ಒಗ್ಗಟ್ಟು ಸಹಬಾಳ್ವೆ ವೀರಶೈವ ಧರ್ಮದ ಗುರಿ: ಉಜ್ಜನಿ ಶ್ರೀ


Team Udayavani, Dec 19, 2021, 5:06 PM IST

ಒಗ್ಗಟ್ಟು ಸಹಬಾಳ್ವೆ ವೀರಶೈವ ಧರ್ಮದ ಗುರಿ: ಉಜ್ಜನಿ ಶ್ರೀ

ಕೊಟ್ಟೂರು: ಜೀವನದಲ್ಲಿ ಬಗೆಬಗೆಯ ಸಮಾಜ ಒಡೆಯುವ ಕಾರ್ಯಗಳು ನಡೆದರೂ ಸಹ ವೀರಶೈವ ಧರ್ಮ ಎಲ್ಲವನ್ನು ಒಗ್ಗೂಡಿಸಿಕೊಂಡು ಸಹಬಾಳ್ವೆ ಜೀವನವನ್ನು ನಡೆಸುವಲ್ಲಿ ಸಾರ್ಥಕತೆಯನ್ನು ಇವತ್ತಿಗೂ ಮೂಡಿಸುತ್ತಿದೆ ಎಂದು ಉಜ್ಜಯಿನಿಯ ಮಹಾ ಪೀಠದ ಶ್ರೀ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಶ್ರೀ ಉಜ್ಜಯನಿ ಮರುಳ ಸಿದ್ದೇಶ್ವರ ಸ್ವಾಮಿಯ ಕಾರ್ತಿಕೋತ್ಸವ ನಿಮಿತ್ತ ಲಿಂಗೈಕ್ಯ ಜಗದ್ಗುರು ಮರುಳಸಿದ್ಧ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಹತ್ತನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಪ್ರಯುಕ್ತ ಪೀಠದಲ್ಲಿ ಶನಿವಾರದಂದು ಸಾಮೂಹಿಕ ವಿವಾಹ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ ನೆರವೇರಿಸಿ ಆಶೀರ್ವಚನ ಚಾಲನೆ ನೀಡಿದರು.

ನಾಡಿನ ಒಳಿತಿಗಾಗಿ ವೀರಶೈವ ಧರ್ಮದ ತತ್ವಸದ್ಧಾಂತಗಳು ಸಮಾಜದ ವೀರಶೈವ ಲಿಂಗಾಯತ ಧರ್ಮಕ್ಕೆ ಎಂದೆಂದಿಗೂ ಕುಂದುಂಟು ಬಾರದಂತೆ ಶ್ರೀ ಲಿಂಗೈಕ್ಯ ಜಗದ್ಗುರುಗಳು ನಿಭಾಯಿಸುತ್ತಿದ್ದರು ಪಂಚಪೀಠಗಳಲ್ಲಿ ಇಡಿ ಅತ್ಯಂತ ಸರಳ ಸಜ್ಜನಿಕೆಯ ಮೂಲಕ ಭಕ್ತ ಹಿಡಿ ಸಮೂಹದಲ್ಲೇ ಪ್ರೀತಿ ವಾತ್ಸಲ್ಯ ವಿಶ್ವಾಸವನ್ನು ಗುರಿ ಮುಟ್ಟಿಸಿ ಜಗದ್ಗುರುಗಳು ಕೆಲವೇ ವರ್ಷಗಳಲ್ಲಿ ಕಾಲ ಧೀನರಾಗಿದ್ದು ನಮಗೆ ದೊಡ್ಡ ದುರಂತ ಅವರು ಕೊನೆ ಗಳಿಗೆ ವರಿಗೂ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡು ಮಾತೃ ಹೃದಯ ಗಳಾಗಿ ತಮ್ಮನ್ನು ತಾವೇ ಅರ್ಪಿಸಿಕೊಂಡರು ಇಂದಿಗೂ ಅವರ ಸಾಧನೆಗಳು ಪ್ರಸ್ತುತ ಎಂದು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

ಈ ಭಾಗದಲ್ಲಿ ಮಳೆಯಾಶ್ರಿತ ಪ್ರದೇಶವಾಗಿದ್ದು ಎಷ್ಟೋ ರೈತರು ಸಾಲದ ಬಾಧೆಯಲ್ಲಿ ಸಿಲುಕಿದ್ದಾರೆ ಈ ವರ್ಷವೂ ಅಕಾಲಿಕ ಮಳೆಯಿಂದ ಎಷ್ಟೋ ರೈತರಿಗೆ ಬೆಳೆದ ಬೆಳೆಗಳು ಸಹ ಕೈಗೆ ಸಿಗುವಂತಾಗಿದೆ ಹಾಗೂ ಕಳೆದ 2ರಿಂದ 3 ವರ್ಷಗಳಲ್ಲಿ ಕರೋನ ಹಾವಳಿಯಿಂದ ಯುವಕರು ಸಹ ಕೆಲಸವಿಲ್ಲದೆ ಮನೆಯಲ್ಲೇ ಕುಳಿತು ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ ಕೂಡಲೇ ಸರ್ಕಾರ ರೈತರ ಕಷ್ಟಗಳನ್ನು ಆಲಿಸಿ ಯುವಕರ ನಿರುದ್ಯೋಗಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದ ಶ್ರೀಗಳು.

ಈ ಸಂದರ್ಭದಲ್ಲಿ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ ಮರುಳಸಿದ್ಧೇಶ್ವರ ಸ್ವಾಮಿಯ ಲಕ್ಷದೀಪೋತ್ಸವ ಧರ್ಮಸಭೆ ನೆರವೇರಿಸಿದ್ದ ಶ್ರೀ ಮಳಿ ಯೋಗೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮಾಣಿಹಳ್ಳಿ ಪುರವರ್ಗ ಮಠ ಮತ್ತು ಮರುಳಸಿದ್ದಪ್ಪ ಸಂತೋಷದ ಸಿಬ್ಬಂದಿವರ್ಗದವರು ಊರಿನ ಗ್ರಾಮಸ್ಥರು ನೆರೆದಿದ್ದರು ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.