳಿಯ ಖಾಸಗಿಯವರ ಬಳಿ ರಿಪೇರಿ ಮಾಡಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸಿಬ್ಬಂದಿ ಕೊರತೆಯೂ ಇದ್ದು ರೈತರಿಗೆ ಸಮಸ್ಯೆಯಾಗುತ್ತಿದೆ.
ನರೇಶ್‌,
ಜೆಸ್ಕಾಂನ ಹೊಸಪೇಟೆ ತಾಲೂಕಿನ ಎಇಇ

ವ್ಯಾಸನಕೆರೆ ವ್ಯಾಪ್ತಿಯಲ್ಲಿ ಸಾಕಷ್ಟು ರೈತರು ಅನಧಿಕೃತ ಕೊಳವೆ ಬಾವಿಗಳನ್ನು ಹಾಕಿಸಿಕೊಂಡಿದ್ದಾರೆ. ರೈತರು ಎಲ್ಲ ಕೊಳವೆ ಬಾವಿಗಳಿಗೆ ಹಾಕಿಕೊಂಡಿರುವ ಮೋಟಾರುಗಳಿಗೆ ಆರ್‌ಆರ್‌ ನಂಬರ್‌ ಪಡೆದರೆ ಸೂಕ್ತ ಸಾಮರ್ಥ್ಯದ ವಿದ್ಯುತ್‌ ಪರಿವರ್ತಕಗಳನ್ನು ಅಳವಡಿಸಲು ಸಾಧ್ಯವಾಗುತ್ತದೆ.
ವೆಂಕಟೇಶ್‌,
ವಿಭಾಗೀಯ ಅಧಿಕಾರಿ

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.